• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Tips to store grains in monsoon: ಮಳೆಗಾಲದಲ್ಲಿ ಧಾನ್ಯಗಳನ್ನ ಶೇಖರಣೆ ಮಾಡಲು ಈ ಟಿಪ್ಸ್ ನ ಫಾಲೋ ಮಾಡಿ.!

ಪ್ರತಿಧ್ವನಿ by ಪ್ರತಿಧ್ವನಿ
July 7, 2024
in Top Story, ಜೀವನದ ಶೈಲಿ
0
Tips to store grains in monsoon: ಮಳೆಗಾಲದಲ್ಲಿ ಧಾನ್ಯಗಳನ್ನ ಶೇಖರಣೆ ಮಾಡಲು ಈ ಟಿಪ್ಸ್ ನ ಫಾಲೋ ಮಾಡಿ.!
Share on WhatsAppShare on FacebookShare on Telegram

ಮಳೆಗಾಲದಲ್ಲಿ ಅತಿ ಹೆಚ್ಚು ಮಳೆಯಿಂದ ಹ್ಯುಮಿಡಿಟಿ ಹೆಚ್ಚಾಗುತ್ತದೆ. ಇದರಿಂದ ಮನೆಯಲ್ಲಿ ಸ್ಟೋರ್ ಮಾಡಿ ಇಟ್ಟಿರುವಂತ ಕಾಳುಗಳು, ಧಾನ್ಯಗಳು ಹಾಳಾಗುವ ಸಾಧ್ಯತೆ ಹೆಚ್ಚಿರುತ್ತದೆ..ಅದರಲ್ಲೂ  ಮುಖ್ಯವಾಗಿ ಕೀಟಗಳ ಬೆಳವಣಿಗೆ ಮಾನ್ಸೂನ್ ಅಲ್ಲಿ ಜಾಸ್ತಿ ಆಗುತ್ತದೆ.ಬ್ಯಾಕ್ಟೀರಿಯ ಹೆಚ್ಚಾದಂತೆ ಫಂಗಸ್ ಬರುತ್ತದೆ..ಧಾನ್ಯಗಳ ಕೆಟ್ಟ ವಾಸನೆ ಹಾಗೂ ಹುಲಗಾಗುತ್ತದೆ.. ಅದರಿಂದ ಮನೆಯಲ್ಲಿ ಇರುವಂತಹ ಧಾನ್ಯಗಳನ್ನ ಸೇಫ್ ಆಗಿ ಶೇಖರಣೆ ಮಾಡಲು ಈ ಟಿಪ್ಸ್ ಅನ್ನ ಫಾಲೋ ಮಾಡುವುದು ಉತ್ತಮ..

ADVERTISEMENT

ಡ್ರೈ ರೋಸ್ಟ್

ಮನೆಗೆ ತಿಂಗಳಿಗೊಮ್ಮೆ ಅಥವಾ 15 ದಿನಕ್ಕೊಮ್ಮೆ ಧಾನ್ಯ ಅಥವಾ ಬೇಳೆ ಕಾಳುಗಳನ್ನು ತರಲಾಗುತ್ತದೆ. ಇಂತಹ ಸಂದರ್ಭದಲ್ಲಿ ಕಾಳುಗಳನ್ನು ಎಣ್ಣೆ ಬಳಸದೆ ಹಾಗೆ ಬಾಣಲೆಯಲ್ಲಿ ಡ್ರೈರೋಸ್ಟ್ ಮಾಡಿ, ಬೆಚ್ಚಗಾದ ನಂತರ ಅದನ್ನು ಒಂದು ಡಬ್ಬಕ್ಕೆ ಹಾಕಿ ಮುಚ್ಚಿಡುವುದರಿಂದ ಬೇಳೆಕಾಳುಗಳು ಹಾಳಾಗುವುದಿಲ್ಲ. ಹೀಗೆ ಮಾಡುವುದರಿಂದ ತೇವಾಂಶವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಹಾಗೂ ಕೀಟಗಳಿಗೆ ಕಡಿಮೆ ಒಳಗಾಗುತ್ತದೆ, ಫಂಗಸ್ ಕೂಡ ಬರುವುದಿಲ್ಲ..

ಲವಂಗ ಬಳಸಿ

ಬೇಳೆ ಕಾಳುಗಳನ್ನ ಹಾಕಿಡುವ ಡಬ್ಬದಲ್ಲಿ ಒಂದೆರಡು ಲವಂಗವನ್ನು ಹಾಕಿ ನಂತರ ಕಾಳುಗಳನ್ನ ಅದರೊಳಗೆ ಹಾಕಿ ಮುಚ್ಚಿಡುವುದರಿಂದ ಯಾವುದೇ ರೀತಿಯ ಬ್ಯಾಕ್ಟಿರಿಯ ಅಥವಾ ಫಂಗಸ್ ಹಾಗೂ ಹುಳಗಳು ಬರುವುದಿಲ್ಲ. ಕಾರಣ ಲವಂಗದಲ್ಲಿ ಆಂಟಿ ಫಂಗಲ್ ಮತ್ತು ಆಂಟಿ ಬ್ಯಾಕ್ಟೀರಿಯಲ್ ಅಂಶಗಳು ಹೆಚ್ಚಿರುವುದರಿಂದ ಇದು ಕಡಿಮೆ ತೇವಾಂಶವನ್ನ ಮಾಡುತ್ತದೆ ಹಾಗೂ ಪೇಸ್ಟ್ ಇನ್ಫೆಕ್ಷನ್ ಅನ್ನು ಕೂಡ ತಡೆದು ಹಾಕುತ್ತದೆ.

ಬಿಸಿಲಲ್ಲಿ ಒಣಗಿಸಿ

ಮಳೆಗಾಲ ಶುರುವಾಗುವ ಮುನ್ನ ಮನೆಯಲ್ಲಿರುವ ಬೇಳೆ ಕಾಳುಗಳನ್ನು ಅಥವಾ ತಂದ ಧಾನ್ಯಗಳನ್ನು ಬಿಸಿಲಲ್ಲಿ ಚೆನ್ನಾಗಿ ಒಣಗಿಸಿ. ಇದರಿಂದ ತೇವಾಂಶ ಕಡಿಮೆಯಾಗುತ್ತದೆ ಪೇಸ್ಟ್ ಇನ್ಫೆಕ್ಷನ್ ಇಂದ ದೂರವಿಡುತ್ತದೆ. ಇನ್ನು ಮುಖ್ಯವಾಗಿ ಸೂರ್ಯನ ಶಾಖದಿಂದ ಯಾವುದೇ ತೇವಾಂಶವನ್ನ ಆವಿಯಾಗುವಂತೆ ಮಾಡುತ್ತದೆ. ಮತ್ತು ಧಾನ್ಯಗಳಲ್ಲಿ ಗುಣಮಟ್ಟವನ್ನ ಹೆಚ್ಚುತ್ತದೆ ಮತ್ತು ದೀರ್ಘಕಾಲದ ವರೆಗೂ ಆ ಕಾಳುಗಳನ್ನು ನಾವು ಇಟ್ಟುಕೊಳ್ಳಬಹುದು.

Tags: Grainsheavy rainMonsoonrainystorageTips
Previous Post

ಡಾ.ಮಂಜುನಾಥ್ ಹೇಳಿಕೆಗೆ ದಿನೇಶ್ ಗುಂಡೂರಾವ್ ಕೌಂಟರ್ ! ಡೆಂಘೀ ವಿಚಾರದಲ್ಲಿ ರಾಜಕೀಯ ಜಟಾಪಟಿ !

Next Post

ಕೊನೆಗೂ ಕ್ಯಾಪ್ಟನ್ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಮುಂದಾದ ಸರ್ಕಾರ ! ಅರಣ್ಯ ಸಚಿವರಿಂದ ಶಂಕುಸ್ಥಾಪನೆ !

Related Posts

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

by ಪ್ರತಿಧ್ವನಿ
December 13, 2025
0

ಅರ್ಜೆಂಟೀನಾದ ಫುಟ್‌ಬಾಲ್(Football)  ಮಾಂತ್ರಿಕ ಲೆಜೆಂಡ್‌ ಲಿಯೋನೆಲ್ ಮೆಸ್ಸಿ (Lionel Messi) ಭಾರತಕ್ಕೆ ಭೇಟಿ ನೀಡಿದ್ದಾರೆ. ಗೋಟ್ ಇಂಡಿಯಾ ಟೂರ್ 2025 (GOAT India Tour) ಅಡಿಯಲ್ಲಿ ಭಾರತ...

Read moreDetails
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

December 13, 2025
ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

December 13, 2025
Next Post
ಕೊನೆಗೂ ಕ್ಯಾಪ್ಟನ್ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಮುಂದಾದ ಸರ್ಕಾರ ! ಅರಣ್ಯ ಸಚಿವರಿಂದ ಶಂಕುಸ್ಥಾಪನೆ !

ಕೊನೆಗೂ ಕ್ಯಾಪ್ಟನ್ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಮುಂದಾದ ಸರ್ಕಾರ ! ಅರಣ್ಯ ಸಚಿವರಿಂದ ಶಂಕುಸ್ಥಾಪನೆ !

Recent News

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

by ಪ್ರತಿಧ್ವನಿ
December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ
Top Story

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

by ಪ್ರತಿಧ್ವನಿ
December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

by ಪ್ರತಿಧ್ವನಿ
December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ
Top Story

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

by ಪ್ರತಿಧ್ವನಿ
December 13, 2025
ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ
Health Care

ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

by ನಾ ದಿವಾಕರ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada