• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪುತ್ರನಿಗೆ ಟಿಕೆಟ್ ಮಿಸ್ ಆದ್ರೆ ಶಿವಮೊಗ್ಗದಿಂದ ಕಣಕ್ಕಿಳಿತಾರಾ ಈಶ್ವರಪ್ಪ ?! ಬಿವೈ ರಾಘವೇಂದ್ರಗೆ ಸಂಕಷ್ಟ ?!

ಪ್ರತಿಧ್ವನಿ by ಪ್ರತಿಧ್ವನಿ
March 12, 2024
in Top Story, ಕರ್ನಾಟಕ, ರಾಜಕೀಯ
0
ಪುತ್ರನಿಗೆ ಟಿಕೆಟ್ ಮಿಸ್ ಆದ್ರೆ ಶಿವಮೊಗ್ಗದಿಂದ ಕಣಕ್ಕಿಳಿತಾರಾ ಈಶ್ವರಪ್ಪ ?! ಬಿವೈ ರಾಘವೇಂದ್ರಗೆ ಸಂಕಷ್ಟ ?!
Share on WhatsAppShare on FacebookShare on Telegram

ತಮಗೆ ವಿಧಾನಸಭಾ ಟಿಕೆಟ್ (MLA ticket) ಮಿಸ್ ಆದಾಗ್ಲೂ ಸುಮ್ಮನಿದ್ದ ಮಾಜಿ ಡಿಸಿಎಂ ಈಶ್ವರಪ್ಪ (Eshwarappa), ಇದೀಗ ಅಸಮಾಧಾನಗೊಂಡಿದ್ದಾರೆ. ತಮಗೆ ಟಿಕೆಟ್ ಮಿಸ್ ಆದ್ರು ಪರ್ವಾಗಿಲ್ಲ , ಮುಂಬರುವ ಲೋಕಸಭಾ ಚುನಾವಣೆಗೆ (Parliment election)ಪುತ್ರ ಕಾಂತೇಶ್ (kantesh)ಗೆ ಹಾವೇರಿ (Haveri) ಟಿಕೆಟ್ ಕೊಡಿಸಬೇಕು ಎಂಬ ಲೆಕ್ಕಾಚಾರದಲ್ಲಿದ್ದ ಈಶ್ವರಪ್ಪಗೆ ಬಿಜೆಪಿ ಹೈಕಮಾಂಡ್ (BJP high command) ಶಾಕ್ ಕೊಟ್ಟಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಗೆ ಹಾವೇರಿ ಟಿಕೆಟ್ ಮಿಸ್ ಆಗಿದ್ದು, ಹೈಕಮ್ಯಾಂಡ್ ಬೊಮ್ಮಾಯಿಗೆ ಹಾವೇರಿ ಟಿಕೆಟ್ ನೀಡಿದೆ ಎನ್ನಲಾಗ್ತಿದೆ.

ADVERTISEMENT

ಹೀಗಾಗಿ ಮಗನ ಭವಿಷ್ಯ ರೂಪಿಸಬೇಕು ಎಂದುಕೊಂಡಿದ್ದ ಈಶ್ವರಪ್ಪ (Eshwarappa) ಬಿಜೆಪಿ ಹೈಕಮಾಂಡ್ ಮೇಲೆ ಸಿಡಿಮಿಡಿಗೊಂಡಿದ್ದಾರೆ. ಈ ಬಗ್ಗೆ ಇದುವರೆಗೂ ಏನು ಪ್ರತಿಕ್ರಿಯಿಸದ ಈಶ್ವರಪ್ಪ , ಅಧಿಕೃತ ಘೋಷಣೆವರೆಗೂ ಕಾದುನೋಡುವ ತಂತ್ರಕ್ಕೆ ಮುಂದಾಗಿದ್ದಾರೆ. ಜೊತೆ ಜೊತೆಗೆ ಬಿಜೆಪಿ (bjp)ಗೆ ಪರೋಕ್ಷ ಸಂದೇಶವನ್ನೂ ರವಾನೆ ಮಾಡಿದ್ದಾರೆ. ಖುದ್ದು ತಾವೇ ಅಖಾಡಕ್ಕಿಳಿಯುವ ಸುಳಿವು ಕೊಟ್ಟಿದ್ದಾರೆ.

ಹೌದು, ಈಗಾಗಲೇ ಶಿವಮೊಗ್ಗದಲ್ಲಿ(shivamogga)ತಮ್ಮ ಬೆಂಬಲಿಗರ ಸಭೆ ನಡೆಸಿರುವ ಈಶ್ವರಪ್ಪ, ಒಂದುವೇಳೆ ತಮ್ಮ ಪುತ್ರನಿಗೆ ಟಿಕೆಟ್(Ticket) ಮಿಸ್ ಆದ್ರೆ, ಶಿವಮೊಗ್ಗ (Shivamogga) ಕ್ಷೇತ್ರದಿಂದ ತಾವೇ ಪಕ್ಷೇತರ ಅಭ್ಯರ್ಥಿಯಾಗಿ(Independent candidate)ಕಣಕ್ಕೆ ದುಮುಕುವ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. ಆ ಮೂಲಕ BSY ಪುತ್ರ , ಹಾಲಿ ಸಂಸದ ಬಿವೈ ರಾಘವೇಂದ್ರ (BY Raghavendra) ವಿರುದ್ಧ ಸ್ಪರ್ಧೆ ಮಾಡಲು ಈಶ್ವರಪ್ಪ ಮುಂದಾಗಿದ್ದರಂತೆ. ನನ್ನ ಮಗನ ಟಿಕೆಟ್ ಮಿಸ್ ಆದ್ರೆ , ನಿಮ್ಮ ಮಗನ ಗೆಲುವು ಕಷ್ಟವಾಗಲಿದೆ ಎಂಬ ಸಂದೇಶವನ್ನ BSY ಗೆ ತಲುಪಿಸೋ ನಿಟ್ಟಿನಲ್ಲಿ ಈಶ್ವರಪ್ಪ (Eshwarappa) ಈ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು, ಮುಂದಿನ ಬೆಳವಣಿಗೆ ಕುತೂಹಲ ಮೂಡಿಸಿದೆ.

Tags: BJPBY RaghavendraeshwarappaShivamoggaಬಿ ಎಸ್ ಯಡಿಯೂರಪ್ಪ
Previous Post

ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ರನ್ನು ಭೇಟಿಯಾಗಲಿರುವ ಪ್ರತಾಪ್ ಸಿಂಹ

Next Post

ಸಂವಿಧಾನ ಬದಲಾವಣೆ ಬಿಜೆಪಿಯ ಹಿಡನ್ ಅಜೆಂಡಾ: ಸಿದ್ದರಾಮಯ್ಯ

Related Posts

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
0

ಕನ್ನಡ ಚಿತ್ರರಂಗದ ಬಾದ್‌ಷಾ ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಟ ಸುದೀಪ್‌ ಮನೆಯಲ್ಲಿ ಅವರ ತಾಯಿ ನಿಧನದ ಬಳಿಕ ನಡೆಯುತ್ತಿರುವ ಮೊದಲ ಶುಭಕಾರ್ಯ...

Read moreDetails
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
Next Post
ಸಂವಿಧಾನ ಬದಲಾವಣೆ ಬಿಜೆಪಿಯ ಹಿಡನ್ ಅಜೆಂಡಾ: ಸಿದ್ದರಾಮಯ್ಯ

ಸಂವಿಧಾನ ಬದಲಾವಣೆ ಬಿಜೆಪಿಯ ಹಿಡನ್ ಅಜೆಂಡಾ: ಸಿದ್ದರಾಮಯ್ಯ

Please login to join discussion

Recent News

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

by ಪ್ರತಿಧ್ವನಿ
December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

December 3, 2025
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada