ಪ್ರತಿಧ್ವನಿ ಇಂಪ್ಯಾಕ್ಟ್; ಚಿಲುಮೆಗೆ ಗುರುತಿನ ಚೀಟಿ ಒದಗಿಸಿದ ಮೂವರು ಅಧಿಕಾರಿಗಳ ಅಮಾನತ್ತು

ಮತದಾರರ ದತ್ತಾಂಶ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಯ ಅಧಿಕಾರಿಗಳಿಗೆ ಗುರುತಿನ ಚೀಟಿ ಒದಗಿಸಿದ ಆರೋಪದ ಮೇಲೆ ಕಂದಾಯ ಇಲಾಖೆಯ ಮೂವರು ಅಧಿಕಾರಿಗಳನ್ನು ಬಿಬಿಎಂಪಿ ಅಮಾನತ್ತು ಮಾಡಿ ಆದೇಶ ಹೊರಡಿಸಿದೆ. ಸುಹೇಲ್ ಅಹ್ಮದ್, ಚಂದ್ರಶೇಕರ್ ಹಾಗೂ ಭೀಮಾಶಂಕರ ಅಮಾನತ್ತಾದ ಅಧಿಕಾರಿಗಳು ಎಂದು ತಿಳಿದು ಬಂದಿದೆ. ಶಿವಾಜಿನಗರದ ಕಂದಾಯ ಅಧಿಕಾರಿ ಸುಹೇಲ್ ಅಹ್ಮದ್ ನಿಯಮ ಮೀರಿ ಖಾಸಗಿ ವ್ಯಕ್ತಿಗಳಿಗೆ ಗುರುತಿನ ಚೀಟಿ ನೀಡಿದ ಆರೋಪದ ಮೇಲೆ ಸೇವೆಯಿಂದ ಅಮಾನತು ಮಾಡಲಾಗಿದೆ. ಮಹದೇವಪುರ ಕ್ಷೇತ್ರ ವ್ಯಾಪ್ತಿಯ ಕಂದಾಯ ಅಧಿಕಾರಿಯಾಗಿರುವ ಚಂದ್ರಶೇಖರ್ … Continue reading ಪ್ರತಿಧ್ವನಿ ಇಂಪ್ಯಾಕ್ಟ್; ಚಿಲುಮೆಗೆ ಗುರುತಿನ ಚೀಟಿ ಒದಗಿಸಿದ ಮೂವರು ಅಧಿಕಾರಿಗಳ ಅಮಾನತ್ತು