• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಜಮ್ಮು ಮತ್ತು ಕಾಶ್ಮೀರ | ಉಗ್ರರೊಂದಿಗೆ ಗುಂಡಿನ ಚಕಮಕಿ; ಮೂವರು ಸೇನಾ ಯೋಧರು ಹುತಾತ್ಮ

ಪ್ರತಿಧ್ವನಿ by ಪ್ರತಿಧ್ವನಿ
August 5, 2023
in ಇದೀಗ, ದೇಶ
0
ಜಮ್ಮು ಮತ್ತು ಕಾಶ್ಮೀರ
Share on WhatsAppShare on FacebookShare on Telegram

ಜಮ್ಮು ಮತ್ತು ಕಾಶ್ಮೀರ ಕುಲ್ಗಾಮ್‌ ಜಿಲ್ಲೆಯಲ್ಲಿ ಉಗ್ರರು ಮತ್ತು ಸೇನಾ ಸಿಬ್ಬಂದಿ ನಡುವೆ ಶುಕ್ರವಾರ (ಆಗಸ್ಟ್‌ 4) ಗುಂಡಿನ ಚಕಮಕಿ ನಡೆದಿದೆ. ಇದರಲ್ಲಿ ಮೂವರು ಸೇನಾ ಸಿಬ್ಬಂದಿ ಹತರಾಗಿದ್ದಾರೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಶೋಧ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯ ವೇಳೆ ಉಗ್ರರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ.

ಭದ್ರತಾ ಪಡೆಯ ಮೂವರು ಸಿಬ್ಬಂದಿ ಗಾಯಗೊಂಡಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಲೆ ಏರಿಕೆ | ಟೊಮೆಟೊ ದರ ಕೆಜಿಗೆ 300 ರೂ. ಗೆ ಏರಿಕೆ ಸಾಧ್ಯತೆ

ಕುಲ್ಗಾಮ್‌ನ ಹಾಲನ್ ಪ್ರದೇಶಗಳಲ್ಲಿ ಉಗ್ರರು ಅಡಗಿರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಮತ್ತು ಪೊಲೀಸರು ಶುಕ್ರವಾರ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಶ್ರೀನಗರ ಮೂಲದ ಚಿನಾ ಕಾರ್ಪ್ಸ್ ಆಫ್ ಅರ್ಮಿ ಟ್ವೀಟ್ ಮೂಲಕ ಹೇಳಿದೆ.

Operation Halan #Kulgam

On specific inputs regarding presence of terrorists on higher reaches of Halan in Kulgam, operations launched by Security Forces on 04 Aug 23. In exchange of firing with terrorists, three personnel sustained injuries and later succumbed.
Search operations… pic.twitter.com/NJ3DZa2OpK

— Chinar Corps🍁 – Indian Army (@ChinarcorpsIA) August 4, 2023

ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಹೆಚ್ಚಿನ ಪಡೆಗಳನ್ನು ರವಾನಿಸಲಾಗಿದ್ದು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Tags: encounterfiringJammu and KashmirKulgamsrinagarಕುಲ್ಗಾಮ್‌ಗುಂಡಿನ ಚಕಮಕಿಜಮ್ಮು ಮತ್ತು ಕಾಶ್ಮೀರಸೇನೆ
Previous Post

ಟೀಕಾಕಾರರ ಬಾಯಿ ಮುಚ್ಚಿಸಿದ ಶಕ್ತಿ ಯೋಜನೆ..! ಲಾಭದತ್ತ ಸಾರಿಗೆ ನಿಗಮ..

Next Post

ದೆಹಲಿ | ರಾಹುಲ್‌ ಗಾಂಧಿ ಮತ್ತು ಲಾಲು ಪ್ರಸಾದ್‌ ಭೇಟಿ ; ಹಲವು ಮಹತ್ವದ ವಿಷಯಗಳ ಚರ್ಚೆ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ರಾಹುಲ್‌ ಗಾಂಧಿ

ದೆಹಲಿ | ರಾಹುಲ್‌ ಗಾಂಧಿ ಮತ್ತು ಲಾಲು ಪ್ರಸಾದ್‌ ಭೇಟಿ ; ಹಲವು ಮಹತ್ವದ ವಿಷಯಗಳ ಚರ್ಚೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada