• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚಿಕಿತ್ಸೆ ಫಲಕಾರಿಯಾಗದೆ ಉಸಿರುಚೆಲ್ಲಿದ ಬಂಡೀಪುರದ ಹುಲಿ ಮೂಗ

Any Mind by Any Mind
November 18, 2021
in ಕರ್ನಾಟಕ
0
ಚಿಕಿತ್ಸೆ ಫಲಕಾರಿಯಾಗದೆ ಉಸಿರುಚೆಲ್ಲಿದ ಬಂಡೀಪುರದ ಹುಲಿ ಮೂಗ
Share on WhatsAppShare on FacebookShare on Telegram

ಸಾಂಸ್ಕ್ರತಿಕ ನಗರಿ ಮೈಸೂರು ಮೃಗಾಲಯದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಮೂಗ ಎಂಬ ಹುಲಿ ಸಾವನ್ನಪ್ಪಿದ್ದಾನೆ. ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದಲ್ಲಿ ಮೂಗ ಎಂದೇ ಈ ಹುಲಿ ಖ್ಯಾತ ಗಳಿಸಿತ್ತು.

ADVERTISEMENT

ಸದಾ ಲವಲವಿಕೆಯಿಂದ ಇರುತ್ತಿದ್ದ ಮೂಗ ಸಪಾರಿ ಪ್ರಿಯರ ಮೈನ್ ಅಟ್ರ್ಯಾಕ್ಷನ್ ಆಗಿದ್ದನು. ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಕಾಡಾನೆಯೊಂದಿಗೆ ಕಾದಾಟಕ್ಕಿಳಿದಿದ್ದ ಮೂಗ ಖ್ಯಾತಿಯ ಹುಲಿ ಇದಾಗಿದೆ. ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಸಪಾರಿ ವಲಯದಲ್ಲಿ ಅಕ್ಟೋಬರ್ 20 ರಂದು ಈ ಘಟನೆ ನಡೆದಿತ್ತು.

ಏಳು ವರ್ಷ ವಯಸ್ಸಿನ ಮೂಗ ಹುಲಿ ಕಾಡಾನೆಯೊಂದಿಗೆ ಕಾದಾಟ ನಡೆಸಿ ತೀವ್ರವಾಗಿ ಗಾಯಗೊಂಡಿತ್ತು. ಆನೆ ಹಾಗೂ ಹುಲಿ ನಡುವೆ ನಡೆದ ಕಾದಾಟದಲ್ಲಿ ಆನೆ ದಂತದಿಂದ ಬಲವಾಗಿ ತಿವಿದಿತ್ತು.

ಗಜರಾಜನ ತಿವಿತಕ್ಕೆ ನೆಲಕಚ್ಚಿದ್ದ ಹುಲಿಗೆ ಕರುಳು ಮತ್ತು ಶ್ವಾಸಕೋಶ ಕಾಣುವಷ್ಟು ಆಳದ ಗಾಯವಾಗಿತ್ತು. ನೋವಿನಿಂದ ನರಳಾಡುತ್ತಿದ್ದ ಹುಲಿಯನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಮೈಸೂರಿನ ಮೃಗಾಲಯದ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಿ ಚಿಕಿತ್ಸೆ ನೀಡುತ್ತಿದ್ದರು.

ಹೊಟ್ಟೆ ಭಾಗದಲ್ಲಿ ರಂದ್ರವಾಗಿದ್ದ ಹುಲಿಗೆ ಪಶು ವೈದ್ಯರ ತಂಡದಿಂದ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಚಿಕಿತ್ಸೆ ನಂತರ ಚೇತರಿಸಿಕೊಂಡಂತೆ ಕಂಡು ಬಂದ ಹುಲಿ ಆಹಾರವನ್ನು ಸೇವಿಸತೊಡಗಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

ಹೊಟ್ಟೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿ ಅಂಗಾಂಗಳಿಗೂ ಹಾನಿಯುಂಟಾಗಿರುವ ಕುರಿತು ಮರಣೋತ್ತರ ಪರೀಕ್ಷೆಯಲ್ಲಿ ದೃಢ ವಾಗಿದೆ. ಈಗ ನಿಯಮಾನುಸಾರ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೂಗನ ಅಂತ್ಯಕ್ರಿಯೆ ನಡೆಸಲಾಗಿದೆ.

Tags: Deathmysore zooNational Animal TigerTigerTiger censustiger mooga
Previous Post

ಅತಿಥಿಯಾಗಲು ಸದಾ ಸಿದ್ಧ ಆತಿಥೇಯರಾಗುವಿರಾ ?

Next Post

ಕ್ರಿಪ್ಟೋಕರೆನ್ಸಿ ಹಗರಣ: ಬಿಟ್ ಕಾಯಿನ್ ವರ್ಗಾವಣೆ ಪಂಚನಾಮೆ ಹೇಳುವುದೇನು?

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಕ್ರಿಪ್ಟೋಕರೆನ್ಸಿ ಹಗರಣ: ಬಿಟ್ ಕಾಯಿನ್ ವರ್ಗಾವಣೆ ಪಂಚನಾಮೆ ಹೇಳುವುದೇನು?

ಕ್ರಿಪ್ಟೋಕರೆನ್ಸಿ ಹಗರಣ: ಬಿಟ್ ಕಾಯಿನ್ ವರ್ಗಾವಣೆ ಪಂಚನಾಮೆ ಹೇಳುವುದೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada