• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

1980ರಲ್ಲಿ ಸ್ಥಾಪನೆಯಾದ ಈ ಶಾಲೆಗೆ ‘ಸ್ಮೈಲ್ ಫೌಂಡೇಶನ್’ ಸಹಯೋಗದೊಂದಿಗೆ ಮತ್ತೆ ಕಾಯಕಲ್ಪ

ಫಾತಿಮಾ by ಫಾತಿಮಾ
July 27, 2022
in ಕರ್ನಾಟಕ
0
1980ರಲ್ಲಿ ಸ್ಥಾಪನೆಯಾದ ಈ ಶಾಲೆಗೆ ‘ಸ್ಮೈಲ್ ಫೌಂಡೇಶನ್’ ಸಹಯೋಗದೊಂದಿಗೆ ಮತ್ತೆ ಕಾಯಕಲ್ಪ
Share on WhatsAppShare on FacebookShare on Telegram

ನಾಲ್ಕು ವರ್ಷಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಿಕ್ಕ‌ಹಳ್ಳಿಯಾದ ಭಕ್ತನಹಳ್ಳಿಗೆ ವಿಜ್ಞಾನ ಪದವೀಧರರಾಗಿರುವ ಬಸವರಾಜ್ ಮರಳಿ ಬಂದು ತಮ್ಮೂರಿನ ಶಾಲೆಯಲ್ಲಿ ಪಾಠ ಮಾಡಲು ನಿಂತುಕೊಳ್ಳುತ್ತಾರೆ. ಅವರ ಹಿಂದಿನ ಪೀಳಿಗೆಯವರು ಪ್ರೌಢಶಾಲಾ ಶಿಕ್ಷಣವನ್ನು ಪಡೆಯಲು ಕಿಲೋಮೋಟರ್‌ಗಟ್ಟಲೆ ನಡೆಯಬೇಕಿತ್ತು. ಆದರೆ ಬಸವರಾಜ್ ಮತ್ತು ಸುತ್ತಮುತ್ತಲಿನ‌ ಹಳ್ಳಿಯ ಸುಮಾರು ಆರು ನೂರು ಮಂದಿ BMV ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೂಲಕ ಶಿಕ್ಷಣವನ್ನು ಪಡೆಯಲು ಸಾಧ್ಯವಾಗಿತ್ತು. BMV ಶಿಕ್ಷಣ ಟ್ರಸ್ಟ್ನಿಂದ ನಡೆಸಲ್ಪಡುವ ಅದೇ ಶಾಲೆ 2008ರಲ್ಲಿ ನಿಧಿಯ ಕೊರತೆಯಿದಾಗಿ ಮುಚ್ಚುವ ಭೀತಿಯನ್ನು ಎದುರಿಸಿತ್ತು.

ADVERTISEMENT

1980ರ ದಶಕದಲ್ಲಿ ಸರ್.ಎಂ.‌ವಿಶ್ವೇಶ್ವರಯ್ಯನವರ ಹೆಸರಲ್ಲಿ ಕಲ್ಲಪ್ಪ ಲಕ್ಷ್ಮಯ್ಯ ಮತ್ತು ಅವರ ಸ್ನೇಹಿತರು ಸೇರಿ ಈ ಶಾಲೆಯನ್ನು ಸ್ಥಾಪಿಸಿದ್ದರು. ಹಳ್ಳಿ ಮಕ್ಕಳು ಶಾಲೆಗಾಗಿ ಕನಿಷ್ಠ ಹತ್ತು ಕಿ.ಮೀ ನಡೆಯಬೇಕಿರುವುದನ್ನು ಮನಗಂಡ ಅವರು ಈ ಶಾಲೆಯನ್ನು ಸ್ಥಾಪಿಸಿದ್ದರು. ಸೀಮಿತ ಸಂಪನ್ಮೂಲಗಳೊಂದಿಗೆ ಆರಂಭವಾದ ಈ ಶಾಲೆ ಹಳ್ಳಿಯ ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಿತ್ತು. ಜೊತೆಗೆ ಪ್ರಾಥಮಿಕ ಶಾಲೆಗೆ ಸರ್ಕಾರ ಧನ ಸಹಾಯ ನೀಡುತ್ತಿತ್ತು ಆದರೆ ಪ್ರೌಢಶಾಲೆಯನ್ನು ಅತ್ಯಂತ ಕಷ್ಟದ ಸ್ಥಿತಿಯಲ್ಲಿಯೇ ಟ್ರಸ್ಟ್ ನಡೆಸುತ್ತಿತ್ತು.

ಲಕ್ಷ್ಮಯ್ಯ, ಈಗ ಟ್ರಸ್ಟ್ನ ಸಂಸ್ಥಾಪಕ ಕಾರ್ಯದರ್ಶಿಯಾಗಿದ್ದು ಆವತ್ತಿನ ಕಠಿಣ ಸಮಯವನ್ನು ನೆನಪಿಸಿಕೊಳ್ಳುತ್ತಾ “ವೇತನಗಳನ್ನು ಪಾವತಿಸಲು ನಮಲ್ಲಿ ಸಾಕಷ್ಟು ಹಣವಿರಲಿಲ್ಲ, ನಾವು ಶಾಲೆಯನ್ನು ಮುಚ್ಚಲು ಹೊರಟಿದ್ದೆವು” ಎನ್ನುತ್ತಾರೆ. ಶಾಲೆಯು ಇನ್ನೇನು ಮುಚ್ಚಲಿದೆ ಎಂದಾದಾಗ ಸ್ಮೈಲ್ ಫೌಂಡೇಶನ್ನ ‘ಚೇಂಜ್ ದಿ ಗೇಮ್ ಇಂಡಿಯಾ’ ಜೊತೆ ಸಹಯೋಗ ಮಾಡಿಕೊಂಡು ಹೇಗೆ ಹಣ ಸಂಗ್ರಹಿಸಬೇಕು, ಕಾರ್ಯಕ್ರಮ ಆಯೋಜಿಸಬೇಕು ಮತ್ತು ಹೇಗೆ ಇತರರನ್ನು ಸಂಘಟಿಸಬೇಕು ಎಂಬುವುದರ ಬಗ್ಗೆ ತರಬೇತಿ ಪಡೆದರು. “ಈಗ ನಮ್ಮಲ್ಲಿ 15 ಶಿಕ್ಷಕರು ಸೇರಿದಂತೆ 18 ಸಿಬ್ಬಂದಿಗಳಿದ್ದಾರೆ “ಎನ್ನುತ್ತಾರೆ ಲಕ್ಷ್ಮಯ್ಯ.

ಹಳ್ಳಿಗರ ಮೇಲೆ ಶಾಲೆಯು ಮಹತ್ತರವಾದ ಪ್ರಭಾವ ಬೀರಿದ್ದು ಅಲ್ಲಿನ ಹೆಚ್ಚಿನ‌ ಪದವೀಧರರು ಮಹಿಳೆಯರು ಎಂದು ಹಮ್ಮೆಯಿಂದ ಲಕ್ಷ್ಮಯ್ಯ ಹೇಳುತ್ತಾರೆ. ಬಾಲ್ಯ ವಿವಾಹದಂತಹ ಸಮಾಜಿಕ ಪಿಡುಗನ್ನು ನಿಗ್ರಹಿಸಲು ಶಿಕ್ಷಣವು ಯಶಸ್ವಿಯಾಗಿದೆ. “ಈಗ 4-5 ಗ್ರಾಮಗಳಿಂದ 300 ವಿದ್ಯಾರ್ಥಿಗಳು ನಮ್ಮಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ನಾವು ಇನ್ನಷ್ಟು ಬೆಳೆಯಬೇಕು “ಎಂದು ಅವರು ಹೇಳುತ್ತಾರೆ..

‘ಚೇಂಜ್ ದಿ ಗೇಮ್ ಇಂಡಿಯಾ’ ಮೂಲಕ ಸಮುದಾಯ ಆಧಾರಿತ ಸಂಸ್ಥೆಗಳು ಮತ್ತು ಸಾಮಾಜಿಕ ಕಾಳಜಿ ಇರುವ ಉದ್ಯಮಿಗಳೊಂದಿಗೆ ಕೆಲಸ ಮಾಡುವುದು ಫೌಂಡೇಶನ್‌ನ ಮೂಲ ಕಲ್ಪನೆಯಾಗಿದ್ದು “ಜನಸಾಮಾನ್ಯರ ಬದುಕಲ್ಲಿ ಮೂಲಭೂತ ಬದಲಾವಣೆ ತರಲು ಇದು ಉತ್ತಮ‌ಮಾರ್ಗವಾಗಿದೆ ಎಂದು ನಾನು ನಂಬಿದ್ದು ಇಂತಹ ಸಂಘಟನೆಗಳು ಕಲ್ಯಾಣ ಕಾರ್ಯಕ್ರಮಗಳು ಮತ್ತು ಸರ್ಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುತ್ತವೆ” ಎನ್ನುತ್ತಾರೆ ಸ್ಮೈಲ್ ಫೌಂಡೇಶನ್ ಸಹ-ಸಂಸ್ಥಾಪಕ ಮತ್ತು ಕಾರ್ಯನಿರ್ವಾಹಕ ಟ್ರಸ್ಟಿಯಾಗಿರುವ ಸಂತನು ಮಿಶ್ರಾ. “ಕಳೆದ ಎರಡು ದಶಕಗಳಲ್ಲಿ, ನಾವು ಹೆಚ್ಚಿನ ಸಂಖ್ಯೆಯ CBOS ಗಳೊಂದಿಗೆ ಕೆಲಸ ಮಾಡಿದ್ದೇವೆ. ಅವುಗಳಿಗೆ ತರಬೇತಿ ನೀಡುವುದು ಮಾತ್ರವಲ್ಲದೆ ಪ್ರತಿ ಹಂತದಲ್ಲಿಯೂ ಅವುಗಳಿಗೆ ಬೆಂಬಲ ನೀಡುತ್ತಾ ಬಂದಿದ್ದೇವೆ” ಎನ್ನುತ್ತಾರೆ ಅವರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರಿನಲ್ಲಿ 40% ಟ್ರಾಫಿಕ್ ಕಂಟ್ರೋಲ್‌ ಆಗಿದೆ : BBMP ಚೀಫ್ ಕಮಿಷನರ್

Next Post

ಮೇಘಾಲಯದಲ್ಲಿ ವೇಶ್ಯಾಗೃಹ ನಡೆಸುತ್ತಿದ್ದ ಬಿಜೆಪಿ ನಾಯಕನನ್ನು ಯುಪಿಯಲ್ಲಿ ಬಂಧಿಸಿದ ಪೊಲೀಸರು!

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಮೇಘಾಲಯದಲ್ಲಿ ವೇಶ್ಯಾಗೃಹ ನಡೆಸುತ್ತಿದ್ದ ಬಿಜೆಪಿ ನಾಯಕನನ್ನು ಯುಪಿಯಲ್ಲಿ ಬಂಧಿಸಿದ ಪೊಲೀಸರು!

ಮೇಘಾಲಯದಲ್ಲಿ ವೇಶ್ಯಾಗೃಹ ನಡೆಸುತ್ತಿದ್ದ ಬಿಜೆಪಿ ನಾಯಕನನ್ನು ಯುಪಿಯಲ್ಲಿ ಬಂಧಿಸಿದ ಪೊಲೀಸರು!

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada