• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

‘ಶಕ್ತಿಯೋಜನೆ ವಿರೋಧಿಸುವವರು ಮನುವಾದಿಗಳು ’ : ಸಚಿವ ಡಾ. ಹೆಚ್​.ಸಿ ಮಹೇದವಪ್ಪ ಟಾಂಗ್​

Any Mind by Any Mind
June 12, 2023
in ರಾಜಕೀಯ
0
ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದ ಕಾರ್ಯಕ್ರಮಕ್ಕೆ ದಿನಗಣನೆ :ಅಧಿಕಾರಿಗಳಿಗೆ ಹೆಚ್​.ಸಿ ಮಹದೇವಪ್ಪ ಮಹತ್ವದ ಸೂಚನೆ
Share on WhatsAppShare on FacebookShare on Telegram

ಮೈಸೂರು : ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಜಾರಿಗೊಳಿಸಿರುವ ಶಕ್ತಿ ಯೋಜನೆಯನ್ನು ವ್ಯಂಗ್ಯ ಮಾಡುವವರು ಮನುವಾದಿಗಳು ಎಂದು ಸಚಿವ ಡಾ.ಹೆಚ್​.ಸಿ ಮಹದೇವಪ್ಪ ಟಾಂಗ್​ ನೀಡಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದ ಮಹಿಳೆಯರ ಸಬಲೀಕರಣಕ್ಕೆಂದು ಈ ಯೋಜನೆ ಜಾರಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ADVERTISEMENT


ಶಕ್ತಿಯೋಜನೆ ಇಡೀ ರಾಷ್ಟ್ರದಲ್ಲಿ ಮೊದಲ ಬಾರಿ ಅನುಷ್ಠಾನಕ್ಕೆ ಬಂದಿದ್ದು ತೀವ್ರ ಸಂಚಲನ ಉಂಟು ಮಾಡಿದೆ.ಇದಕ್ಕೆ ವಾರ್ಷಿಕವಾಗಿ 4050 ಕೋಟಿ ವೆಚ್ಚವಾಗಲಿದೆ.ಮಹಿಳೆಯರ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿ ಮೂಲಕ ಕಾಂಗ್ರೆಸ್ ಮೊದಲ ಹೆಜ್ಜೆ ಇಟ್ಟಿದೆ.ಈ ಮೂಲಕ ನಾವು ಗ್ಯಾರಂಟಿ ಕುಳ ಎಂಬುದನ್ನು ಸಾಬೀತು ಮಾಡಿದ್ದೇವೆ ಎಂದು ಹೇಳಿದ್ದಾರೆ.


ರಾಜ್ಯದ ಬಹುತೇಕ ಮಹಿಳೆಯರು ಇದುವರೆಗೆ ಎಲ್ಲಿಗೂ ಪ್ರವಾಸಕ್ಕೆ ಹೋಗಿಲ್ಲ.ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯನ್ನು ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಬೇಕು.ಶಕ್ತಿ ಯೋಜನೆಯನ್ನು ವ್ಯಂಗ್ಯ ಮಾಡುತ್ತಿರುವವರು ಮನುವಾದಿಗಳು.ಮಹಿಳೆಯರಿಗೆ ಸಮಾನತೆ ನೀಡುವ ಸಲುವಾಗಿ ಹಿಂದೂ ಕೋಡ್ ಬಿಲ್ ಜಾರಿಯಾದಾಗ ಮನುವಾದಿಗಳು ವಿರೋಧ ಮಾಡಿದ್ದರು. ಮಹಿಳೆಯರಿಗೆ ಸಮಾನತೆ ಸ್ವಾತಂತ್ರ್ಯ ಕೊಡುವುದನ್ನು ಈ ಮನುವಾದಿಗಳು ವಿರೋಧಿಸಿದ್ದರು.


ನಾವು ಸುಳ್ಳನ್ನು ಸತ್ಯ ಮಾಡೋಕೆ ಹೊರಟಿಲ್ಲ. ಎಲ್ಲರ ಕಣ್ಣಿಗೂ ಕಾಣುವಂತೆ ಕಾರ್ಯಗತ ಮಾಡಿದ್ದೇವೆ ಎಂದು ಸಚಿವ ಡಾ. ಹೆಚ್​.ಸಿ ಮಹದೇವಪ್ಪ ಮೈಸೂರಿನಲ್ಲಿ ಹೇಳಿದ್ದಾರೆ.

Tags: Dr. HC MahadevappaMysorePetitionersShakti Yojanaಕಾಂಗ್ರೆಸ್​ಡಾ. ಹೆಚ್​ಸಿ ಮಹದೇವಪ್ಪಮನುವಾದಿಗಳುಮೈಸೂರುಶಕ್ತಿ ಯೋಜನೆ
Previous Post

ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟಿನ್ ಪ್ರಾರಂಭ : ಸಿಎಂ ಸಿದ್ದರಾಮಯ್ಯ

Next Post

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಗಾಳಿಸುದ್ದಿ : ಮಾಜಿ ಸಿಎಂ ಹೆಚ್​ಡಿಕೆ

Related Posts

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ
Top Story

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

by ಪ್ರತಿಧ್ವನಿ
August 28, 2026
0

ಬೆಂಗಳೂರು, ಆ.28: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಸರ್ಕಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಡಿರುವ ಆರೋಪಗಳಿಗೆ ಕೆಪಿಸಿಸಿ ಮಾಧ್ಯಮ ಮತ್ತು...

Read moreDetails
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
Next Post
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಗಾಳಿಸುದ್ದಿ : ಮಾಜಿ ಸಿಎಂ ಹೆಚ್​ಡಿಕೆ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಗಾಳಿಸುದ್ದಿ : ಮಾಜಿ ಸಿಎಂ ಹೆಚ್​ಡಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada