• Home
  • About Us
  • ಕರ್ನಾಟಕ
Wednesday, July 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಥಗ್​ ಲೈಫ್​ ಸಿನಿಮಾ ಬಿಡುಗಡೆ ಇಲ್ಲ.. ಜೂನ್​ 10ಕ್ಕೆ ಅರ್ಜಿ ವಿಚಾರಣೆ

ಕೃಷ್ಣ ಮಣಿ by ಕೃಷ್ಣ ಮಣಿ
June 3, 2025
in Top Story, ಇದೀಗ, ರಾಜಕೀಯ, ವಿಡಿಯೋ, ವಿದೇಶ, ವಿಶೇಷ, ಸಿನಿಮಾ
0
ಥಗ್​ ಲೈಫ್​ ಸಿನಿಮಾ ಬಿಡುಗಡೆ ಇಲ್ಲ.. ಜೂನ್​ 10ಕ್ಕೆ ಅರ್ಜಿ ವಿಚಾರಣೆ
Share on WhatsAppShare on FacebookShare on Telegram

ಕನ್ನಡ ಭಾಷೆ ಬಗ್ಗೆ ಮಾತನಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ನಟ ಕಮಲ್‌ ಹಾಸನ್‌ ಥಗ್​ ಲೈಫ್​ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಲ್ಲ ಎಂದಿದ್ದಾರೆ. ಕ್ಷಮೆ ಕೇಳದ ಹೊರತು ಕರ್ನಾಟಕದಲ್ಲಿ ಬಿಡುಗಡೆಗೆ ಅವಕಾಶ ಕೊಡಲ್ಲ ಎಂದು ಕನ್ನಡಿಗರು ಪಟ್ಟು ಹಿಡಿದ ಬಳಿಕ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ಜನರ ಭಾವನೆಗೆ ನೋವು ಮಾಡುವುದು ಸರಿಯಲ್ಲ, ಮೊದಲು ಕ್ಷಮೆಯಾಚಿಸುವಂತೆ ಕೋರ್ಟ್​ ಸೂಚನೆ ಕೊಟ್ಟಿತ್ತು. ಕ್ಷಮೆ ಕೇಳದೆ ಮೊಂಡುತನ ಪ್ರದರ್ಶನ ಮಾಡಿದ ನಟ ಕಮಲ್‌ ಹಾಸನ್‌ ವಿರುದ್ಧ ಹೈಕೋರ್ಟ್‌ ಚಾಟಿ ಬೀಸಿತ್ತು. ಕಮಲ್ ಹಾಸನ್ ವಿವರಣೆ ಪತ್ರ ನೋಡಿದ ನ್ಯಾಯಮೂರ್ತಿ ನಾಗಪ್ರಸನ್ನ ಕಮಲ್ ಹಾಸನ್‌ರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಒಂದು ವಾರ ಕಾಲಾವಕಾಶ ಕೊಡುವಂತೆ ಕಮಲ್​ ಪರ ವಕೀಲರು ಕೇಳಿಕೊಂಡಿದ್ದಾರೆ.

ADVERTISEMENT

ಹೈಕೋರ್ಟ್​ ವಿಚಾರಣೆ ವೇಳೆ ನ್ಯಾಯಮೂರ್ತಿಗಳು​ ಎಲ್ಲವೂ ಸರಿಯಾಗಿದೆ. ಆದ್ರೆ, ಪತ್ರದಲ್ಲಿ ಕ್ಷಮೆಯ ಬಗ್ಗೆ ಎಲ್ಲಿಯೂ ಇಲ್ಲ ಎಂದಿದ್ದಾರೆ. ಈ ವೇಳೆ ವಕೀಲ ಧ್ಯಾನ್ ಚಿನ್ನಪ್ಪ, ಕ್ಷಮೆಯಾಚಿಸಿದರೆ ಎಲ್ಲ ಸರಿಹೋಗಲಿದೆ ನಿಜ. ಆದರೆ ಕಮಲ್ ಹಾಸನ್‌ಗೆ ಯಾವುದೇ ದುರುದ್ದೇಶವಿರಲಿಲ್ಲ. ಕನ್ನಡದ ಬಗ್ಗೆ ಅವರ ನಿಲುವನ್ನು ಪತ್ರದಲ್ಲಿ ತಿಳಿಸಿದ್ದಾರೆ ಎಂದಿದ್ದಾರೆ. ಈ ವೇಳೆ ಜಡ್ಜ್​ ಕರ್ನಾಟಕ ಬಿಟ್ಟು ಬೇರೆ ಕಡೆ ಚಿತ್ರ ರಿಲೀಸ್ ಮಾಡಿ. ಕ್ಷಮೆ ಕೇಳೋವರೆಗೂ ಕರ್ನಾಟಕದಲ್ಲಿ ಬಿಡುಗಡೆ ಇಲ್ಲ ಎಂದಿದ್ದಾರೆ.. ಅವರಿಗೆ ಇಗೋ ಅಡ್ಡ ಬರ್ತಿರಬಹುದು. ಆದ್ರೆ ಯಾರೇ ಆದ್ರೂ ಜನರ ಭಾವನೆ ನೋಯಿಸಬಾರದು ಎಂದು ಕಮಲ್​ ಪರ ವಕೀಲರಿಗೆ ಕ್ಲಾಸ್​ ತೆಗೆದುಕೊಂಡಿದೆ.

ಇನ್ನು ಕರ್ನಾಟಕದಲ್ಲಿ ಒಂದು ವಾರ ಥಗ್ ಲೈಫ್ ಚಿತ್ರ ಬಿಡುಗಡೆಗೆ ಅವಕಾಶವಿಲ್ಲ. ಒಂದು ವಾರದ ಒಳಗೆ ವಿವಾದ ಇತ್ಯರ್ಥ ಮಾಡಿಕೊಳ್ಳುವಂತೆ ಕೋರ್ಟ್​ ಆದೇಶ ನೀಡಿದೆ. ವಿಚಾರಣೆಯನ್ನ ಜೂನ್​ 10ಕ್ಕೆ ಮುಂದೂಡಿದೆ. ಅಲ್ಲದೆ ರಾಜ್ಯ ಸರ್ಕಾರದ ಎಜಿಗೆ ಕೋರ್ಟ್​ ನೋಟಿಸ್​ ನೀಡಿದೆ. ಕೋರ್ಟ್​ನಿಂದ ಕರ್ನಾಟಕದದಲ್ಲಿ ಥಗ್ ಲೈಫ್ ಬಿಡುಗಡೆಗೆ ನಕಾರ ಹಿನ್ನೆಲೆ, ಫಿಲ್ಮ್​ ಚೇಂಬರ್​ನಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು, ಕಮಲ್ ಹಾಸನ್ ಕ್ಷಮೆ ಕೇಳೋವರೆಗೂ ಚಿತ್ರ ಬಿಡುಗಡೆ ಮಾಡಲ್ಲ ಎಂದು ಫಿಲ್ಮ್​ ಚೇಂಬರ್​ನಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಕಮಲ್ ಹಾಸನ್​ ಕೋರ್ಟ್​ ಆದೇಶ ಪಾಲಿಸಲಿ, ಅಲ್ಲಿಯವರೆಗೂ ಥಗ್ ಲೈಫ್ ಚಿತ್ರ ಬಿಡುಗಡೆ ಇಲ್ಲ ಎಂದು ಫಿಲ್ಮ್ ಚೇಂಬರ್​ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ.

ಕಮಲ್​ ಹಾಸನ್​ ಕನ್ನಡಿಗರ ಕ್ಷಮೆ ಕೇಳಲು ಮತ್ತೆ ಹಿಂದೇಟು ಹಾಕ್ತಿರೋದ್ಯಾಕೆ..? ಒಂದೇ ಕುಟುಂಬ ಅನ್ನೋದಾದ್ರೆ ಭಾಷೆಗಳೂ ಒಂದೇ ಅಲ್ಲವೇ. ಕನ್ನಡ ಹೇಗೆ ತಮಿಳಿನಿಂದ ಹುಟ್ಟಿದ ಭಾಷೆ ಆಗುತ್ತೆ. ಕನ್ನಡದ ಬಗ್ಗೆ ಗೌರವವಿದ್ದರೆ ಅಪಮಾನ ಮಾಡಿದ್ದು ಯಾಕೆ..? ಸಿನಿಮಾ ಭಾಷೆ ಮಾತನಾಡೋರು ಇತಿಹಾಸ ಕೆಣಕಿದ್ದು, ಸರಿನಾ..? ಒಂದೇ ಕಾರ್ಯಕ್ರಮದಲ್ಲಿ ಇದ್ದಾಗ ಶಿವಣ್ಣರಿಗೆ ಮುಜುಗರ ಆಗೋ ರೀತಿ ಮಾತನಾಡಿದ್ದು ಸರಿನಾ..? ಸಿನಿಮಾ ಸಂಪರ್ಕ ಸೇತುವೆ ಎನ್ನುವ ನೀವು ಈಗ್ಯಾಕೆ ಗೋಡೆ ಕಟ್ಟಿದ್ರೀ..? ಈಗಲೂ ನಿಮ್ಮ ತಪ್ಪಿನ ಅರಿವು ಆಗಿಲ್ವಾ..? ಅನ್ನೋ ಪ್ರಶ್ನೆಗಳು ಕಮಲ್ ಹಾಸನ್ ಪತ್ರದ ಬಳಿಕ ಕನ್ನಡಿಗರಲ್ಲಿ ಮೂಡುತ್ತಿದೆ.

Tags: #ControversialStatement#highcourt#JusticeMNagaprasanna#KamalHaasan#karnataka#LungLanguageControversialStatement#MNarasimhalu#ThugLifeBJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: ಸಿ.ಎಂ.ಸಿದ್ದರಾಮಯ್ಯ

Next Post

ಮಾರ್ಗ ಮಧ್ಯದಲ್ಲೇ ಕುತೂಹಲದಿಂದ ಆರ್ಸಿಬಿ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

Related Posts

Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
0

ಸ್ಪೇಸ್‌ ಪಾರ್ಕ್‌ ಸಹಿತ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹನಾ ನೀತಿ, ವಾರದಲ್ಲಿ ಸಿಎಂ ಜತೆ ಚರ್ಚೆ ಉದ್ದೇಶಿತ ಬಾಹ್ಯಾಕಾಶ ಪಾರ್ಕ್‌, ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕೆ ಪಾರ್ಕ್‌ ಮುಂತಾದ...

Read moreDetails

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

July 30, 2025

UNTOLD STORY Of Lawyer Jagadish ಜಗದೀಶ್‌ ನೀವು ʻಫೇಕ್‌ʼ ಲಾಯರಾ..?

July 30, 2025
Next Post

ಮಾರ್ಗ ಮಧ್ಯದಲ್ಲೇ ಕುತೂಹಲದಿಂದ ಆರ್ಸಿಬಿ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

Recent News

Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,
Top Story

ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

by ನಾ ದಿವಾಕರ
July 30, 2025
Top Story

UNTOLD STORY Of Lawyer Jagadish ಜಗದೀಶ್‌ ನೀವು ʻಫೇಕ್‌ʼ ಲಾಯರಾ..?

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada