• Home
  • About Us
  • ಕರ್ನಾಟಕ
Thursday, January 8, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಫಿ/ ಟೀ ಪಾತ್ರೆಯಲ್ಲಿರುವಂತ ಕಲೆಗಳನ್ನ ಹೋಗಲಾಡಿಸಲು ಈ ಟ್ರಿಕ್ ಟ್ರೈ ಮಾಡಿ.!

Rachita by Rachita
February 25, 2025
in Top Story, ಜೀವನದ ಶೈಲಿ
0
ಕಾಫಿ/ ಟೀ ಪಾತ್ರೆಯಲ್ಲಿರುವಂತ ಕಲೆಗಳನ್ನ ಹೋಗಲಾಡಿಸಲು ಈ ಟ್ರಿಕ್ ಟ್ರೈ ಮಾಡಿ.!
Share on WhatsAppShare on FacebookShare on Telegram

ಮನೆಗಳಲ್ಲಿ ಪಾತ್ರೆಗಳು ಸಾಕಷ್ಟು ಇದ್ದರೂ ಕೂಡ ಟಿ ಅಥವಾ ಕಾಫಿಯನ್ನು ಮಾಡಲು ಪ್ರತಿದಿನ ಒಂದೇ ಪಾತ್ರೆಯನ್ನ ಬಳಸುತ್ತೇವೆ ಅದಲು ಟೀ ಮಾಡಿದ ಪಾತ್ರೆಯನ್ನು ತೊಳೆಯಲು ಸ್ವಲ್ಪ ಕಷ್ಟ ಯಾಕೆಂದರೆ ಕಲೆಗಳು ಹೆಚ್ಚಿರುತ್ತದೆ. ಹಾಗೂ ಕೆಲವು ಬಾರಿ ಯಾವುದಾದರು ಒಂದು ಪದಾರ್ಥವನ್ನು ನೋಡದೆ ಅಥವಾ ಅದರ ಮೇಲೆ ಗಮನಹರಿಸದೆ ಅದು ಅತಿಯಾಗಿ ಬಿಸಿಯಾಗಿ ಹೊತ್ತಿ ಹೋಗಬಹುದು. ಇದರಿಂದ ಪದಾರ್ಥ ಹಾಳಾಗುವುದಲ್ಲದೆ ಪಾತ್ರೆ ಕೂಡ ಸುಟ್ಟು ಹೋಗುತ್ತದೆ. ಚಹಾ ಮಾಡಿದ ಪಾತ್ರೆಯಲ್ಲಿ ಇರುವಂತಹ ಕಲೆಗಳನ್ನ ಹಾಗೂ ಸುಟ್ಟು ಕರಕಲು ಆದಂತ ಕಲೆಗಳಲ್ಲೂ ಶಮನ ಮಾಡಲು ಸ್ವಲ್ಪ ಕಷ್ಟ.. ಹಾಗಾಗಿ ಈ ಬೆಸ್ಟ್ ಟಿಪ್ಸ್ ಬಳಸಿ ಕಲೆಗಳನ್ನ ಹೋಗಲಾಡಿಸಿ.

ADVERTISEMENT

ಅಡುಗೆ ಸೋಡಾ

ಟೀ ಅಥವಾ ಕಾಫಿ ಪಾತ್ರೆಗಳಲ್ಲಿ ಇರುವಂತಹ ಕಪ್ಪು ಕಲೆಗಳನ್ನ ತೆಗೆದುಹಾಕಲು ಒಂದು ಟೇಬಲ್ ಸ್ಪೂನ್ ಅಷ್ಟು ಬೇಕಿಂಗ್ ಸೋಡಾ ಗೆ ಅರ್ಧದಷ್ಟು ನಿಂಬೆ ರಸವನ್ನ ಹಾಕಿ ಮಿಶ್ರಣ ಮಾಡಿ. ಆ ಮಿಶ್ರಣವನ್ನು ಕಲೆಯಾದ ಪಾತ್ರೆಗಳಿಗೆ ಹಚ್ಚಿ ಅರ್ಧ ಗಂಟೆಗಳ ಕಾಲ ಬಿಟ್ಟು ತೊಳಿಯುವುದರಿಂದ ಕಲೆಗಳು ಬೇಗನೆ ನಿವಾರಣೆಯಾಗುತ್ತದೆ.

ಉಪ್ಪು

ಕಲೆಗಳು ಹೆಚ್ಚಿರುವ ಪಾತ್ರಗಳ ಮೇಲೆ ಉಪ್ಪನ್ನ ಸವರಿ ಕೆಲ ನಿಮಿಷಗಳ ಕಾಲ ಹಾಗೆ ಬಿಡಿ ನಂತರ ಒಂದು ಬ್ರಷ್ ನಿಂದ ಚೆನ್ನಾಗಿ ಉಜ್ಜಿದರೆ ಕಲೆಗಳು ಶಮನಗೊಳ್ಳುತ್ತದೆ.

ನೀರು ಮತ್ತು ವೈಟ್ ವಿನೆಗರ್

ಒಂದು ಟೇಬಲ್ ಸ್ಪೂನ್ ಅಷ್ಟು ವೈಟ್ ವಿನೆಗರ್ ಅನ್ನ ಅರ್ಧ ಪಾತ್ರೆ ನೀರಿಗೆ ಬೆರೆಸಿ. ನಂತರ ಆ ಮಿಶ್ರಣವನ್ನು ಕಲೆಯಾಗಿರುವ ಪಾತ್ರಗಳ ಒಳಗೆ ಹಾಕಿ ಅರ್ಧ ಗಂಟೆ ಬಿಡಿ.. ಇದರಿಂದ ಕಲೆಗಳು ಶಮನವಾಗುತ್ತದೆ.

Tags: deep cleankitchenstain vesselsTips
Previous Post

ಒಂದು ಸ್ಪೂನ್ ಅಷ್ಟು ಕುಂಬಳಕಾಯಿ ಬೀಜ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ.!

Next Post

ಯತ್ನಾಳ್​ ಟೀಂಗೆ ಮನ ಮುಟ್ಟುವಂತೆ ಟಾಂಗ್​ ಕೊಟ್ಟ ವಿಜಯೇಂದ್ರ ಆಪ್ತ..

Related Posts

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!
Top Story

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

by ಪ್ರತಿಧ್ವನಿ
January 8, 2026
0

ಬಿಗ್‌ ಬಾಸ್‌ ಕನ್ನಡ(Bigg Boss Kannada) ಸೀಸನ್‌ 12 ಅಂತಿಮ ಹಂತಕ್ಕೆ ತಲುಪುತ್ತಿದ್ದು, ಈ ವಾರ ಟಾಪ್‌ 6 ಸ್ಪರ್ಧಿಯ ಸ್ಥಾನಕ್ಕಾಗಿ ಮನೆ ಮಂದಿ ಹೋರಾಟಕ್ಕಿಳಿದಿದ್ದಾರೆ. ಈ...

Read moreDetails
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

January 8, 2026
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

January 8, 2026
ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

January 8, 2026
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

January 8, 2026
Next Post
ಯತ್ನಾಳ್​ ಟೀಂಗೆ ಮನ ಮುಟ್ಟುವಂತೆ ಟಾಂಗ್​ ಕೊಟ್ಟ ವಿಜಯೇಂದ್ರ ಆಪ್ತ..

ಯತ್ನಾಳ್​ ಟೀಂಗೆ ಮನ ಮುಟ್ಟುವಂತೆ ಟಾಂಗ್​ ಕೊಟ್ಟ ವಿಜಯೇಂದ್ರ ಆಪ್ತ..

Recent News

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!
Top Story

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

by ಪ್ರತಿಧ್ವನಿ
January 8, 2026
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು
Top Story

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

by ಪ್ರತಿಧ್ವನಿ
January 8, 2026
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್
Top Story

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!
Top Story

ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

by ಪ್ರತಿಧ್ವನಿ
January 8, 2026
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..
Top Story

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

January 8, 2026
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada