• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Serial

RSSಗೆ ಹೆದರುವವರು, ಸಂಬಂಧ ಇಟ್ಟುಕೊಂಡವರು ಪಕ್ಷ ಬಿಟ್ಟು ತೊಲಗಿ..

ಪ್ರತಿಧ್ವನಿ by ಪ್ರತಿಧ್ವನಿ
October 15, 2025
in Serial, ಕರ್ನಾಟಕ, ರಾಜಕೀಯ, ಶೋಧ
0
RSSಗೆ ಹೆದರುವವರು, ಸಂಬಂಧ ಇಟ್ಟುಕೊಂಡವರು ಪಕ್ಷ ಬಿಟ್ಟು ತೊಲಗಿ..
Share on WhatsAppShare on FacebookShare on Telegram

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡರೂ ಅದು ಖಂಡಿತ ನ್ಯಾಯಾಲಯದ ಅಂಗಳಕ್ಕೆ ಹೋಗಲಿದೆ. ಅಲ್ಲಿ ಏನು ತೀರ್ಮಾನವಾಗುತ್ತೋ ಗೊತ್ತಿಲ್ಲ. ಅದೊಂದು ದೀರ್ಘಕಾಲೀನ ಹೋರಾಟ.

ADVERTISEMENT

ಸದ್ಯಕ್ಕೆ ಶೀಘ್ರದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿಯಂತ್ರಿಸಲು ಸುಲಭದ ಮಾರ್ಗವಿದೆ. ಮೊದಲು ರಾಜ್ಯದ ಕಾಂಗ್ರೆಸ್ ನಾಯಕರು ಸ್ವಯಂಪ್ರೇರಣೆಯಿಂದ ತಮ್ಮ ಒಡೆತನದಲ್ಲಿರುವ ಶಿಕ್ಷಣ ಸಂಸ್ಥೆಗಳಲ್ಲಿ ಆರ್ ಎಸ್.ಎಸ್. ಒಳಗೊಂಡಂತೆ ಸಂಘ ಪರಿವಾರದ ಚಟುವಟಿಕೆಗಳನ್ನು ನಿಷೇಧಿಸಬೇಕು.

ಇದು ಸಾಧ್ಯ ಎಂದು ಅನಿಸುತ್ತಾ?

ಮಂಗಳೂರಿನ ಒಂದು ಶಿಕ್ಷಣ ಸಂಸ್ಥೆಯಲ್ಲಿ ದೊಡ್ಡಮಟ್ಟದ ಎಬಿವಿಪಿ ಸಮ್ಮೇಳನ ನಡೆಯುತ್ತದೆ, ಅದರ ನಂತರ ಆ ಸಂಸ್ಥೆಯ ಒಡೆಯರು ವಿಧಾನಪರಿಷತ್ ಸದಸ್ಯರಾಗುತ್ತಾರೆ. ಕಲ್ಲಡ್ಕದ ಭಟ್ರ ಜೊತೆಯಲ್ಲಿಯೇ ಚಕ್ಕಂದವಾಡುತ್ತಾ ಶಾಸಕರು, ಸಚಿವರು,,ಇನ್ನು ಏನೇನೋ ಆಗುತ್ತಾರೆ, ಚುನಾವಣೆ ಬಂದಾಗ ಹಿಂದಿನ ದಿನದ ವರೆಗೆ ಆರ್ ಎಸ್ ಎಸ್ ನ ಬೈಠಕ್ ನಲ್ಲಿದ್ದವರನ್ನು ರಾಜಮರ್ಯಾದೆಯಿಂದ ಕರೆತಂದು ಟಿಕೆಟ್ ಕೊಡುತ್ತಾರೆ.

Dinesh Amin Mattu Podcast:  ಎಲೆಕ್ಟೋರಲ್ ಬಾಂಡ್ ಹಗರಣದ ಬಗ್ಗೆ ಮಾಧ್ಯಮಗಳು ಯಾಕೆ ತುಟಿ ಬಿಚ್ಚುತ್ತಿಲ್ಲ..!

ಇಂತಹ ಅಪ್ಪಟ ‘’ಜಾತ್ಯತೀತರು’’ ಸೇರಿಕೊಂಡು ‘’ ಆ ಮಟ್ಟುನಾ? ಅವನು ಒಂದಾನೊಂದು ಕಾಲದಲ್ಲಿ ಇಂದಿರಾಗಾಂಧಿ ವಿರುದ್ದ ಮಾತನಾಡಿದ್ದಾನೆ, ಸೋನಿಯಾಗಾಂಧಿ ವಿರುದ್ದ ಬರೆದಿದ್ದಾನೆ, ಅಂತಹವನನ್ನು ವಿಧಾನಪರಿಷತ್ ಗೆ ಕಳುಹಿಸುವುದಾ? ಛೇ…ಛೇ.. ಕಾಂಗ್ರೆಸ್ ನ ಮಾನ ಏನು? ಮರ್ಯಾದೆ ಏನು? ಎಂದು ಇಲ್ಲಿಂದ ದಿಲ್ಲಿಯ ವರೆಗೆ ದೂರು ತಗೊಂಡು ಹೋಗುತ್ತಾರೆ.

ಹೇಳುವುದು ಇನ್ನೂ ಬಾಕಿ ಇದೆ,

ಮುಂದೆ ಪುರುಸೊತ್ತಿನಲ್ಲಿ ನೋಡೋಣ

ಈ ನಡುವೆ…

‘’….ಆರ್ ಎಸ್ ಎಸ್ ಗೆ ಹೆದರುವವರು, ಅದರ ಜೊತೆ ಸಂಬಂಧ ಇಟ್ಟುಕೊಂಡವರು ಪಕ್ಷ ಬಿಟ್ಟು ತೊಲಗಿ…’’ ಎಂದು ನಮ್ಮೆಲ್ಲರ ಪ್ರೀತಿಯ ರಾಹುಲ್ ಗಾಂಧಿಯವರು ಹೇಳಿಕೆಗಳನ್ನು ಕೊಡುತ್ತಾ ನಮಗೆ ರೋಮಾಂಚನವನ್ನುಂಟು ಮಾಡುತ್ತಾರೆ.

ಸಂಘ ಪರಿವಾರದ ವಿರುದ್ದ ಮಾತನಾಡುತ್ತಿರುವ ನಮ್ಮಂತಹವರಿಗೆ ಕೊಲೆ-ಹಲ್ಲೆ ಬೆದರಿಕೆ, ತಂದೆ-ತಾಯಿ, ಅಕ್ಕ-ತಂಗಿ ಎನ್ನದೆ ಎಲ್ಲರ ಹೆಸರು ತೆಗೆದು ವಾಚಾಮಗೋಚರ ಬೈಗುಳ ಸುರಿಮಳೆ ಎಲ್ಲವೂ ನಡೆಯುತ್ತಲೇ ಇರುತ್ತದೆ.

ಈಗ ನೋಡಿ ಸಚಿವ ಪ್ರಿಯಾಂಕ ಖರ್ಗೆಯವರು ಧೈರ್ಯ ಮಾಡಿ ಆರ್ ಎಸ್ ಎಸ್ ವಿರುದ್ದ ಮಾತನಾಡಿದ ತಪ್ಪಿಗೆ ಅವರು ಎಲ್ಲ ಬಗೆಯ ಬೆದರಿಕೆ, ಬೈಗುಳಗಳನ್ನು ಅನುಭವಿಸುವಂತಾಗಿದೆ. ಒಬ್ಬಿಬ್ಬರನ್ನು ಹೊರತುಪಡಿಸಿದರೆ ಕಾಂಗ್ರೆಸ್ ಪಕ್ಷದ ಯಾವ ನಾಯಕರೂ ಖರ್ಗೆಯವರ ಪರವಾಗಿ ದನಿ ಎತ್ತುತ್ತಿಲ್ಲ.

ಪ್ರಿಯಾಂಕ ಖರ್ಗೆಯವರು ಕೂಡಾ ತಮ್ಮ ಅಕ್ಕಪಕ್ಕದಲ್ಲಿ ಯಾರು ಇದ್ದಾರೆ ಎನ್ನುವುದನ್ನು ನೋಡಿಕೊಳ್ಳಲು ಇದು ಸಕಾಲ.

ನಾವಂತೂ ನಿಮ್ಮ ಜೊತೆಗೆ ಇರುತ್ತೇವೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಿತಿನ್ ಗಡ್ಕರಿ ಚೆನ್ನಾಗಿ ಕೆಲಸ ಮಾಡ್ತಾರೆ, ಅವರು ಪಿಎಂ ಆಗೊ‌ ಸಾದ್ಯತೆ ಇದೆ.

Next Post

ಶಾಂತಿ, ನೆಮ್ಮದಿ, ಮಳೆ- ಬೆಳೆ-ಗಾಗಿ ದೇವಿಗೆ ಪ್ರಾರ್ಥನೆ ಸಿ.ಎಂ.ಸಿದ್ದರಾಮಯ್ಯ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಶಾಂತಿ, ನೆಮ್ಮದಿ, ಮಳೆ- ಬೆಳೆ-ಗಾಗಿ ದೇವಿಗೆ ಪ್ರಾರ್ಥನೆ ಸಿ.ಎಂ.ಸಿದ್ದರಾಮಯ್ಯ

ಶಾಂತಿ, ನೆಮ್ಮದಿ, ಮಳೆ- ಬೆಳೆ-ಗಾಗಿ ದೇವಿಗೆ ಪ್ರಾರ್ಥನೆ ಸಿ.ಎಂ.ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada