• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಈ ಬಾರಿ 17 ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಕೈ‌ ತಪ್ಪುತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
April 10, 2023
in Top Story, ಕರ್ನಾಟಕ, ದೇಶ, ರಾಜಕೀಯ
0
ಈ ಬಾರಿ 17 ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಕೈ‌ ತಪ್ಪುತ್ತಾ?
Share on WhatsAppShare on FacebookShare on Telegram

ನವದೆಹಲಿ :ಏ.೧೦: ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಇನ್ನೂ ಏಕೆ ಮೀನಮೇಷ ಎಣಿಸುತ್ತಿದೆ, ಇದಕ್ಕೆ ಕಾರಣ ಏನಿರಬಹುದು, ಕೇಂದ್ರ ನಾಯಕರಲ್ಲಿ ಅಂತಹ ಭಯ ಏನಿದೆ ಅನ್ನುವ, ಹತ್ತಾರು ಪ್ರಶ್ನೆಗಳಿಗೆ ತುಂಬಾ ಸುಲಭವಾಗಿ ಉತ್ತರ ಹೇಳುವುದಾದರೆ, ಮೊದಲನೆಯದಾಗಿ ರಾಜ್ಯ ಬಿಜೆಪಿಯಲ್ಲಿ ಹಲವಾರು ಶಾಸಕರು ಈ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿ ಇದ್ದಾರೆ ಇದರಲ್ಲಿ ೧೭ ಜನರಿಗೆ ಈ ಬಾರಿ ಟಿಕೆಟ್ ಕೊಡುವುದಿಲ್ಲ ಅನ್ನೋ ಸುದ್ದಿ ದೊಡ್ಡಮಟ್ಟದಲ್ಲಿ ಓಡಾಡುತ್ತಿದೆ. ಒಂದು ಕಡೆ ಕುಟುಂಬ ರಾಜಕಾರಣದ ಬಗ್ಗೆ ವಿರೋಧ ಮಾಡುತ್ತಾ ಬಂದಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣದ ದೊಡ್ಡ ಬಿರುಗಾಳಿ” ಎದ್ದಿದೆ. ಹಲವಾರು ಶಾಸಕರು ತಮ್ಮ ಮಕ್ಕಳಿಗೆ ಟಿಕೆಟ್ ನೀಡುವಂತೆ ದುಂಬಾಲು ಬಿದ್ದಿದ್ದಾರೆ.

ADVERTISEMENT


ಮತ್ತೊಂದು ಕಡೆ ನಾಲ್ಕಾರು ಬಾರಿ ಶಾಸಕರು ಆಗಿರುವ ಕಡೆ ಅಭಿವೃದ್ಧಿಯ ಕಡೆಗಣನೆ ಹೇಳಿಕೊಳ್ಳುವುದಕ್ಕೆ ಡಬಲ್ ಇಂಜಿನ್ ಸರ್ಕಾರ.. ಹೆಸರಿಗೆ ಮಾತ್ರ ಅಷ್ಟೇ, ಅಂತ ಜನತೆಗೆ ಗೊತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳಿಕೊಂಡೇ ತಮ್ಮ ಬೇಳೆ ಬೇಯಿಸಿ ಕೊಳ್ಳುತ್ತಿರುವ ಇವರು, ಕಾರ್ಯಕರ್ತ ಪಕ್ಷ ನಮ್ದು ಅಂತ ಕಾರ್ಯಕರ್ತರನ್ನ ಕಡೆಗಣಿಸುತ್ತಿದ್ದಾರೆ. ಇದೇ ಕಾರಣಗಳಿಂದ ಹಲವಾರು ಕ್ಷೇತ್ರಗಳಲ್ಲಿ ಬಿಜೆಪಿ ಬಾರಿ ಹೊಡೆತ ಬೀಳುವ ಲಕ್ಷಣಗಳು ಕಾಣುತ್ತಿದೆ.

Tags: 2023 election2023 Election Resultamithshaamithshahassembly electionBasavaraja BommaiBJPBJP GovernmentbjpticketBOMMAIBSYbsyediyurappaCMcmbommaiCmIbrahimctraviDKShivakumarDr SudhakardrashwathnarayaElection Commissionelection resultGovinda KarajolaHDDHDKJanasankalpa YatreJDSKannadaKarnataka ElectionKS EshwarappakumaraswamyModiNalin Kumar KateelNewsPancharatna YatrePMModiPratidhvanirashokesiddaramaiahState ElectionVijayasankalpa
Previous Post

ಶೀಘ್ರವೇ ಜೆಡಿಎಸ್ ಜನತಾ ಪ್ರಣಾಳಿಕೆ ಬಿಡುಗಡೆ ; ಬಿ.ಎಂ.ಫಾರೂಕ್ ಅಧ್ಯಕ್ಷತೆಯಲ್ಲಿ ಪ್ರಣಾಳಿಕೆ ಸಮಿತಿಯ ಮಹತ್ವದ ಸಭೆ

Next Post

ಕಾಂಗ್ರೆಸ್ ನಾಯಕರು ಇಟಲಿ ಗ್ಲಾಸ್ ಹಾಕಿಕೊಂಡು ಮೋದಿ ಅವರನ್ನ ವಿರೋಧಿಸ್ತಾರೆ : ಸಂಸದ ರಾಘವೇಂದ್ರ ವ್ಯಂಗ್ಯ

Related Posts

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
0

ಕುಂದಾಪುರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೀಗ ಯಕ್ಷಗಾನ ಕಲಾವಿದರೊಬ್ಬರು ಕೂಡ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸೌಡದಲ್ಲಿ ನಡೆದಿದೆ....

Read moreDetails
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

November 21, 2025
ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌

ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಕೇಸ್: ಆಂಧ್ರದಲ್ಲಿ 5 ಕೋಟಿ ವಶಕ್ಕೆ‌

November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

November 21, 2025
ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

November 21, 2025
Next Post
ಕಾಂಗ್ರೆಸ್ ನಾಯಕರು ಇಟಲಿ ಗ್ಲಾಸ್ ಹಾಕಿಕೊಂಡು ಮೋದಿ ಅವರನ್ನ ವಿರೋಧಿಸ್ತಾರೆ : ಸಂಸದ ರಾಘವೇಂದ್ರ ವ್ಯಂಗ್ಯ

ಕಾಂಗ್ರೆಸ್ ನಾಯಕರು ಇಟಲಿ ಗ್ಲಾಸ್ ಹಾಕಿಕೊಂಡು ಮೋದಿ ಅವರನ್ನ ವಿರೋಧಿಸ್ತಾರೆ : ಸಂಸದ ರಾಘವೇಂದ್ರ ವ್ಯಂಗ್ಯ

Please login to join discussion

Recent News

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?
Top Story

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

by ಪ್ರತಿಧ್ವನಿ
November 21, 2025
ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ
Top Story

ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

by ಪ್ರತಿಧ್ವನಿ
November 21, 2025
ನವೆಂಬರ್ ಕ್ರಾಂತಿಯ ಕಾವು: ಕಾಂಗ್ರೆಸ್‌ನಲ್ಲಿ ತಂತ್ರ-ಪ್ರತಿತಂತ್ರ
Top Story

ನವೆಂಬರ್ ಕ್ರಾಂತಿಯ ಕಾವು: ಕಾಂಗ್ರೆಸ್‌ನಲ್ಲಿ ತಂತ್ರ-ಪ್ರತಿತಂತ್ರ

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada