• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಷ್ಟ್ರಪ್ರಶಸ್ತಿ ಪುರಸ್ಕೃತ ಈ ಕಿರುಚಿತ್ರಕ್ಕೆ ಗಣ್ಯರ ಮೆಚ್ಚುಗೆ

ಪ್ರತಿಧ್ವನಿ by ಪ್ರತಿಧ್ವನಿ
October 1, 2024
in Top Story, ಇತರೆ / Others
0
Share on WhatsAppShare on FacebookShare on Telegram

ಮೂವತ್ತಾರು ನಿಮಿಷಗಳಲ್ಲಿ ಎಲ್ಲರ ಮನಸ್ಸಿಗೆ ಮುದನೀಡುವ ಅದ್ಭುತ ಕಿರುಚಿತ್ರವನ್ನು ದಿನೇಶ್ ಶೆಣೈ ಅವರು ರಚಿಸಿ, ನಿರ್ದೇಶಿಸಿದ್ದಾರೆ. ಈ ಕಿರುಚಿತ್ರಕ್ಕೆ 70 ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ನಾನ್ ಫೀಚರ್ ಫಿಲಂ ವಿಭಾಗದಲ್ಲಿ ಎರಡು ಪ್ರಶಸ್ತಿಗಳು ಬಂದಿದೆ. ನಿರ್ದೇಶಕ ದಿನೇಶ್ ಶೆಣೈ ಹಾಗೂ ಸಂಕಲನಕಾರ ಸುರೇಶ್ ಅರಸ್ ರಾಷ್ಟ್ರಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಈ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಮಾಜಿ ಸಚಿವೆ, ನಟಿ, ನಿರ್ಮಾಪಕಿ ಡಾ||ಜಯಮಾಲ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಶ್ರೀಕೆ.ವಿ.ಪ್ರಭಾಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಂತರ “ಮಧ್ಯಂತರ”ದ ಸದಸ್ಯರು ಮಾಧ್ಯಮದ ಮುಂದೆ ಮಾತನಾಡಿದರು.

ADVERTISEMENT

ನನಗೂ ಚಿತ್ರರಂಗಕ್ಕೂ ಇಪ್ಪತ್ತೇಳು ವರ್ಷಕ್ಕೂ ಮೀರಿದ‌ ನಂಟು. ಆದರೆ ಈ ಕಥೆ ಹೊಳದ್ದದ್ದು ಕೊರೋನ ಸಮಯದಲ್ಲಿ. ಹಿರಿಚಿತ್ರ ಮಾಡುವ ಮುನ್ನ ಮೊದಲು ಈ ಕಿರುಚಿತ್ರ ಮಾಡೋಣ ಅಂದುಕೊಂಡೆ. ಇದು ಜನರಿಗೆ ಹಿಡಿಸಿದರೆ, ಮುಂದೆ ಚಲನಚಿತ್ರ ಮಾಡೋಣ. ಆಗ ನಿರ್ಮಾಪಕರು ಸಿಗುತ್ತಾರೆ ಎಂಬ ಉದ್ದೇಶದಿಂದ. ಈ ಕಿರುಚಿತ್ರವನ್ನು ನೋಡಿದ ದಯಾಳ್ ಪದ್ಮನಾಭನ್‌ ಅವರು ಪನೋರಮಾ ಗೆ ಕಳುಹಿಸಲು ಸಲಹೆ ನೀಡಿದರು. ಹಾಗೆ ಡಿಸೆಂಬರ್ ಒಳಗೆ ಸೆನ್ಸಾರ್ ಮಾಡಿಸಿದರೆ ರಾಷ್ಟ್ರಪ್ರಶಸ್ತಿಗೂ ಕಳುಹಿಸಬಹುದು ಎಂದು ಮತ್ತೊಬ್ಬ ಸ್ನೇಹಿತರು ಹೇಳಿದರು. ಅದೇ ರೀತಿ ಕಳುಹಿಸಲಾಯಿತು. ನಾನ್ ಫೀಚರ್ ವಿಭಾಗದಲ್ಲಿ ನಮ್ಮ “ಮಧ್ಯಂತರ”ಕ್ಕೆ ಎರಡು ಪ್ರಶಸ್ತಿಗಳು ಬಂದಿದೆ.

ಈ ಸಮಯದಲ್ಲಿ ನನ್ನ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ಇದು 1976ರಿಂದ 85 ರವರೆಗಿನ ಕಾಲಘಟ್ಟದ ಕಥೆ. ಇದನ್ನು ನೆಗೆಟೀವ್ ನಲ್ಲೇ ಚಿತ್ರೀಕರಣ ಮಾಡಿದ್ದೇವೆ‌. ಹನ್ನೊಂದು ದಿನಗಳ ಚಿತ್ರೀಕರಣ ಮಾಡಲಾಗಿದೆ. ನಿರ್ಮಾಪಕ ಮಾಣಿಕ್ ಚಂದ್ ಅವರು ಸಂದರ್ಶನವೊಂದರಲ್ಲಿ ಹೇಳಿದ ಮಾತೇ ನನ್ನ “ಮಧ್ಯಂತರ “ಕ್ಕೆ ಸ್ಪೂರ್ತಿ. ಮುಂದಿನ ದಿನಗಳಲ್ಲಿ ಇದೇ ಕಥೆಯನ್ನು ಮುಂದುವರೆಸಿ ಹಿರಿತೆರೆಯಲ್ಲಿ ಸಿನಿಮಾ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕ ದಿನೇಶ್ ಶೆಣೈ ತಿಳಿಸಿದರು.

ನನ್ನ ಐವತ್ತು ವರ್ಷಗಳ ಸಿನಿ ಜರ್ನಿಯಲ್ಲಿ ಮಾಧ್ಯಮ ನೀಡಿರುವ ಪ್ರೋತ್ಸಾಹ ಅಪಾರ. ಅವರಿಗೆ ಈ ಸಂದರ್ಭದಲ್ಲಿ ವಿಶೇಷ ಧನ್ಯವಾದ ತಿಳಿಸುವುದಾಗಿ ಸಂಕಲನಕಾರ ಸುರೇಶ್ ಅರಸ್ ತಿಳಿಸಿದರು. ಇಂತಹ ಅದ್ಭುತ ಕಥೆಯನ್ನು ಕೆಲವೇ ನಿಮಿಷಗಳಲ್ಲಿ ಹೇಳುವುದು ಸುಲಭವಲ್ಲ. ದಿನೇಶ್ ಶೆಣೈ ಅವರು ಆ ಪ್ರಯತ್ನ ಮಾಡಿದ್ದಾರೆ. ರಾಷ್ಟ್ರಪ್ರಶಸ್ತಿ ಪಡೆದು ಮೊದಲ ಪ್ರಯತ್ನದಲ್ಲೇ ಗೆದ್ದಿದ್ದಾರೆ‌. ಅವರಿಗೆ ಹಾಗೂ ತಂಡಕ್ಕೆ ಶುಭಾಶಯ ಎಂದರು ಡಾ||ಜಯಮಾಲ.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ” ಮಧ್ಯಂತರ” ತಂಡಕ್ಕೆ ಶುಭಾಶಯ ತಿಳಿಸಿ, ಮುಖ್ಯಮಂತ್ರಿಗಳ ಬಳಿ ಚಿತ್ರರಂಗಕ್ಕೆ ಅನುಕೂಲವಾಗಲಿರುವ ವಿಷಯಗಳ ಬಗ್ಗೆ ಚರ್ಚಿಸುವುದಾಗಿ ಹೇಳಿದರು.

ಕಿರುಚಿತ್ರದಲ್ಲಿ ನಟಿಸಿರುವ ವೀರೇಶ್, ರಮೇಶ್ ಪಂಡಿತ್ ಮುಂತಾದ ಕಲಾವಿದರು ತಮ್ಮ ಅನುಭವವನ್ನು ಹಂಚಿಕೊಂಡರು.ನಟಿ ನಿಖಿತ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Actors like VireshActress NikitaCoronaDirector Dinesh Shenaifilm industryIntermission" bagged two awardsRamesh Pandit
Previous Post

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

Next Post

ಕೇಸರಿ ಶಾಲು, ಹಾರ ಹಾಕಿ ಜೈ ಶ್ರೀರಾಮ್ ಘೋಷಣೆ..!

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post

ಕೇಸರಿ ಶಾಲು, ಹಾರ ಹಾಕಿ ಜೈ ಶ್ರೀರಾಮ್ ಘೋಷಣೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada