• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಟಿ-20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಟಿಮ್‌ ಡೇವಿಡ್‌ ಗೆ ಸ್ಥಾನ!

Any Mind by Any Mind
September 1, 2022
in ಕ್ರೀಡೆ
0
ಟಿ-20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಟಿಮ್‌ ಡೇವಿಡ್‌ ಗೆ ಸ್ಥಾನ!
Share on WhatsAppShare on FacebookShare on Telegram

ಮುಂಬರುವ ಟಿ-20 ವಿಶ್ವಕಪ್‌ ಟೂರ್ನಿಗೆ ಪ್ರಕಟಿಸಲಾದ ಆಸ್ಟ್ರೇಲಿಯಾ ತಂಡದಲ್ಲಿ ಟಿಮ್‌ ಡೇವಿಡ್‌ ಸ್ಥಾನ ಪಡೆಯುವ ಮೂಲಕ ಟಿ-20ಗೆ ಮರಳಿದ್ದಾರೆ.

ADVERTISEMENT

ವಿಶ್ವಕಪ್‌ ಟೂರ್ನಿಗೂ ಮುನ್ನ ಅಂದರೆ ಸೆಪ್ಟೆಂಬರ್‌ ನಲ್ಲಿ ನಡೆಯಲಿರುವ ಭಾರತ ವಿರುದ್ಧದ ಸರಣಿಗೂ ಟಿಮ್‌ ಡೇವಿಡ್‌ ಸ್ಥಾನ ಪಡೆಯುವ ಮೂಲಕ ವಿಶ್ವಕಪ್‌ ಸಿದ್ಧತಾ ತಂಡದಲ್ಲೂ ಸ್ಥಾನ ಗಳಿಸಿದ್ದಾರೆ.

ಸಿಂಗಾಪುರ ಮೂಲದ ಟಿಮ್‌ ಡೇವಿಡ್‌ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ ಮನ್‌ ಆಗಿದ್ದಾರೆ. ಬಿಬಿಎಸ್‌ ಸೇರಿದಂತೆ ಹಲವು ಪ್ರತಿಷ್ಠಿತ ಟೂರ್ನಿಗಳಲ್ಲಿ ಆಡಿರುವ ಟಿಮ್‌ ಡೇವಿಡ್‌ ಸಿಂಗಾಪುರ ತಂಡದ ಪರವಾಗಿಯೂ 14 ಟಿ-20 ಪಂದ್ಯಗಳಲ್ಲಿ ಆಡಿದ್ದಾರೆ.

‌ಸೆಪ್ಟೆಂಬರ್‌ 20ರಿಂದ 25ರವರೆಗೆ ನಡೆಯಲಿರುವ ಭಾರತ ವಿರುದ್ಧದ ಸರಣಿಯಿಂದ ಡೇವಿಡ್‌ ವಾರ್ನರ್‌ ಗೆ ಕೊಕ್‌ ನೀಡಲಾಗಿದ್ದು, ಕೆಮರೂನ್‌ ಗ್ರೀನ್‌ ಆಡಲಿದ್ಧಾರೆ. ಆದರೆ ವಾರ್ನರ್‌ ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆದಿದ್ದು, ಇದು ಅವರ ಕೊನೆಯ ವಿಶ್ವಕಪ್‌ ಆಗಲಿದೆ ಎಂದು ಹೇಳಲಾಗಿದೆ.

ಟಿ-20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ:

ಏರಾನ್‌ ಫಿಂಚ್‌ (ನಾಯಕ), ಡೇವಿಡ್‌ ವಾರ್ನರ್‌, ಮಿಚೆಲ್‌ ಮಾರ್ಷ್‌, ಸ್ಟೀವನ್‌ ಸ್ಮಿತ್‌, ಗ್ಲೆನ್‌ ಮ್ಯಾಕ್ಸ್‌ ವೆಲ್‌, ಮಾರ್ಕೂಸ್‌ ಸ್ಟೋನಿಸಿಸ್‌, ಮ್ಯಾಥ್ಯೂ ವೇಡ್‌ (ವಿ.ಕೀ.), ಟಿಮ್‌ ಡೇವಿಡ್‌, ಜೋಶ್‌ ಇಂಗ್ಲೀಸ್‌ (ವಿ.ಕೀ.), ಅಸ್ಟನ್‌ ಅಗರ್‌, ಮಿಚೆಲ್‌ ಸ್ಟಾರ್ಕ್‌, ಪ್ಯಾಟ್‌ ಕಮಿನ್ಸ್‌, ಆಡಂ ಜಂಪಾ, ಜೋಷ್‌ ಹ್ಯಾಜ್ಲೆವುಡ್‌, ಕೇನ್‌ ರಿಚರ್ಡರ್ಸನ್‌.

Previous Post

ಪ್ರವಾಹ ಎನ್ನುವುದು ಸರ್ಕಾರದ ಕೈಯಲ್ಲಿಲ್ಲ, ಈಗ ಸುರಿಯುತ್ತಿರುವುದು ಮಳೆ ಪ್ರಕೃತಿ ಸಹಜ : ಸಚಿವ ಆರ್. ಅಶೋಕ್

Next Post

ಸಾವರ್ಕರ್‌ ಭಾವಚಿತ್ರ ಇಡಲು ಅನುಮತಿ: ಪೊಲೀಸರ ವಿರುದ್ಧ ಮುತಾಲಿಕ್‌ ಕಿಡಿ

Related Posts

Top Story

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

by ಪ್ರತಿಧ್ವನಿ
July 3, 2025
0

ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು....

Read moreDetails
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025
Next Post
ಮೇ 9ರಿಂದ ಮೈಕ್‌ ನಲ್ಲಿ ಮಹಾ ಆರತಿ ಅಭಿಯಾನ: ಪ್ರಮೋದ್‌ ಮುತಾಲಿಕ್

ಸಾವರ್ಕರ್‌ ಭಾವಚಿತ್ರ ಇಡಲು ಅನುಮತಿ: ಪೊಲೀಸರ ವಿರುದ್ಧ ಮುತಾಲಿಕ್‌ ಕಿಡಿ

Please login to join discussion

Recent News

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

by Chetan
July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 
Top Story

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

by Chetan
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada