• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಭಜರಂಗ ದಳ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಮೂವರ ಬಂಧನ : ಗಲಭೆ ಸಂಬಂಧ 9 ಎಫ್‌ಐಆರ್‌ ದಾಖಲು!

Any Mind by Any Mind
February 22, 2022
in ಇದೀಗ
0
ಭಜರಂಗ ದಳ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಮೂವರ ಬಂಧನ : ಗಲಭೆ ಸಂಬಂಧ 9 ಎಫ್‌ಐಆರ್‌ ದಾಖಲು!
Share on WhatsAppShare on FacebookShare on Telegram

ಶಿವಮೊಗ್ಗದಲ್ಲಿ (shivamogga) ಸೋಮವಾರ ನಡೆದ 26 ವರ್ಷದ ಬಜರಂಗ ದಳ (Bajarang Dal) ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಒಂಬತ್ತು ಮಂದಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅಲ್ಲದೆ, ಶಿವಮೊಗ್ಗ ಜಿಲ್ಲೆಯಲ್ಲಿ ಗಲಭೆ, ಬೆಂಕಿ ಹಚ್ಚುವಿಕೆ ಮತ್ತು ಸಿಆರ್‌ಪಿಸಿ 144 ಉಲ್ಲಂಘನೆ ವಿರುದ್ಧ ಒಂಬತ್ತು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಶಂಕಿತರ ಹಿನ್ನೆಲೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (state Home Minister Araga Jnandra) ಮಂಗಳವಾರ ತಿಳಿಸಿದ್ದಾರೆ.

ADVERTISEMENT

ಹರ್ಷ ನಾಗರಾಜ್‌ (Harsha Nagaraj) ಅಲಿಯಾಸ್‌ ಹಿಂದೂ ಹರ್ಷ (Harsha Hindu) ಅಲಿಯಾಸ್‌ ಬಟ್ಟೆ ಮಾರ್ಕೆಟ್‌ ಹರ್ಷ ಎಂಬುವವರು ಸೀಗೆಹಳ್ಳಿಯ ಮೊಬೈಲ್‌ ಸರ್ವಿಸ್‌ ಸೆಂಟರ್‌ ನಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ ರಾತ್ರಿ ಮನೆಯಿಂದ ಹೊರಗಡೆ ಬಂದಾಗ ಯುವಕರ ತಂಡ ಹಲ್ಲೆ ನಡೆಸಿದೆ ತೀರ್ವ ಹಲ್ಲೆಗೊಳಗಾದ ಹರ್ಷ ಆಸ್ಪತ್ರೆಗೆ ತೆರಳುವ ಮುನ್ನವೇ ಮೃತಪಟ್ಟಿದ್ದಾರೆ.

ಏತನ್ಮಧ್ಯೆ, ರಾಜ್ಯದಲ್ಲಿ ಹಿಜಾಬ್ (Hijab) ನಿಯಮದ ಕುರಿತು ಪ್ರತಿಭಟನೆಗಳು ಮುಂದುವರೆದಿರುವ ಹಿನ್ನೆಲೆಯಲ್ಲಿ, ಬೆಂಗಳೂರು ಪೊಲೀಸರು (Bengaluru Police) ಮುಂದಿನ ಎರಡು ವಾರಗಳವರೆಗೆ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಿಷೇಧಿಸಲಾಗಿದೆ. ಮಾರ್ಚ್ 8 ರವರೆಗೆ ನಿಷೇಧಾಜ್ಞೆ ವಿಸ್ತರಿಸಿದ್ದಾರೆ.

Tags: Araga JnandraBajarang DalBJPCongress PartyCovid 19Shivamoggaಎಫ್‌ಐಆರ್‌ ದಾಖಲುಕರೋನಾಕೋವಿಡ್-19ಬಿಜೆಪಿಭಜರಂಗ ದಳ ಕಾರ್ಯಕರ್ತಮೂವರ ಬಂಧನ
Previous Post

ಉಕ್ರೇನ್-ರಷ್ಯಾ ನಡುವಿನ ಬಿಕ್ಕಟ್ಟು : ಭಾರತೀಯರನ್ನು ಕರೆತರಲು ಹೊರಟ ಏರ್ ಇಂಡಿಯಾ ವಿಶೇಷ ವಿಮಾನ

Next Post

ಅಲಿಯಾ ವಿವಿ ವಿದ್ಯಾರ್ಥಿಯ ಸಾವಿನ ತನಿಖೆಗೆ ಎಸ್‌ಐಟಿ ರಚಿಸಿದ ಮಮತಾ ಬ್ಯಾನರ್ಜಿ

Related Posts

Top Story

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

by ಪ್ರತಿಧ್ವನಿ
December 12, 2025
0

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ರಾಜ್ಯದ ಉಚ್ಛ ನ್ಯಾಯಾಲಯದಲ್ಲಿ ಮಹತ್ವದ ಮತ್ತು ಐತಿಹಾಸಿಕ ನ್ಯಾಯ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ...

Read moreDetails

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025

ಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳು-ಭೂ ಮಾಫಿಯಾ ವಿರುದ್ಧ ಕ್ರಿಮಿನಲ್ ಪ್ರಕರಣ: ಕೃಷ್ಣ ಬೈರೇಗೌಡ

December 12, 2025

ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗೇ ಆಗ್ತಾರೆ…!! ‌ ಯತೀಂದ್ರಗೆ ಕೌಂಟರ್‌ ನೀಡಿದ ಇಕ್ಬಾಲ್‌ ಹುಸೇನ್.

December 12, 2025
ಸಾಕು ಗಿಳಿ ರಕ್ಷಿಸಲು ಹೋಗಿ ಯುವಕ ಕರೆಂಟ್ ಶಾಕ್ ಗೆ ಬಲಿ

ಸಾಕು ಗಿಳಿ ರಕ್ಷಿಸಲು ಹೋಗಿ ಯುವಕ ಕರೆಂಟ್ ಶಾಕ್ ಗೆ ಬಲಿ

December 12, 2025
Next Post
ಅಲಿಯಾ ವಿವಿ ವಿದ್ಯಾರ್ಥಿಯ ಸಾವಿನ ತನಿಖೆಗೆ ಎಸ್‌ಐಟಿ ರಚಿಸಿದ ಮಮತಾ ಬ್ಯಾನರ್ಜಿ

ಅಲಿಯಾ ವಿವಿ ವಿದ್ಯಾರ್ಥಿಯ ಸಾವಿನ ತನಿಖೆಗೆ ಎಸ್‌ಐಟಿ ರಚಿಸಿದ ಮಮತಾ ಬ್ಯಾನರ್ಜಿ

Please login to join discussion

Recent News

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

by ಪ್ರತಿಧ್ವನಿ
December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ
Top Story

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

by ಪ್ರತಿಧ್ವನಿ
December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

by ಪ್ರತಿಧ್ವನಿ
December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ
Top Story

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

by ಪ್ರತಿಧ್ವನಿ
December 13, 2025
ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ
Health Care

ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

by ನಾ ದಿವಾಕರ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada