• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಿರುಪತಿ: ವೈಕುಂಠ ಏಕಾದಶಿಯ ಟೋಕನ್ ಕೌಂಟರ್‌ನಲ್ಲಿ ಭೀಕರ ಕಾಲ್ತುಳಿತ ..!

ಪ್ರತಿಧ್ವನಿ by ಪ್ರತಿಧ್ವನಿ
January 9, 2025
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಿಶೇಷ, ಶೋಧ, ಸೌಂದರ್ಯ
0
Share on WhatsAppShare on FacebookShare on Telegram

ತಿರುಪತಿಯಲ್ಲಿ ಭೀಕರ ಕಾಲ್ತುಳಿತವಾಗಿದ್ದು, ಭಕ್ತರು ಸಾವನ್ನಪ್ಪಿದ್ದಾರೆ. ತಿರುಪತಿಯಲ್ಲಿ ಇಂದು ರಾತ್ರಿ ವೈಕುಂಠ ಏಕಾದಶಿ ಆಚರಣೆಗಾಗಿ ಸ್ಥಾಪಿಸಲಾಗಿದ್ದ ಟೋಕನ್ ಕೌಂಟರ್‌ಗಳಲ್ಲಿ ಕಾಲ್ತುಳಿತ ಉಂಟಾಗಿ ದುರಂತ ಸಂಭವಿಸಿದೆ.

ADVERTISEMENT

ಸೇಲಂನ ಮಹಿಳೆ ಸೇರಿದಂತೆ ಹಲವಾರು ಭಕ್ತರು ಪ್ರಾಣ ಕಳೆದುಕೊಂಡಿದ್ದರೆ, ಇನ್ನು ಹಲವರು ಗಾಯಗೊಂಡಿದ್ದಾರೆ. ಘಟನೆಗೆ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ನಾನು ದಿಗ್ಭ್ರಾಂತಗೊಂಡಿದ್ದೇನೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

Siddaramaiah: ರಾಜ್ಯಪಾಲರ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ..! #governor #siddaramaiah #pratidhvani

ವೈಕುಂಠ ದ್ವಾರ ದರ್ಶನದ ಟಿಕೆಟ್‌ ಪಡೆಯಲು ನೂಕುನುಗ್ಗಲು ಉಂಟಾಗಿದ್ದರಿಂದ ದುರಂತ ನಡೆದಿದೆ. ತಿರುಪತಿಯ ವಿಷ್ಣುನಿವಾಸಂ ಬಳಿ ದುರಂತ ಸಂಭವಿಸಿದೆ. ಅಲಿಪಿರಿ, ಶ್ರೀನಿವಾಸಂ, ಸತ್ಯನಾರಾಯಣಪುರಂ ಹಾಗೂ ಪದ್ಮಾವತಿಪುರಂನಲ್ಲಿ ಭಕ್ತರು ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಗಿತ್ತು. ಜನರನ್ನು ನಿಯಂತ್ರಿಸಲು ಸಾಧ್ಯವಾಗದೆ ಕಾಲ್ತುಳಿತ ಉಂಟಾಗಿದೆ.

ಟೋಕನ್ ವಿತರಣಾ ಕೇಂದ್ರಗಳಲ್ಲಿ ಘಟನೆ ನಡೆದಿದ್ದು, ಜನವರಿ 10 ರಿಂದ 19ರವರೆಗೆ ನಡೆಯಲಿರುವ ವೈಕುಂಠ ದ್ವಾರ ದರ್ಶನಕ್ಕಾಗಿ ಸಾವಿರಾರು ಭಕ್ತರು ಟೋಕನ್‌ಗಳನ್ನು ಸಂಗ್ರಹಿಸಲು ಜಮಾಯಿಸಿದ್ದರು. ಕೌಂಟರ್‌ಗಳು ಬೆಳಗ್ಗೆ 5 ಗಂಟೆಗೆ ತೆರೆಯಬೇಕಾಗಿದ್ದರೂ, ಭಕ್ತರು ಸರತಿ ಸಾಲಿನಲ್ಲಿ ನಿಲ್ಲಲು ಪ್ರಾರಂಭಿಸಿದರು. ಸಂಜೆಯ ವೇಳೆಗೆ ಭಾರೀ ಜನಸಂದಣಿ ಉಂಟಾಯಿತು.

Tags: AndrapradeshChandrababu NaiduFamous templejagan mohan reddyJanasenaNarendra ModiPavan KalyanTDPtirupati templeTirupati TirumalaVaikuntha Ekadashi tokenysrcp
Previous Post

ವೈಕುಂಠ ಏಕಾದಶಿಗೆ ತಿರುಮಲ ದೇಗುಲದಲ್ಲಿ ಭರ್ಜರಿ ತಯಾರಿ..

Next Post

ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ; ಆಪ್‌ ನಿಂದ ಚುನಾವಣಾ ಆಯೋಗಕ್ಕೆ ದೂರು

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ; ಆಪ್‌ ನಿಂದ ಚುನಾವಣಾ ಆಯೋಗಕ್ಕೆ ದೂರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada