Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕಾಫಿನಾಡಿನಲ್ಲಿ ಕಾಂಗ್ರೆಸ್​ಗೆ ವಲಸಿಗರಿಂದ ಹೆಚ್ಚಿದ ಸಂಕಷ್ಟ : ಮಿತಿಮೀರಿದ ಬಂಡಾಯದ ಕೂಗು

ಮಂಜುನಾಥ ಬಿ

ಮಂಜುನಾಥ ಬಿ

March 24, 2023
Share on FacebookShare on Twitter

ಚಿಕ್ಕಮಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಟಿಕೆಟ್​ ಹಂಚಿಕೆಯ ಟೆನ್ಶನ್​ ಜೋರಾಗಿದೆ. ಇತ್ತ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್​ಗೆ ಟಿಕೆಟ್​ ಹಂಚಿಕೆ ಮಾಡೋದು ಕಬ್ಬಿಣದ ಕಡಲೆಯಾಗಿ ಪರಿಣಮಿಸಿದೆ. ಒಂದು ಕ್ಷೇತ್ರವನ್ನು ಹೊರತುಪಡಿಸಿ ಇನ್ನುಳಿದ ನಾಲ್ಕು ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್​ ನೀಡೋದು ಅನ್ನೋದೇ ಕಾಂಗ್ರೆಸ್​ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Anil Kumble stands in support of wrestlers : ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಅನಿಲ್‌ ಕುಂಬ್ಳೆ..!

Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ

ನಯನಾ ಮೋಟಮ್ಮ

ಚಿಕ್ಕಮಗಳೂರು ಕ್ಷೇತ್ರದಲ್ಲಿ ವಲಸಿಗ ಹಾಗೂ ಮೂಲ ಕಾಂಗ್ರೆಸ್ಸಿಗರ ನಡುವೆ ಫೈಟಿಂಗ್​ ಜೋರಾಗಿದೆ. ವಲಸಿಗರಿಗೆ ಟಿಕಟ್​ ನೀಡಿದರೆ ಮೂಲ ಕಾಂಗ್ರೆಸ್ಸಿಗರು ಸಾಮೂಹಿಕ ರಾಜೀನಾಮೆ ನೀಡುವ ಎಚ್ಚರಿಕೆ ನೀಡ್ತಿದ್ದಾರೆ. ಬಿಜೆಪಿ ನಾಯಕ ಸಿ.ಟಿ ರವಿಗೆ ಠಕ್ಕರ್​ ನೀಡುವ ಸಲುವಾಗಿ ಕಾಂಗ್ರೆಸ್​​ ಹೈಕಮಾಂಡ್​ ಲಿಂಗಾಯತ ಅಸ್ತ್ರ ಬಳಕೆ ಮಾಡಲು ಮುಂದಾಗಿತ್ತು. ಇದಕ್ಕಾಗಿ ವಲಸಿಗ ಲಿಂಗಾಯತ ನಾಯಕರಿಗೆ ಗಾಳ ಹಾಕಿತ್ತು.

ಜಿ.ಹೆಚ್​​ ಶ್ರೀನಿವಾಸ್​​


ಆದರೆ ಈ ಲಿಂಗಾಯತ ಅಸ್ತ್ರಕ್ಕೆ ಇದೀಗ ಮೂಲ ಕಾಂಗ್ರೆಸ್ಸಿಗರು ಅಡ್ಡಿಯಾಗಿದ್ದಾರೆ. ಮೂಡಿಗೆರೆ ಕ್ಷೇತ್ರದಲ್ಲಿ ಮಾಜಿ ಸಚಿವೆ ಮೋಟಮ್ಮ ಪುತ್ರಿಯ ವಿರುದ್ಧ ಇದೀಗ ಅಸಮಾಧಾನದ ಕೂಗು ಕೇಳಿ ಬರ್ತಿದೆ. ನಯನಾ ಮೋಟಮ್ಮರಿಗೆ ಪಕ್ಷದಿಂದ ಟಿಕೆಟ್​ ನೀಡಿದಲ್ಲಿ ಪಕ್ಷ ತೊರೆಯುವುದಾಗಿ ಮೂಲ ಕಾಂಗ್ರೆಸ್ಸಿಗರು ಎಚ್ಚರಿಕೆ ನೀಡಿದ್ದಾರೆ.

ವೈಎಸ್​ವಿ ದತ್ತಾ


ಇತ್ತ ತರಿಕೇರೆ ಕ್ಷೇತ್ರದಲ್ಲಿ ಮಾಜಿ ಶಾಸಕ ಶ್ರೀನಿವಾಸ್​ಗೆ ಟಿಕೆಟ್​ ನೀಡದಂತೆ ಕೂಗು ಕೇಳಿ ಬರ್ತಿದೆ. ಕಳೆದ ಬಾರಿ ಕಾಂಗ್ರೆಸ್​​ನಿಂದ ಟಿಕೆಟ್​​ ಸಿಗದ ಹಿನ್ನೆಲೆಯಲ್ಲಿ ಶ್ರೀನಿವಾಸ್​ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಶ್ರೀನಿವಾಸ್​ ವಿರುದ್ಧ ಅಸಮಾಧಾನ ಇದ್ದರಿಂದ ಅವರು ಶಾಸಕರಾಗಿದ್ದರೂ ಸಹ ಕಾಂಗ್ರೆಸ್​ ಟಿಕೆಟ್​ ನೀಡಿರಲಿಲ್ಲ.


ತರೀಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ 13 ಮಂದಿ ಟಿಕೆಟ್​ ಆಕಾಂಕ್ಷಿಗಳಿದ್ದು ಯಾರಿಗೆ ಟಿಕೆಟ್​ ನೀಡಿದ್ರೂ ಬಂಡಾಯ ಫಿಕ್ಸ್​ ಆಗಿದೆ. ಕುರುಬ ವಿರೋಧಿ , ಪಕ್ಷ ವಿರೋಧಿ ಎಂದು ಸಿದ್ದರಾಮಯ್ಯ ಆಪ್ತರಾಗಿರುವ ಶ್ರೀನಿವಾಸ್​​ ವಿರುದ್ಧ ತರೀಕೆರೆ ಕಾಂಗ್ರೆಸ್​ ಕಾರ್ಯಕರ್ತರು ಆಕ್ರೋಶ ಹೊರಹಾಕ್ತಿದ್ದಾರೆ.


ಕಡೂರು ಕ್ಷೇತ್ರದಲ್ಲಿಯೂ ವಲಸೆ ಹಾಗೂ ಮೂಲ ಕಾರ್ಯಕರ್ತರ ನಡುವೆ ಕಿರಿಕ್​ ಜೋರಾಗಿದೆ. ವೈ.ಎಸ್​ ವಿ ದತ್ತಾರಿಗೆ ಟಿಕೆಟ್​ ನೀಡಿದರೆ ಬಂಡಾಯ ಏಳುತ್ತೇವೆ ಎಂದು ಮೂಲ ಕಾಂಗ್ರೆಸ್ಸಿಗರು ಹೇಳ್ತಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ಒಂದನ್ನು ಹೊರತುಪಡಿಸಿ ಇನ್ನುಳಿದಂತೆ ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್​​ನಿಂದ ಬಂಡಾಯದ ಕೂಗು ಹೆಚ್ಚಾಗಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ನೀರಿನ ದಾಹ ನೀಗಿಸಲು ಸ್ವಂತ ಹಣದಲ್ಲಿ ಬೋರವೆಲ್ ಕೊರಿಸಿದ ಆಂಧ್ರ ರೈತ- ಸ್ಥಳೀಯರ ಮೆಚ್ಚುಗೆ
ಕರ್ನಾಟಕ

ನೀರಿನ ದಾಹ ನೀಗಿಸಲು ಸ್ವಂತ ಹಣದಲ್ಲಿ ಬೋರವೆಲ್ ಕೊರಿಸಿದ ಆಂಧ್ರ ರೈತ- ಸ್ಥಳೀಯರ ಮೆಚ್ಚುಗೆ

by Prathidhvani
May 26, 2023
Former Prime Minister HD DeveGowda | ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭಾಗಿ
Top Story

Former Prime Minister HD DeveGowda | ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭಾಗಿ

by ಪ್ರತಿಧ್ವನಿ
May 28, 2023
ಅನ್ಯಧರ್ಮದ ಯುವತಿ ಜೊತೆ ಸ್ನೇಹ : ಹಿಂದೂ ಪರ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ
ಕರ್ನಾಟಕ

ಅನ್ಯಧರ್ಮದ ಯುವತಿ ಜೊತೆ ಸ್ನೇಹ : ಹಿಂದೂ ಪರ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

by Prathidhvani
May 26, 2023
ಅದೃಷ್ಟಕ್ಕೆ ಖಾದರ್‌‌ಗೆ ಸ್ಪೀಕರ್‌.. ಸ್ಪೀಕರ್‌ ಬಿಟ್ಟು ಕೆಟ್ಟಿದ್ದು ಯಾರು..?
ಅಂಕಣ

ಅದೃಷ್ಟಕ್ಕೆ ಖಾದರ್‌‌ಗೆ ಸ್ಪೀಕರ್‌.. ಸ್ಪೀಕರ್‌ ಬಿಟ್ಟು ಕೆಟ್ಟಿದ್ದು ಯಾರು..?

by ಕೃಷ್ಣ ಮಣಿ
May 27, 2023
Congress MLA  HD Tammanna ; ನಾನು ಕಾಂಗ್ರೆಸ್ ಶಾಸಕನಾದರು.. ಸಂಘದ ಸ್ವಯಂ ಸೇವಕ ; ಹೆಚ್.ಡಿ.ತಮ್ಮಣ್ಣ..!
Top Story

Congress MLA HD Tammanna ; ನಾನು ಕಾಂಗ್ರೆಸ್ ಶಾಸಕನಾದರು.. ಸಂಘದ ಸ್ವಯಂ ಸೇವಕ ; ಹೆಚ್.ಡಿ.ತಮ್ಮಣ್ಣ..!

by ಪ್ರತಿಧ್ವನಿ
May 27, 2023
Next Post
ಬಾದಾಮಿ ಕ್ಷೇತ್ರದತ್ತ ಸಿದ್ದರಾಮಯ್ಯ ಪ್ರವಾಸ : ಬಾದಾಮಿ ಜನತೆಯಲ್ಲಿ ಚಿಗುರೊಡೆದ ಉತ್ಸಾಹ

ಬಾದಾಮಿ ಕ್ಷೇತ್ರದತ್ತ ಸಿದ್ದರಾಮಯ್ಯ ಪ್ರವಾಸ : ಬಾದಾಮಿ ಜನತೆಯಲ್ಲಿ ಚಿಗುರೊಡೆದ ಉತ್ಸಾಹ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಆಟೋ ಚಾಲಕರ ಜತೆ ಡಿ.ಕೆ.ಶಿವಕುಮಾರ್ ಸಂವಾದ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಆಟೋ ಚಾಲಕರ ಜತೆ ಡಿ.ಕೆ.ಶಿವಕುಮಾರ್ ಸಂವಾದ

ಅಮಿತ್‌ ಶಾರಿಗೆ ಬಿಎಸ್‌ವೈಗಿಂತ ವಿಜಯೇಂದ್ರ ಮುಖ್ಯವಾದರಾ?

ಅಮಿತ್‌ ಶಾರಿಗೆ ಬಿಎಸ್‌ವೈಗಿಂತ ವಿಜಯೇಂದ್ರ ಮುಖ್ಯವಾದರಾ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist