• Home
  • About Us
  • ಕರ್ನಾಟಕ
Saturday, July 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

5 ವರ್ಷ ಬಂದ್​ ಆಗಿದ್ದ ಈ ರಸ್ತೆ ಸಂಚಾರಕ್ಕೆ ಮುಕ್ತ..! ಯಾವ ರಸ್ತೆ ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
April 27, 2024
in ಕರ್ನಾಟಕ
0
5 ವರ್ಷ ಬಂದ್​ ಆಗಿದ್ದ ಈ ರಸ್ತೆ ಸಂಚಾರಕ್ಕೆ ಮುಕ್ತ..! ಯಾವ ರಸ್ತೆ ಗೊತ್ತಾ..?
Share on WhatsAppShare on FacebookShare on Telegram

ADVERTISEMENT

ಬೆಂಗಳೂರಿನ Bangalore Road ಯಾವ ರಸ್ತೆಯಲ್ಲಿ ಹೋದರೆ, ಯಾವ ಏರಿಯಾಗೆ ಹೋಗ್ತೀವಿ. ಯಾವ ರಸ್ತೆ ಎಲ್ಲಿಗೆ ಹೋಗುತ್ತೆ..? ಯಾವುದು ಒನ್​ ವೇ ರಸ್ತೆ..? ಯಾವಾಗ ರಸ್ತೆ ಕ್ಲೋಸ್​ ಆಗುತ್ತೆ ಅನ್ನೋದೇ ಎಷ್ಟೋ ಮಂದಿ ವಾಹನ ಸವಾರರು ಹಾಗು ಚಾಲಕರುಗಳಿಗೆ Drivers ತಿಳಿಯುವುದಿಲ್ಲ. ಒಮ್ಮೆ ಹೋಗಿದ್ದ ರಸ್ತೆ ಮುಂದಿನ ಬಾರಿ ಹೋಗುವ ವೇಳೆಗೆ ಬಂದ್​ ಆಗಿರುತ್ತದೆ. ಇದೀಗ ಅದೇ ರೀತಿ 5 ವರ್ಷದ ಹಿಂದೆ 5 Years ಬಂದ್​ ಆಗಿದ್ದ ರಸ್ತೆಯನ್ನು ಸಂಚಾರಕ್ಕೆ ಮುಕ್ತ Road Open ಮಾಡಲಾಗ್ತಿದೆ.

5 ವರ್ಷಗಳ ಹಿಂದೆ ಮೆಟ್ರೋ Namma Metro ಕಾಮಗಾರಿಗಾಗಿ Work ರಸ್ತೆಯಲ್ಲಿ ಸಂಚಾರ ಬಂದ್​ ಮಾಡಲಾಗಿತ್ತು. ಮೆಟ್ರೋ ಗುಲಾಬಿ Metro Gulabi Route ಮಾರ್ಗದ ಕಾಮಗಾರಿಗಾಗಿ ಕಾಮರಾಜ ರಸ್ತೆಯಲ್ಲಿ Kamaraj Road ಸಂಚಾರ ಸ್ಥಗಿತ ಮಾಡಲಾಗಿತ್ತು. ಇದೀಗ ಕಾಮರಾಜ್ ರಸ್ತೆಯ ಒಂದು ಬದಿಯನ್ನು One Side ಮಾತ್ರ ಸಂಚಾರಕ್ಕೆ ಮುಕ್ತಗೊಳಿಸಲು ತೀರ್ಮಾನ ಮಾಡಲಾಗಿದೆ. ಇನ್ನೊಂದು ತಿಂಗಳಲ್ಲಿ One Month‌ ಒನ್ ವೇ ರಸ್ತೆ ಓಡಾಡಲಿಕ್ಕೆ ಸಿಗುತ್ತದೆ. ಮೇ May ತಿಂಗಳ ಮಧ್ಯದಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲು BMRCL ನಿರ್ಧಾರ ಮಾಡಿದೆ.

ನಮ್ಮ ಮೆಟ್ರೋ ಗುಲಾಬಿ ಮಾರ್ಗದ ಕಾಮಗಾರಿ ಎಂಜಿ ರಸ್ತೆ MG Road ಹಾಗು ಕಬ್ಬನ್ ಉದ್ಯಾನ Cubbon Park ನಡುವೆ ಅಂಡರ್ ಗ್ರೌಂಡ್​ Under Ground Metro Stand ಕಾಮಗಾರಿ ನಡೀತಿತ್ತು. 220 ಮೀಟರ್‌ ಉದ್ದದ ಕಾಮರಾಜ್ ರಸ್ತೆಯ ಕೆಳಗೆಭಾಗದಲ್ಲೇ ನಾಗವಾರ-ಕಾಳೇನ ಅಗ್ರಹಾರ Nagavara – Kalena Agrahara ಅಂಡರ್​ಗ್ರೌಂಡ್​​ ಮೆಟ್ರೋ ನಿಲ್ದಾಣದ‌ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ 2019ರಲ್ಲಿ ಕಾಮರಾಜ್ ರಸ್ತೆಯಲ್ಲಿ ಸಂಚಾರ ನಿಷೇಧ ಮಾಡಲಾಗಿತ್ತು. ಕಾಮರಾಜ್ ರಸ್ತೆ ಬಂದ್ ಆಗಿದ್ರಿಂದ ಸವಾರರು ಪರದಾಟ ನಡೆಸುವಂತಾಗಿತ್ತು. ಇದೀಗ ಸಂಚಾರ ಮುಕ್ತ ಆಗ್ತಿರೋದು ಸಂತಸಕ್ಕೆ ಕಾರಣವಾಗಿದೆ.

ಶಿವಾಜಿನಗರ Shivaji Nagar ಅಥವಾ ಕಮರ್ಷಿಯಲ್ ಸ್ಟ್ರೀಟ್‌ಗೆ Commercial Street ತೆರಳಲು ಅನಿಲ್ ಕುಂಬ್ಳೆ ವೃತ್ತ Anil Kumble Circle, ಟ್ರಿನಿಟಿ ವೃತ್ತದವರೆಗೆ Trinity Circle ಹೋಗಿ ತಿರುವು ಪಡೆದು ಸವಾರರು ಬರಬೇಕಿತ್ತು. ಸಂಚಾರ ದಟ್ಟಣೆ Traffic ಉಂಟಾಗಿ, ಸವಾರರು ಕಿರಿಕಿರಿ ಅನುಭವಿಸಬೇಕಾಗಿತ್ತು. ಇದೀಗ ಒನ್​ ವೇ ರಸ್ತೆ ಮುಕ್ತವಾದ ಬಳಿಕ ಈ ರಸ್ತೆಯನ್ನು ಏಕಮುಖ ರಸ್ತೆಯನ್ನಾಗಿ ಮಾಡಲು ಸಂಚಾರ ಪೊಲೀಸರು Traffic Police ನಿರ್ಧಾರ ಮಾಡಿದ್ದಾರೆ. ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ ಕಡೆಗೆ ಸಂಚರಿಸುವ ವಾಹನಗಳಿಗೆ ಈ ಕಾಮರಾಜ್ ರಸ್ತೆ ಲಭ್ಯವಾಗುವಂತೆ ಮಾಡಲು ಪೊಲೀಸರು ತಯಾರಿ ಮಾಡಿದ್ದಾರೆ.

Tags: BangaloreMetro gulabiMg Roadnamma metro
Previous Post

ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ; ಸಿದ್ದರಾಮಯ್ಯ ಆಕ್ರೋಶ

Next Post

ಕಳಚಿದ ಮತ್ತೊಂದು ಕೊಂಡಿಯ ನೆನೆಯುತ್ತಾ

Related Posts

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ
Top Story

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

by ನಾ ದಿವಾಕರ
July 12, 2025
0

ಬಹುಭಾಷಿಕ ದೇಶದಲ್ಲಿ ಭಾಷಾ ಸ್ವಾಯತ್ತತೆಯೊಂದೇ ಸಮನ್ವಯ ಸಾಧಿಸಬಲ್ಲದು ಭಾಗ 2   ಶಾಲಾ ಕಲಿಕೆಯಲ್ಲಿ ಭಾಷಾ ಅಸ್ಮಿತೆ  ಶಾಲಾ ‍ಪಠ್ಯಕ್ರಮದಲ್ಲಿ ಭಾಷಾ ಅಳವಡಿಕೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ...

Read moreDetails

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

July 11, 2025

DK Shivakumar: ಖುರ್ಚಿ ಸಿಗುವುದೇ ಕಷ್ಟ. ಸಿಕ್ಕಾಗ ತೆಪ್ಪಗೆ ಕುಳಿತುಕೊಳ್ಳಬೇಕು..

July 11, 2025

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

July 11, 2025
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

July 11, 2025
Next Post
ಕಳಚಿದ ಮತ್ತೊಂದು ಕೊಂಡಿಯ ನೆನೆಯುತ್ತಾ

ಕಳಚಿದ ಮತ್ತೊಂದು ಕೊಂಡಿಯ ನೆನೆಯುತ್ತಾ

Please login to join discussion

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ
Top Story

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

by ನಾ ದಿವಾಕರ
July 12, 2025
Top Story

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

by ಪ್ರತಿಧ್ವನಿ
July 11, 2025
Top Story

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
July 11, 2025
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ
Top Story

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

by ಪ್ರತಿಧ್ವನಿ
July 11, 2025
ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.
Top Story

ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.

by ಪ್ರತಿಧ್ವನಿ
July 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

July 12, 2025

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada