• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Nurse won 45 crore Rupees : ಲಾಟರಿಯಲ್ಲಿ ಈ ನರ್ಸ್ ಗೆದ್ರು 45 ಕೋಟಿ ರೂಪಾಯಿ..!

Any Mind by Any Mind
June 4, 2023
in Top Story, ಇದೀಗ, ಕರ್ನಾಟಕ
0
Nurse won 45 crore Rupees : ಲಾಟರಿಯಲ್ಲಿ ಈ ನರ್ಸ್ ಗೆದ್ರು 45 ಕೋಟಿ ರೂಪಾಯಿ..!
Share on WhatsAppShare on FacebookShare on Telegram

ಅದೃಷ್ಟ ಅನ್ನೋದು ಯಾರಿಗೆ ಯಾವಾಗ ಹೇಗೆ ಬರುತ್ತೆ ಅಂತ ಹೇಳೋಕೆ ಸಾಧ್ಯವಿಲ್ಲ ಒಮ್ಮೊಮ್ಮೆ ಕಷ್ಟದ ಕಾರಣಗಳಿಂದ ಬೇರೆ ಊರಿಗೆ ಹೋಗಿ ಬೇರೆ ದೇಶಗಳಿಗೆ ಹೋಗಿ ಬದುಕುವವರ ಸಂಖ್ಯೆ ಹೆಚ್ಚಿದೆ ಅದರಲ್ಲೂ ದಕ್ಷಿಣ ಭಾರತೀಯರು ದುಬೈ ಸೌದಿ ಅರೇಬಿಯಾ ಕೆನಡಾ ಮುಂತಾದ ದೇಶಗಳಿಗೆ ಹೋಗಿ ತಮ್ಮ ಬದುಕುಗಳನ್ನ ಕಟ್ಟಿಕೊಳ್ಳಲು ಪ್ರಯತ್ನಿಸುತ್ತಾರೆ. ಹೀಗಿರುವವರಿಗೆ ಒಮ್ಮೆಲೇ ಅದೃಷ್ಟ ಹುಡುಕಿಕೊಂಡು ಬಂದರೆ ಹೇಗಿರುತ್ತೆ ಅಲ್ವಾ.?

ADVERTISEMENT

ಹೌದು ಇಂತದ್ದೇ ಒಂದು ಅನುಭವ ನರ್ಸ್ ಒಬ್ಬರಿಗೆ ಆಗಿದೆ ಅಬುಧಾಬಿಯಲ್ಲಿ ಕೆಲಸ ಮಾಡುತ್ತಿರುವ ಕೇರಳದ ನರ್ಸ್‌ ಅಬುಧಾಬಿಯ ಬಿಗ್ ಟಿಕೆಟ್ ಡ್ರಾದಲ್ಲಿ 20 ಮಿಲಿಯನ್ ಯುಎಇ ದಿರ್ಹಮ್ ಅಂದ್ರೆ ಸುಮಾರು 45 ಕೋಟಿ ರೂಪಾಯಿ ಗೆದ್ದಿದ್ದಾರೆ.

ಅಬುದಾಬಿಯಲ್ಲಿ ವಿವಿಧ ರೀತಿಯ ಲಾಟರಿಗಳನ್ನ ಮಾರಾಟ ಮಾಡಲಾಗುತ್ತೆ ಇದೀಗ ಶನಿವಾರ ನಡೆದ ಬಿಗ್ ಟಿಕೆಟ್ ಡ್ರಾನಲ್ಲಿ ಲವ್ಲಿ ಮೋಲ್ ಅಚ್ಚಮ್ಮ 45 ಕೋಟಿ ರೂ. ಗೆದ್ದಿದ್ದಾರೆ. ಲವ್ಲಿ ಮೋಲ್ ಅವರು ತನ್ನ ಕುಟುಂಬದೊಂದಿಗೆ ಕಳೆದ 21 ವರ್ಷಗಳಿಂದ ಅಬುಧಾಬಿಯಲ್ಲಿ ನೆಲೆಸಿದ್ದಾರೆ. ಈ ಲಾಟರಿ ಮೂಲಕವಾಗಿ ಅವರ ಅದೃಷ್ಟ ಖುಲಾಯಿಸಿದೆ ಏಕಾಏಕಿ ಬೃಹತ್ ಜಾಕ್ ಪಾಟ್ ನಿಂದ ಅವರ ಬದುಕು ಬದಲಾಗಲಿದೆ ಅಂತಾನೆ ಹೇಳಬಹುದು.

ಇನ್ನು ಈ ಬಗ್ಗೆ ಕೆಲ ಮಾಧ್ಯಮಗಳೊಂದಿಗೆ ಸಂತಸವನ್ನ ಹಂಚಿಕೊಂಡಿರುವ ಲವ್ಲಿ ಮೋಲ್ ಅಚ್ಚಮ್ಮ, ನನ್ನ ಪತಿ ಪ್ರತಿ ತಿಂಗಳು ಅಬುಧಾಬಿ ಬಿಗ್ ಟಿಕೆಟ್ ಲಾಟರಿ ತೆಗೆದುಕೊಳ್ಳುತ್ತಿದ್ದರು. ಬಹುಮಾನದ ಮೊತ್ತದ ಒಂದು ಭಾಗವನ್ನು ತನ್ನ ಕುಟುಂಬದೊಂದಿಗೆ ಹಂಚಿಕೊಳ್ಳುತ್ತೇನೆ. ಬಾಕಿ ಹಣವನ್ನು ತನ್ನ ಮಕ್ಕಳ ಶಿಕ್ಷಣಕ್ಕೆ ವ್ಯಯಿಸಲಾಗುತ್ತೆ ಅಂತ ತಿಳಿಸಿದ್ದಾರೆ

ಒಟ್ಟಾರಿಯಾಗಿ ಇದೀಗ ಅಚ್ಚಮ್ಮ ಅವರ ನಿರ್ಧಾರಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗ್ತಾ ಇದ್ದು ಅವರ ಜೀವನ ಇನ್ನಷ್ಟು ಸುಖಕರವಾಗಿ ಇರ್ಲಿ ಅಂತ ನೆಟ್ಟಿಗರು ಆಶಯವನ್ನು ವ್ಯಕ್ತಪಡಿಸುತ್ತಿದ್ದಾರೆ

Tags: 45 crore RupeescanadadubailotteriesLotteryNurse won 45 croreNurse won 45 crore RupeesSaudi ArabiaVarious typeswon Rs 45 crore
Previous Post

MB Patil Warns Chakravarthy sulibeli : ‘ ನಕ್ರಾ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್ ; ಸೂಲಿಬೆಲೆಗೆ ಎಂಬಿ ಪಾಟೀಲ್​ ಎಚ್ಚರಿಕೆ

Next Post

ಬಿಜೆಪಿಯವರು ಪ್ಲಾಸ್ಟಿಕ್ ಆಕಳನ್ನ ಪೂಜಿಸುತ್ತಿದ್ದಾರೆ ; ವಿನಯ್ ಕುಲಕರಣಿ ವಾಗ್ದಾಳಿ

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025
Next Post
ಬಿಜೆಪಿಯವರು ಪ್ಲಾಸ್ಟಿಕ್ ಆಕಳನ್ನ ಪೂಜಿಸುತ್ತಿದ್ದಾರೆ ; ವಿನಯ್ ಕುಲಕರಣಿ ವಾಗ್ದಾಳಿ

ಬಿಜೆಪಿಯವರು ಪ್ಲಾಸ್ಟಿಕ್ ಆಕಳನ್ನ ಪೂಜಿಸುತ್ತಿದ್ದಾರೆ ; ವಿನಯ್ ಕುಲಕರಣಿ ವಾಗ್ದಾಳಿ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada