• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನವೆಂಬರ್ 26ರೊಳಗೆ ಕೃಷಿ ಮಸೂದೆ ಹಿಂಪಡೆಯಿರಿ ಇಲ್ಲವೇ, ತೀವ್ರ ಪ್ರತಿಭಟನೆ ಎದುರಿಸಿ : ಕೇಂದ್ರಕ್ಕೆ ಟಿಕಾಯತ್ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
November 1, 2021
in ದೇಶ
0
UP Election 2022 : ಬಿಜೆಪಿಗೆ ಮತ ಹಾಕದಂತೆ ನಾನು ರೈತರಿಗೆ ಮನವಿ ಮಾಡುತ್ತೇನೆ – ರಾಕೇಶ್ ಟಿಕಾಯತ್
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ನವೆಂಬರ್ 26ರೊಳಗೆ ಹಿಂಪಡೆಯದಿದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರಾಧ್ಯಕ್ಷ, ರೈತ ಮುಖಂಡ ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆಯನ್ನ ನೀಡಿದ್ದಾರೆ.

ADVERTISEMENT

ಕಳೆದ ಒಂದು ವರ್ಷದಿಂದ ರೈತರು ದೆಹಲಿಯ ಗಡಿ ಭಾಗದಲ್ಲಿ ಚಳಿ, ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ ನವೆಂಬರ್ 26ರ ವರೆಗೆ ಸಮಯವಿದೆ, ನವೆಂಬರ್ 27ರಿಂದ ರೈತರು ಹಳ್ಳಿಗಳಿಂದ ಟ್ಯ್ರಾಕ್ಟರ್ಗಳ ಮೂಲಕ ದೆಹಲಿಯ ಗಡಿ ಪ್ರದೇಶಗಳನ್ನು ತಲುಪಲಿದ್ದಾರೆ. ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರಕ್ಕೆ ಎರಡು ದಿನಗಳ ಅವಧಿಯಲ್ಲಿ ಎರಡನೇ ಎಚ್ಚರಿಕೆಯನ್ನು ನೀಡಿದ್ದು, ಪ್ರತಿಭಟನೆ ಮತ್ತು ಪ್ರತಿಭಟನಾ ನಿರತ ರೈತರನ್ನು ಬಲವಂತವಾಗಿ ಹತ್ತಿಕ್ಕಲು ಪ್ರಯತ್ನಿಸಿದರೆ ಅದರ ಪರಿಣಾಮವನ್ನು ಕೇಂದ್ರ ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಟಿಕಾಯತ್ ಕೇಂದ್ರ ಸರ್ಕಾರವನ್ನ ನಿನ್ನೆ ಎಚ್ಚರಿಸಿದ್ದರು.

ರೈತರ ಪ್ರತಿಭಟನೆಯನ್ನು ದೆಹಲಿಯ ಗಡಿಯಿಂದ ಬಲವಂತವಾಗಿ ಹತ್ತಿಕ್ಕುವ ಪ್ರಯತ್ನವೇನಾದರು ನಡೆದರೆ ದೇಶಾದ್ಯಂತ ಇರುವ ಸರ್ಕಾರಿ ಕಚೇರಿಗಳನ್ನು ಧಾನ್ಯ ಮಾರುಕಟ್ಟೆಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಸರ್ಕಾರವು ಪ್ರತಿಭಟನಾ ಸ್ಥಳದಲ್ಲಿ ರೈತರು ನಿರ್ಮಿಸಿರುವ ಗುಡಿಸಲನ್ನು ಬಲವಂತವಾಗಿ ಮುಚ್ಚಿಸಲು ಪ್ರಯತ್ನಿಸಿದರೆ ರೈತರು ಪೊಲೀಸ್ ಠಾಣೆಯಲ್ಲಿ ಮತ್ತು ಜಿಲ್ಲಾಧಿಕರಿಗಳ ಕಚೇರಿಯಲ್ಲಿ ವಾಸ್ತವ್ಯವನ್ನ ಹೂಡಿಲಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವರ್ಷ ಕೇಂದ್ರ ಬಿಜೆಪಿ ಸರ್ಕಾರವು ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿತ್ತು. ಇದು ರೈತರ ಹಿತಾಸಕ್ತಿಗೆ ವಿರುದ್ದವಾಗಿವೆ ಎಂದು ಆರೋಪಿಸಿ ಕಳೆದ ವರ್ಷ ನವೆಂಬರ್ 26ರಂದು ರೈತರು ದೆಹಲಿಯ ಹಡಿ ಭಾಗಗಳಾದ ಸಿಂಘು, ಟಿಕ್ರಿ ಮತ್ತು ಘಾಜಿಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರವು ಈ ಕಾನೂನುಗಳು ರೈತರ ಪರ ಎಂದು ಹೇಳುತ್ತಿದೆ.

ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವೆ 11 ಸುತ್ತಿನ ಮಾತುಕತೆ ನಡೆದರು ಯಾವುದೇ ಪ್ರಯೋಜನವಾಗಿಲ್ಲ.

Tags: BJPCongress PartyCovid 19ಎಚ್ಚರಿಕೆಕೃಷಿ ಮಸೂದೆಕೋವಿಡ್-19ನರೇಂದ್ರ ಮೋದಿಪ್ರತಿಭಟನೆಬಿಜೆಪಿರಾಕೇಶ್ ಟಿಕಾಯತ್
Previous Post

ಮಕ್ಕಳ ಆನ್ ಲೈನ್ ಶಿಕ್ಷಣದಲ್ಲಿ ಪೋಷಕರ ಕಾಳಜಿ ಹೆಚ್ಚಾಗಬೇಕಿದೆ : ಎಇಆರ್‌ಒ ಸಮೀಕ್ಷೆ!

Next Post

ಪೆಟ್ರೋಲ್, ಡೀಸೆಲ್ ಬೆಲೆ ಜನಸಾಮಾನ್ಯರನ್ನು ಜೇಬನ್ನು ಹಿಗ್ಗಿಸುತ್ತಲೇ ಇದೆ!

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
ಈ ಸಾವು ನ್ಯಾಯವೇ??

ಈ ಸಾವು ನ್ಯಾಯವೇ??

June 15, 2025
Next Post
ಪೆಟ್ರೋಲ್, ಡೀಸೆಲ್ ಬೆಲೆ ಜನಸಾಮಾನ್ಯರನ್ನು ಜೇಬನ್ನು ಹಿಗ್ಗಿಸುತ್ತಲೇ ಇದೆ!

ಪೆಟ್ರೋಲ್, ಡೀಸೆಲ್ ಬೆಲೆ ಜನಸಾಮಾನ್ಯರನ್ನು ಜೇಬನ್ನು ಹಿಗ್ಗಿಸುತ್ತಲೇ ಇದೆ!

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada