• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಇದು ಹಿಂದುಸ್ತಾನ್‌, ಇಲ್ಲಿ ಹಿಂದಿ ಇಷ್ಟವಿಲ್ಲದಿದ್ದರೆ ಬೇರೆ ದೇಶಕ್ಕೆ ಹೋಗಿ: ಯುಪಿ ಸಚಿವನ ವಿವಾದಾತ್ಮಕ ಹೇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
April 30, 2022
in ದೇಶ
0
ಇದು ಹಿಂದುಸ್ತಾನ್‌, ಇಲ್ಲಿ ಹಿಂದಿ ಇಷ್ಟವಿಲ್ಲದಿದ್ದರೆ ಬೇರೆ ದೇಶಕ್ಕೆ ಹೋಗಿ: ಯುಪಿ ಸಚಿವನ ವಿವಾದಾತ್ಮಕ ಹೇಳಿಕೆ
Share on WhatsAppShare on FacebookShare on Telegram

ADVERTISEMENT

ಹಿಂದಿ ಹೇರಿಕೆಯ ವಿಷಯ ಮತ್ತೊಮ್ಮೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಯೋಗಿ ಆದಿತ್ಯನಾಥ್‌ ಸಂಪುಟದ ಸಚಿವ ಸಂಜಯ್ ನಿಶಾದ್ ಅವರು “ಹಿಂದಿಯನ್ನು ಪ್ರೀತಿಸದ ಜನರನ್ನು ವಿದೇಶಿಯರು ಅಥವಾ ವಿದೇಶಿ ಶಕ್ತಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಭಾವಿಸಲಾಗುವುದು. ಈ ದೇಶವನ್ನು ಬಿಟ್ಟು ಬೇರೆಡೆಗೆ ಹೋಗಬೇಕು” ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.

ರಾಷ್ಟ್ರ ಭಾಷೆ ಕುರಿರು ಬಾಲಿವುಡ್‌ ನಟ ಅಜಯ್ ದೇವಗನ್ ಮತ್ತು ಕಿಚ್ಚ ಸುದೀಪ್ ನಡುವಿನ ಟ್ವಿಟ್ಟರ್ ವಾಗ್ವಾದದ ಬಳಿಕ ಮತ್ತೊಮ್ಮೆ ಪ್ರಾಮುಖ್ಯತೆ ಪಡೆದ ಭಾಷಾ ಚರ್ಚೆಯ ಕುರಿತು ಮಾಧ್ಯಮದ ಪ್ರಶ್ನೆಗೆ ಸಂಜಯ್‌ ಪ್ರತಿಕ್ರಿಯೆ ನೀಡಿದ್ದಾರೆ.

“ಭಾರತದಲ್ಲಿ ವಾಸಿಸಲು ಬಯಸುವವರು ಹಿಂದಿಯನ್ನು ಪ್ರೀತಿಸಬೇಕು. ನೀವು ಹಿಂದಿಯನ್ನು ಪ್ರೀತಿಸದಿದ್ದರೆ, ನೀವು ವಿದೇಶಿ ಅಥವಾ ವಿದೇಶಿ ಶಕ್ತಿಗಳೊಂದಿಗೆ ಸಂಬಂಧ ಹೊಂದಿದ್ದೀರಿ ಎಂದು ಭಾವಿಸಲಾಗುತ್ತದೆ. ನಾವು ಪ್ರಾದೇಶಿಕ ಭಾಷೆಗಳನ್ನು ಗೌರವಿಸುತ್ತೇವೆ, ಆದರೆ ಈ ದೇಶವು ಒಂದು, ಮತ್ತು ಭಾರತದ ಸಂವಿಧಾನವು ಭಾರತವು ‘ಹಿಂದೂಸ್ತಾನ್’ ಎಂದು ಹೇಳುತ್ತದೆ. ಅಂದರೆ ಹಿಂದಿ ಮಾತನಾಡುವವರಿಗೆ ಒಂದು ಸ್ಥಳವಾಗಿದೆ. ಹಿಂದುಸ್ತಾನ ಹಿಂದಿ ಮಾತನಾಡದವರಿಗೆ ಇರುವ ಸ್ಥಳವಲ್ಲ. ಅವರು ಈ ದೇಶವನ್ನು ಬಿಟ್ಟು ಬೇರೆಡೆಗೆ ಹೋಗಬೇಕು” ಎಂದು ಸಂಜಯ್‌ ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಹಿಂದಿಯು ಭಾರತದ ರಾಷ್ಟ್ರೀಯ ಭಾಷೆಯಲ್ಲ, ಆದರೆ ಸರ್ಕಾರಗಳು ಬಳಸಬಹುದಾದ ಅಧಿಕೃತ ಭಾಷೆ ಎಂಬುದು ಇತ್ಯರ್ಥವಾದ ವಿಷಯವಾಗಿದ್ದರೂ, ರಾಜಕಾರಣಿಗಳು ಇತರ ಭಾರತೀಯ ಭಾಷೆಗಳಿಗಿಂತ ಭಾಷೆಯ ಪ್ರಾಮುಖ್ಯತೆಗಾಗಿ ಆಗಾಗ್ಗೆ ವಾದಿಸುತ್ತಾರೆ. ಈ ತಿಂಗಳ ಆರಂಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿವಿಧ ಭಾಷೆಗಳನ್ನು ಮಾತನಾಡುವ ನಾಗರಿಕರು ಪರಸ್ಪರ ಸಂವಹನ ನಡೆಸಲು ಹಿಂದಿಯನ್ನು ಬಲಸಬೇಕು ಎಂದು ಕರೆ ನೀಡಿದ್ದರು.

ಅವರ ಹೇಳಿಕೆಗೆ ಹಲವು ವಿರೋಧ ಪಕ್ಷದ ನಾಯಕರಿಂದ ಟೀಕೆ ವ್ಯಕ್ತವಾಗಿದೆ. ಹಿಂದಿ ಹೇರಿಕೆಯು ಭಾರತದ ‘ಸಮಗ್ರತೆ ಮತ್ತು ಬಹುತ್ವ’ಕ್ಕೆ ವಿರುದ್ಧವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಹೇಳಿದರು. ಅವರ ಪಕ್ಷ ದ್ರಾವಿಡ ಮುನ್ನೇತ್ರ ಕಳಗಂ ಹಿಂದೆ ಹಿಂದಿ ವಿರೋಧಿ ಚಳವಳಿಗಳಲ್ಲಿ ಮುಂಚೂಣಿಯಲ್ಲಿತ್ತು.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಅಪಾಯದಲ್ಲಿ ಅರ್ಥವ್ಯವಸ್ಥೆ – ಕೂಡಲೇ ಪರಿಹರಿಸಬೇಕಿದೆ

Next Post

ಪ್ರಕರಣ ಮುಚ್ಚಿಹಾಕಲು ಹಣದ ಆಮಿಷ ನೀಡಿದ ಪೊಲೀಸರು : ಮತ್ತೊಂದು ಕಸ್ಟಡಿ ಸಾವು ಪ್ರಕರಣ ಪತ್ತೆ

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post
ಪ್ರಕರಣ ಮುಚ್ಚಿಹಾಕಲು ಹಣದ ಆಮಿಷ ನೀಡಿದ ಪೊಲೀಸರು : ಮತ್ತೊಂದು ಕಸ್ಟಡಿ ಸಾವು ಪ್ರಕರಣ ಪತ್ತೆ

ಪ್ರಕರಣ ಮುಚ್ಚಿಹಾಕಲು ಹಣದ ಆಮಿಷ ನೀಡಿದ ಪೊಲೀಸರು : ಮತ್ತೊಂದು ಕಸ್ಟಡಿ ಸಾವು ಪ್ರಕರಣ ಪತ್ತೆ

Please login to join discussion

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada