• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರತಿಧ್ವನಿ ಇಂಪ್ಯಾಕ್ಟ್; ಚಿಲುಮೆಗೆ ಗುರುತಿನ ಚೀಟಿ ಒದಗಿಸಿದ ಮೂವರು ಅಧಿಕಾರಿಗಳ ಅಮಾನತ್ತು

Any Mind by Any Mind
November 22, 2022
in ಕರ್ನಾಟಕ, ರಾಜಕೀಯ
0
ಪ್ರತಿಧ್ವನಿ ಇಂಪ್ಯಾಕ್ಟ್; ಚಿಲುಮೆಗೆ ಗುರುತಿನ ಚೀಟಿ ಒದಗಿಸಿದ ಮೂವರು ಅಧಿಕಾರಿಗಳ ಅಮಾನತ್ತು
Share on WhatsAppShare on FacebookShare on Telegram

ಮತದಾರರ ದತ್ತಾಂಶ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಯ ಅಧಿಕಾರಿಗಳಿಗೆ ಗುರುತಿನ ಚೀಟಿ ಒದಗಿಸಿದ ಆರೋಪದ ಮೇಲೆ ಕಂದಾಯ ಇಲಾಖೆಯ ಮೂವರು ಅಧಿಕಾರಿಗಳನ್ನು ಬಿಬಿಎಂಪಿ ಅಮಾನತ್ತು ಮಾಡಿ ಆದೇಶ ಹೊರಡಿಸಿದೆ.

ADVERTISEMENT

ಸುಹೇಲ್ ಅಹ್ಮದ್, ಚಂದ್ರಶೇಕರ್ ಹಾಗೂ ಭೀಮಾಶಂಕರ ಅಮಾನತ್ತಾದ ಅಧಿಕಾರಿಗಳು ಎಂದು ತಿಳಿದು ಬಂದಿದೆ.

ಶಿವಾಜಿನಗರದ ಕಂದಾಯ ಅಧಿಕಾರಿ ಸುಹೇಲ್ ಅಹ್ಮದ್ ನಿಯಮ ಮೀರಿ ಖಾಸಗಿ ವ್ಯಕ್ತಿಗಳಿಗೆ ಗುರುತಿನ ಚೀಟಿ ನೀಡಿದ ಆರೋಪದ ಮೇಲೆ ಸೇವೆಯಿಂದ ಅಮಾನತು ಮಾಡಲಾಗಿದೆ.

ಶ್ರೀ ಸುಹೇಲ್ ಅಹಮ್ಮದ್ ರವರ ಅಮಾನತ್ತಿನ ಆದೇಶದ ಪ್ರತಿDownload

ಮಹದೇವಪುರ ಕ್ಷೇತ್ರ ವ್ಯಾಪ್ತಿಯ ಕಂದಾಯ ಅಧಿಕಾರಿಯಾಗಿರುವ ಚಂದ್ರಶೇಖರ್ ಚಿಲುಮೆ ಸಂಸ್ಥೆಯ ಲೋಕೇಶ್ಗೆ ಮತಗಟ್ಟೆ ಮಟ್ಟದ ಅಧಿಕಾರಿ ಎಂದು ಗುರುತಿನ ಚೀಟಿ ನೀಡಲಾಗಿತ್ತು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಾಗಿತ್ತು. ಆದ್ದರಿಂದ ಚಂದ್ರಶೇಖರರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

ಶ್ರೀ ಕೆ ಚಂದ್ರಶೇಖರ್ ರವರ ಅಮಾನತ್ತಿನ ಆದೇಶದ ಪ್ರತಿDownload

ಚಿಕ್ಕಪೇಟೆ, ಉಪ ಕಂದಾಯ ಅಧಿಕಾರಿಯಾಗಿರುವ ಭೀಮಾಶಂಕರ್ ಚಿಲುಮೆ ಸಂಸ್ಥೆಯ ಗುರುಬಸ್ಸು ಹಾಗೂ ವಿನಾಯಕ ಎಂಬುವವರಿಗೆ ಗುರುತಿನ ಚೀಟಿ ನೀಡಿರುವ ಬಗ್ಗೆ ಪುರಾವೆ ಲಭ್ಯವಾಗಿದ್ದು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಶ್ರೀ ವಿ ಭಿ ಭೀಮಾಶಂಕರ ರವರ ಅಮಾನತ್ತಿನ ಆದೇಶದ ಪ್ರತಿDownload
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಟೆರರಿಸ್ಟ್ ಇಲ್ಲಿನವರೇ ನಾನು ಇಲ್ಲಿಯವನೇ : ಆರಗ ಜ್ಞಾನೇಂದ್ರ

Next Post

ಉಗ್ರ ಮತೀನ್ ಪತ್ತೆಗೆ ಬಹುಮಾನ ಘೋಷಿಸಿದ NIA

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಉಗ್ರ ಮತೀನ್ ಪತ್ತೆಗೆ ಬಹುಮಾನ ಘೋಷಿಸಿದ NIA

ಉಗ್ರ ಮತೀನ್ ಪತ್ತೆಗೆ ಬಹುಮಾನ ಘೋಷಿಸಿದ NIA

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada