Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಸಾಕಾನೆಗಳ ನೆರವಿನಿಂದ ಹುಲಿ ಸೆರೆಹಿಡಿದ ಅಧಿಕಾರಿಗಳು

ಪ್ರತಿಧ್ವನಿ

ಪ್ರತಿಧ್ವನಿ

July 3, 2022
Share on FacebookShare on Twitter

ಗುಂಡ್ಲುಪೇಟೆ ತಾಲ್ಲೂಕಿನ ಅಂಚಿನ ಲಕ್ಕಿಪುರ ಗ್ರಾಮದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೈತ ಹಾಗು ಹಸುವನ್ನು ಕೊಂದಿದ್ದು ತಿಂದಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸಾಕಾನೆಗಳ ನೆರವಿನಿಂದ ಸೆರೆ ಹಡಿದಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಇಂದಿನಿಂದ 7 ದಿನ ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಮಹೋತ್ಸವ

ಈ ಸರ್ಕಾರ ನಡೆಯುತ್ತಿಲ್ಲ, ಚುನಾವಣೆಗೆ ಏಳೆಂಟು ತಿಂಗಳಿದೆ ಅಂತ ಮ್ಯಾನೇಜ್​​ ಮಾಡುತ್ತಿದ್ದೇವೆ : ಸಚಿವ ಮಾಧುಸ್ವಾಮಿ ಆಡಿಯೋ ವೈರಲ್

ರಾಜ್ಯದ 1 ಕೋಟಿ 25 ಲಕ್ಷ ಮನೆಗಳಲ್ಲಿ ಧ್ವಜ ಹಾರಾಟ: ಸಿಎಂ ಬೊಮ್ಮಾಯಿ

ಲಕ್ಕಿಪುರ ಗ್ರಾಮಕ್ಕೆ ಹೊಂದಿಕೊಂಡಿರುವ ಶಿವಬಸಪ್ಪ ಎಂಬುವವರ ಬಾಳೆ ತೋಟದಲ್ಲಿ ಅಡಗಿದ್ದ ಹುಲಿ ಸೆರೆ ಹಿಡಿಯಲು ಭಾನುವಾರ ಬೆಳ್ಳಗ್ಗೆ 6 ಘಂಟೆಗೆ ಮಳೆ ನಡುವೆಯೇ ಕಾರ್ಯಾಚರಣೆ ಕೈಗೊಂಡಿದ್ದರು.

ಸಾಕಾನೆಗಳಾದ ಅಭಿಮನ್ಯು ಹಾಗು ಶ್ರೀಕಂಠನ ನೆರವಿನಿಂದ ಕಾರ್ಯಾಚರಣೆ ಆರಂಭಿಸಿದ ಅಧಿಕಾರಿಗಳು ಅರವಳಿಕೆ ಮದ್ದು ನೀಡಿ ಪ್ರಜ್ಷೆ ತಪ್ಪಿಸಿ ಸೆರೆ ಹಿಡಿದಿದ್ದಾರೆ.

ಅಂದಾಜು 10 ವರ್ಷ ವಯಸ್ಸಿನ ಹೆಣ್ಣು ಹುಲಿಯ ಎಡಗಾಲಿನ ಮೇಲೆ ಗಾಯಗಳಾಗಿದ್ದು ಹುಲಿಯನ್ನು ಮೈಸೂರಿನ ಕೂರ್ಗಹಳ್ಳಿಯಲ್ಲಿರುವ ಪುರ್ನವಸತಿ ಕೇಂದ್ರಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಹುಲಿ ಯೋಜನೆ ಪ್ರಾಧಿಕಾರದ ನಿರ್ದೇಶಕರಾದ ರಮೇಶ್ ಕುಮಾರ್, ಎಸಿಎಫ್ ನವೀನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

RS 500
RS 1500

SCAN HERE

[elfsight_youtube_gallery id="4"]

don't miss it !

ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ ನಡೆಸಿದ 24 ವರ್ಷದ ವ್ಯಕ್ತಿ ಯಾರು?
ವಿದೇಶ

ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ ನಡೆಸಿದ 24 ವರ್ಷದ ವ್ಯಕ್ತಿ ಯಾರು?

by ಪ್ರತಿಧ್ವನಿ
August 13, 2022
ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ
ದೇಶ

ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ

by ಪ್ರತಿಧ್ವನಿ
August 13, 2022
ಕಾಮನ್‌ವೆಲ್ತ್ :  ಪಾಕಿಸ್ತಾನದ ತಾಹಿರ್ ವಿರುದ್ಧ ಸೆಣೆಸಾಡಿ ಚಿನ್ನ ಗೆದ್ದ ನವೀನ!
ಕ್ರೀಡೆ

ಕಾಮನ್‌ವೆಲ್ತ್ : ಪಾಕಿಸ್ತಾನದ ತಾಹಿರ್ ವಿರುದ್ಧ ಸೆಣೆಸಾಡಿ ಚಿನ್ನ ಗೆದ್ದ ನವೀನ!

by ಪ್ರತಿಧ್ವನಿ
August 7, 2022
ಲಾಲ್ ಬಾಗ್ ಫ್ಲವರ್ ಶೋ : ಭರ್ಜರಿ ಆಫರ್ ಕೊಟ್ಟ ನಮ್ಮ ಮೆಟ್ರೋ!
ಕರ್ನಾಟಕ

ಲಾಲ್ ಬಾಗ್ ಫ್ಲವರ್ ಶೋ : ಭರ್ಜರಿ ಆಫರ್ ಕೊಟ್ಟ ನಮ್ಮ ಮೆಟ್ರೋ!

by ಪ್ರತಿಧ್ವನಿ
August 12, 2022
ಮಹಾಘಟಬಂಧನ್‌ ನಾಯಕರಾಗಿ ನಿತೀಶ್‌ ಕುಮಾರ್‌ ಆಯ್ಕೆ
ದೇಶ

ಬಿಹಾರ ಸಿಎಂ ಆಗಿ ದಾಖಲೆ 8ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

by ಪ್ರತಿಧ್ವನಿ
August 10, 2022
Next Post
ಮಹಾರಾಷ್ಟ್ರ ವಿಧಾನಸಭಾಧ್ಯಕ್ಷರಾಗಿ ರಾಹುಲ್ ನಾರ್ವೇಕರ್ ಆಯ್ಕೆ!

ಮಹಾರಾಷ್ಟ್ರ ವಿಧಾನಸಭಾಧ್ಯಕ್ಷರಾಗಿ ರಾಹುಲ್ ನಾರ್ವೇಕರ್ ಆಯ್ಕೆ!

ಮಹಾರಾಷ್ಟ್ರ ರಾಜಕೀಯ : ಬಹುಮತ ಸಾಬೀತಿಗೆ ವೇದಿಕೆ ಸಜ್ಜು

ಮಹಾರಾಷ್ಟ್ರ ರಾಜಕೀಯ : ಬಹುಮತ ಸಾಬೀತಿಗೆ ವೇದಿಕೆ ಸಜ್ಜು

ದಕ್ಷಿಣದತ್ತ ದೃಷ್ಟಿ ನೆಟ್ಟ ಕಮಲ ಪಡೆ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ; ನಿರ್ಣಯ ಮಂಡಿಸಲಿರುವ ಮೋದಿ – ಅಮಿತ್ ಶಾ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist