• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಇದೇ ನನ್ನ ಕೊನೆಯ ಚುನಾವಣೆ : ಮಾಜಿ ಸಿಎಂ ಜಗದೀಶ್​ ಶೆಟ್ಟರ್​

ಪ್ರತಿಧ್ವನಿ by ಪ್ರತಿಧ್ವನಿ
May 3, 2023
in ರಾಜಕೀಯ
0
ಇದೇ ನನ್ನ ಕೊನೆಯ ಚುನಾವಣೆ : ಮಾಜಿ ಸಿಎಂ ಜಗದೀಶ್​ ಶೆಟ್ಟರ್​
Share on WhatsAppShare on FacebookShare on Telegram

ಹುಬ್ಬಳ್ಳಿ : ಇದೇ ನನ್ನ ಕೊನೆಯ ಚುನಾವಣೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್​ ಇಂದು ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕರ ಪತ್ರ ಹಂಚಿ ಮತಪ್ರಚಾರ ನಡೆಸುತ್ತಿರುವ ಜಗದೀಶ ಶೆಟ್ಟರ್​ ತಮ್ಮ ಚುನಾವಣಾ ನಿವೃತ್ತಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

ADVERTISEMENT


ಏಳನೇ ಬಾರಿಗೆ ನಾನು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ನಾಲ್ಕು ದಶಕಗಳ ಕಾಲ ಕಟ್ಟಿ ಬೆಳೆಸಿದ ಪಕ್ಷದ ತೊರೆಯುವುದು ನನಗೂ ಸುಲಭವಲ್ಲ. ಬೆವರು ಸುರಿಸಿ ಕಟ್ಟಿದ ಮನೆಯನ್ನು ತೊರೆಯೋದು ಸುಲಭವಲ್ಲ. ಆದರೆ ನಾನು ಈ ರೀತಿ ಮಾಡುವಂತಹ ಪರಿಸ್ಥಿತಿ ಸೃಷ್ಟಿ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.


ನನ್ನ ರಾಜಕೀಯ ಜೀವನ ಮುಗಿಸಲು ಷಡ್ಯಂತ್ರ ನಡೆದಿದೆ. ನನ್ನಂತ ಹಿರಿಯ ನಾಯಕನಿಗೆ ಮಾಡಿದ ಅವಮಾನಕ್ಕೆ ತಕ್ಕ ಉತ್ತರ ನೀಡಬೇಕಿದೆ. ಇದೇ ನನ್ನ ಕೊನೆಯ ಚುನಾವಣೆ ಎಂದು ಕರಪತ್ರದಲ್ಲಿ ತಿಳಿಸಿದ್ದಾರೆ.

Tags: amithshahBJPbsyediyurappacmbommaiCongress PartycongressvsbjpDKShivakumarHubli - Dharwad CentralJagadish ShettarJDSlaetstnewsModiPMModiretired from politicssiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜ್ಯಾದ್ಯಂತ ʻರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾ ಭರ್ಜರಿ ಪ್ರದರ್ಶನ: ಚಿತ್ರತಂಡದಿಂದ ಸಕ್ಸಸ್‌ ಪಾರ್ಟಿ..!

Next Post

ಹಿಂಸಾಚಾರ ಮಾಡುವ ಭಜರಂಗದಳವನ್ನು ಹನುಮಂತನಿಗೆ ಹೋಲಿಸುವುದೇ ದೊಡ್ಡ ಅವಮಾನ.!

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಹಿಂಸಾಚಾರ ಮಾಡುವ ಭಜರಂಗದಳವನ್ನು ಹನುಮಂತನಿಗೆ ಹೋಲಿಸುವುದೇ ದೊಡ್ಡ ಅವಮಾನ.!

ಹಿಂಸಾಚಾರ ಮಾಡುವ ಭಜರಂಗದಳವನ್ನು ಹನುಮಂತನಿಗೆ ಹೋಲಿಸುವುದೇ ದೊಡ್ಡ ಅವಮಾನ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada