• Home
  • About Us
  • ಕರ್ನಾಟಕ
Tuesday, October 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿಡಿಯೋ

ಚಿಕಿತ್ಸೆ ಫಲಕಾರಿಯಾಗದೆ ಉಸಿರುಚೆಲ್ಲಿದ ಬಂಡೀಪುರದ ಹುಲಿ ಮೂಗ |video |

Any Mind by Any Mind
November 18, 2021
in ವಿಡಿಯೋ
0
Share on WhatsAppShare on FacebookShare on Telegram

ಸಾಂಸ್ಕ್ರತಿಕ ನಗರಿ ಮೈಸೂರು ಮೃಗಾಲಯದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಮೂಗ ಎಂಬ ಹುಲಿ ಸಾವನ್ನಪ್ಪಿದ್ದಾನೆ. ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದಲ್ಲಿ ಮೂಗ ಎಂದೇ ಈ ಹುಲಿ ಖ್ಯಾತ ಗಳಿಸಿತ್ತು.

ADVERTISEMENT

ಸದಾ ಲವಲವಿಕೆಯಿಂದ ಇರುತ್ತಿದ್ದ ಮೂಗ ಸಪಾರಿ ಪ್ರಿಯರ ಮೈನ್ ಅಟ್ರ್ಯಾಕ್ಷನ್ ಆಗಿದ್ದನು. ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಕಾಡಾನೆಯೊಂದಿಗೆ ಕಾದಾಟಕ್ಕಿಳಿದಿದ್ದ ಮೂಗ ಖ್ಯಾತಿಯ ಹುಲಿ ಇದಾಗಿದೆ. ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಸಪಾರಿ ವಲಯದಲ್ಲಿ ಅಕ್ಟೋಬರ್ 20 ರಂದು ಈ ಘಟನೆ ನಡೆದಿತ್ತು. ಏಳು ವರ್ಷ ವಯಸ್ಸಿನ ಮೂಗ ಹುಲಿ ಕಾಡಾನೆಯೊಂದಿಗೆ ಕಾದಾಟ ನಡೆಸಿ ತೀವ್ರವಾಗಿ ಗಾಯಗೊಂಡಿತ್ತು. ಆನೆ ಹಾಗೂ ಹುಲಿ ನಡುವೆ ನಡೆದ ಕಾದಾಟದಲ್ಲಿ ಆನೆ ದಂತದಿಂದ ಬಲವಾಗಿ ತಿವಿದಿತ್ತು.

ಗಜರಾಜನ ತಿವಿತಕ್ಕೆ ನೆಲಕಚ್ಚಿದ್ದ ಹುಲಿಗೆ ಕರುಳು ಮತ್ತು ಶ್ವಾಸಕೋಶ ಕಾಣುವಷ್ಟು ಆಳದ ಗಾಯವಾಗಿತ್ತು. ನೋವಿನಿಂದ ನರಳಾಡುತ್ತಿದ್ದ ಹುಲಿಯನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಮೈಸೂರಿನ ಮೃಗಾಲಯದ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಿ ಚಿಕಿತ್ಸೆ ನೀಡುತ್ತಿದ್ದರು.

ಹೊಟ್ಟೆ ಭಾಗದಲ್ಲಿ ರಂದ್ರವಾಗಿದ್ದ ಹುಲಿಗೆ ಪಶು ವೈದ್ಯರ ತಂಡದಿಂದ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಚಿಕಿತ್ಸೆ ನಂತರ ಚೇತರಿಸಿಕೊಂಡಂತೆ ಕಂಡು ಬಂದ ಹುಲಿ ಆಹಾರವನ್ನು ಸೇವಿಸತೊಡಗಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

ಹೊಟ್ಟೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿ ಅಂಗಾಂಗಳಿಗೂ ಹಾನಿಯುಂಟಾಗಿರುವ ಕುರಿತು ಮರಣೋತ್ತರ ಪರೀಕ್ಷೆಯಲ್ಲಿ ದೃಢ ವಾಗಿದೆ. ಈಗ ನಿಯಮಾನುಸಾರ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೂಗನ ಅಂತ್ಯಕ್ರಿಯೆ ನಡೆಸಲಾಗಿದೆ.

Tags: DeathforestTigerಅಟ್ರ್ಯಾಕ್ಷನ್ಉಸಿರುಚೆಲ್ಲಿದಚಿಕಿತ್ಸೆಫಲಕಾರಿಬಂಡೀಪುರದಮೂಗ
Previous Post

ಪ್ರಸಕ್ತ ಆರ್ಥಿಕ ಚಟುವಟಿಕೆಗಳ ಬಗ್ಗೆ ಸಂವಾದ | nirmala sitharaman |

Next Post

ಸಾರ್ವಕರ್‌ ವೀರನಲ್ಲ, ಬ್ರಿಟೀಷರ ವಿರುದ್ದ ಸೆಣಸಾಡಿದ ಟಿಪ್ಪು ನಿಜವಾದ ವೀರ : ವಿಜಯಾನಂದ ಕಾಶಪ್ಪನವರ್‌

Related Posts

Top Story

ಗ್ರೇಟರ್ ಬೆಂಗಳೂರು ಬಗ್ಗೆ ಡಿಕೆಶಿ ಮಹತ್ವದ ಸುದ್ದಿಗೋಷ್ಠಿ .!

by ಪ್ರತಿಧ್ವನಿ
October 7, 2025
0

https://youtu.be/DV6zm-FcZ-0?si=ejt260LqgwSY1fdS

Read moreDetails

ಜಾತಿ ಗಣತಿ ಸಮೀಕ್ಷೆ ಮಾಡೋ ಶಿಕ್ಷಕರಿಗೆ 20 ಸಾವಿರ ಕೊಡ್ತಿವಿ ಎಂದ CM ಸಿದ್ರಾಮಯ್ಯ

October 7, 2025

ಸಿದ್ದರಾಮಯ್ಯ ಕಾಮಿಡಿಗೆ ಬಿದ್ದು ಬಿದ್ದು ನಕ್ಕ ಗಣ್ಯರು

October 7, 2025

ಉಗ್ರಪ್ಪ, ದೇವೇಗೌಡ, ತನ್ನ ನಂಟಿನ ಬಗ್ಗೆ ಮೆಲುಕು ಹಾಕಿದ CM Siddaramaiah

October 7, 2025

DCC ಬ್ಯಾಂಕ್ ನಿಂದ ದೂರವಿಡೋಕೆ ಅವನ್ಯಾವನೋ-ಕತ್ತಿ ಗುಡುಗು

October 7, 2025
Next Post
ಸಾರ್ವಕರ್‌ ವೀರನಲ್ಲ, ಬ್ರಿಟೀಷರ ವಿರುದ್ದ ಸೆಣಸಾಡಿದ ಟಿಪ್ಪು ನಿಜವಾದ ವೀರ : ವಿಜಯಾನಂದ ಕಾಶಪ್ಪನವರ್‌

ಸಾರ್ವಕರ್‌ ವೀರನಲ್ಲ, ಬ್ರಿಟೀಷರ ವಿರುದ್ದ ಸೆಣಸಾಡಿದ ಟಿಪ್ಪು ನಿಜವಾದ ವೀರ : ವಿಜಯಾನಂದ ಕಾಶಪ್ಪನವರ್‌

Please login to join discussion

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada