ಆಂಧ್ರಪ್ರದೇಶದ ತಿರುಮಲ ತಿರುಪತಿಯಲ್ಲಿ ಗುರುವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಅಸ್ತಗೊಂಡಿದೆ. ಟಿಟಿಡಿಯ ಎರಡು ಘಾಟ್ ರಸ್ತೆಗಳ ಮೇಲೆ ಕಲ್ಲುಬಂಡೆಗಳು ಉರುಳಿಬಿದ್ದಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಎರಡು ದಿನಗಳ ಕಾಲ ಪಾದಚಾರಿ ಮಾರ್ಗವನ್ನೂ ಟಿಟಿಡಿ ಮುಚ್ಚಿದೆ. ತಿರುಪತಿಯ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ನೀರು ನುಗ್ಗಿದೆ. #tirupathi #srinivasa #andrapradesh #heavyrainfall #people #office #ttd #telagana #temple #youngboy #floods #stategovernment #karnatakanews #pratidhvaninews
ವೈರಲ್ ವಿಡಿಯೋದಲ್ಲಿ ಘಟನೆ ಮಾತ್ರ ಕಾಣುತ್ತದೆ.. ಸಂಬಂಧದ ಇತಿಹಾಸವಲ್ಲ..!
ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಚರ್ಚೆಗೆ ಕಾರಣವಾದ ಒಂದು ಘಟನೆ, ನಮ್ಮ ಸಮಾಜದ ತೀರ್ಪು ನೀಡುವ ಮನೋವೃತ್ತಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ವಯಸ್ಸಾದ ತಂದೆಯೊಬ್ಬರು ಮೃತಪಟ್ಟಿದ್ದು, ಅವರ...
Read moreDetails



