• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ನಾಗರಹೊಳೆಯಲ್ಲಿ 5 ವರ್ಷದ ಗಂಡು ಹುಲಿ ಮೃತದೇಹ ಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
June 12, 2024
in ಇತರೆ / Others, ಇದೀಗ, ಕರ್ನಾಟಕ, ದೇಶ
0
ಹುಲಿ ದಾಳಿಗೆ ಮಹಿಳೆ ಬಲಿ
Share on WhatsAppShare on FacebookShare on Telegram

ADVERTISEMENT

ನಾಗರಹೊಳೆ ಅರಣ್ಯದಲ್ಲಿ ಐದು ವರ್ಷದ ಗಂಡು ಹುಲಿಯ ಮೃತ ದೇಹ ಪತ್ತೆಯಾಗಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಗಸ್ತು ತಿರುಗುವ ವೇಳೆ ಪತ್ತೆಯಾಗಿರುವ ಹುಲಿಯ ಮೃತದೇಹ ಕಂಡು ಅಧಿಕಾರಿಗಳು ಶಾಕ್ ಆಗಿದ್ದಾರೆ.ನಾಗರಹೊಳೆ ಅರಣ್ಯ ಪ್ರದೇಶದ ಹುಣಸೂರು ವನ್ಯಜೀವಿ ವಲಯದ ವ್ಯಾಪ್ತಿಯ ಗೋವಿಂದೇಗೌಡ ಕಂಡಿ ಬಳಿ ಮೃತದೇಹ ಪತ್ತೆಯಾಗಿದೆ.ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಎರಡು ಹುಲಿಗಳ ನಡುವೆ ಕಾದಾಟ ನಡೆದು ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ.ಸದ್ಯ ಹುಲಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಅದನ್ನ ಸುಟ್ಟುಹಾಕಿದ್ದಾರೆ.ಎನ್.ಟಿ.ಸಿ.ಎ ಮಾರ್ಗಸೂಚಿಯಂತೆ ಮರಣೋತ್ತರ ಪರೀಕ್ಷೆ ನಡೆಸಿರುವ ಅರಣ್ಯಾಧಿಕಾರಿಗಳು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Tags: DeathMysuruNagarahole Tiger ReserveTiger
Previous Post

ದರ್ಶನ್ ನಿಂದ ಅಂತರ ಕಾಯ್ದುಕೊಂಡ ತಾಯಿ ಮೀನಾ ತೂಗುದೀಪ.. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲು ನಿರಾಕರಣೆ

Next Post

ದರ್ಶನ್ ‘ತೂಗುದೀಪ’ ಹೆಸರಿನ ಹಿನ್ನೆಲೆ ಗೊತ್ತಾ..? ತಂದೆ ಹೆಸರಿಗೆ ಕಳಂಕ ತಂದುಬಿಟ್ರಾ ಚಾಲೆಂಜಿಂಗ್ ಸ್ಟಾರ್ ?

Related Posts

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..
Top Story

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

by ಪ್ರತಿಧ್ವನಿ
February 6, 2026
0

ಬೆಂಗಳೂರು : ಜಿಂಬಾಬ್ವೆಯ ಪರಾರೆಯಲ್ಲಿ ನಡೆದ ಅಂಡರ್‌-19 ಕ್ರಿಕೆಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತ ತಂಡ ಇಂದು ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಯುವ ಭಾರತ...

Read moreDetails

ನಾವು ರಕ್ಷಣೆಗೆ ಬರಲ್ಲ, ನೀವಾಗಿಯೇ ಇರಾನ್‌ ಬಿಟ್ಟು ಬನ್ನಿ, : ಮುಸ್ಲಿಂ ರಾಷ್ಟ್ರದಲ್ಲಿನ ಅಮೆರಿಕನ್ನರಿಗೆ ಟ್ರಂಪ್‌ ಶಾಕ್..!

February 6, 2026
ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ : 30 ಜನರ ಬ**ಲಿ, ನೂರಾರು ಜನರಿಗೆ ಗಾಯ..!

ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ಸ್ಫೋಟ : 30 ಜನರ ಬ**ಲಿ, ನೂರಾರು ಜನರಿಗೆ ಗಾಯ..!

February 6, 2026
“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

February 6, 2026
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
Next Post
ಕೊಲೆ ಪ್ರಕರಣ; ಪವಿತ್ರಾಗೌಡ ಎ1, ದರ್ಶನ್ ಎ2, ಪವನ್ ಎ3!

ದರ್ಶನ್ 'ತೂಗುದೀಪ' ಹೆಸರಿನ ಹಿನ್ನೆಲೆ ಗೊತ್ತಾ..? ತಂದೆ ಹೆಸರಿಗೆ ಕಳಂಕ ತಂದುಬಿಟ್ರಾ ಚಾಲೆಂಜಿಂಗ್ ಸ್ಟಾರ್ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada