Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಪ್ರವಾಹದಿಂದ ಅಸ್ಸಾಂ ತತ್ತರ, ಸಿಎಂ ಶರ್ಮಾ ಮಹಾ ಶಾಸಕರೊಂದಿಗೆ : ಟಿಎಂಸಿ ವಾಗ್ದಾಳಿ

ಪ್ರತಿಧ್ವನಿ

ಪ್ರತಿಧ್ವನಿ

June 23, 2022
Share on FacebookShare on Twitter

ಮಾಹಾರಾಷ್ಟ್ರದಲ್ಲಿ ಉಂಅಟಗಿರುವ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದ 42 ಶಾಸಕರು ದೂರದ ಅಸ್ಸಾಂನ ಗುವಾಹಟಿಯಲ್ಲಿರುವ ಐಷಾರಾಮಿ ಹೋಟೆಲ್ನಲ್ಲಿ ತಂಗಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಎಲ್‌ ಪಿಜಿ ಸಿಲಿಂಡರ್‌ 50 ರೂ. ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ!

ಕೆಲವು ಪೋಸ್ಟ್‌ಗಳು, ಖಾತೆಗಳನ್ನು ನಿರ್ಬಂಧಿಸಿ: ಕೇಂದ್ರ ಆದೇಶದ ವಿರುದ್ಧ ಕೋರ್ಟ್ ಮೊರೆ ಹೋದ ಟ್ವಿಟರ್!

ಗುಜರಾತ್ ಗೆಲ್ಲಲು ಪಂಚ ಸೂತ್ರಗಳ ಮೊರೆ ಹೋದ ಕಾಂಗ್ರೆಸ್

ರಾಡಿಸನ್ ಬ್ಲೂ ಹೋಟೆಲ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು ಅನುಮತಿಯಿಲ್ಲದೆ ಯಾರೊಬ್ಬರು ಒಳಗೋಗಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ.

ಇನ್ನು ಕಳದೆದೊಂದು ವಾರದಿಂದ ಅಸ್ಸಾಂನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು ಇಲ್ಲಿಯವರೆಗು 90ಕ್ಕು ಹೆಚ್ಚು ಜನರು ಸಾವನಪ್ಪಿದ್ದು 50 ಲಕ್ಷಕ್ಕೂ ಹೆಚ್ಚು ಜನರು ನಿರಾಶ್ರತಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಹಿಮಾಂತ ಬಿಸ್ವಾಸ್ ಶರ್ಮ ಮಹಾ ಶಾಸಕರು ಜೊತೆ ಹೋಟೆಲ್ನಲ್ಲಿ ತಂಗಿದ್ದು ವಿರೋಧ ಪಕ್ಷ ಹಾಗು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಅಸ್ಸಾಂನಲ್ಲಿ ಜನ ಮಳೆ ಹಾಗು ಪ್ರವಾಹದಿಂದ ತೀವ್ರ ಸಂಕ್ಷಟದಲ್ಲಿದ್ದಾರೆ. ಆದರೆ, ಮುಖ್ಯಮಂತ್ರಿ ಶರ್ಮಾ ಮೈತ್ರಿ ಸರ್ಕಾರದ ಬಂಡಾಯ ಶಾಸಕರೊಂದಿಗೆ ಹೋಟೆಲ್ನಲ್ಲಿ ಮಜಾ ಮಾಡುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿ ಹೋಟೆಲ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದೆ.

ಸಿಎಂದ ಶರ್ಮ ಜನರ ತೆರಿಗೆ ದುಡ್ಡಿನಲ್ಲಿ ಮಹಾರಾಷ್ಟ್ರದ ಬಂಡಾಯ ಶಾಸಕರಿಗೆ ರಾಜಾತಿಥ್ಯ ನೀಡುತ್ತಿದೆ ಎಂದು ಅಸ್ಸಾಂ ಕಾಂಗ್ರೆಸ್ ಕಿಡಿಕಾರಿದೆ.

Our freedom to dissent against @BJP4Assam’s political horse-trading cannot be stifled in this way.

We prioritise the #Flood affected people of Assam, whereas CM @himantabiswa prioritises his “tourists”. pic.twitter.com/BKPOFs9DiL

— AITC Assam (@AITC4Assam) June 23, 2022
RS 500
RS 1500

SCAN HERE

don't miss it !

ʼನಮ್ಮ ಕೆಲಸವನ್ನು ದಮನಿಸುವ ಪ್ರಯತ್ನವಿದು’ : ದೆಹಲಿ ಪೊಲೀಸರ  ಆರೋಪಗಳನ್ನು ತಳ್ಳಿಹಾಕಿದ  ಆಲ್ಟ್ ನ್ಯೂಸ್
Top Story

ಫ್ಯಾಕ್ಟ್ ಚೆಕ್ಕರ್ ಆದ ಬೆಂಗಳೂರಿನ ಟೆಕ್ಕಿ: ಜುಬೈರ್ ಬದುಕಿನ ಸ್ಪೂರ್ತಿದಾಯಕ ಕಥೆ

by ಫಾತಿಮಾ
July 5, 2022
ಸರಳ ವಾಸ್ತುಗೂ ಮುನ್ನ ಚಂದ್ರಶೇಖರ್‌ ಗುರೂಜಿ ಏನಾಗಿದ್ದರು ಗೊತ್ತಾ?
ಕರ್ನಾಟಕ

ಸರಳ ವಾಸ್ತುಗೂ ಮುನ್ನ ಚಂದ್ರಶೇಖರ್‌ ಗುರೂಜಿ ಏನಾಗಿದ್ದರು ಗೊತ್ತಾ?

by ಚಂದನ್‌ ಕುಮಾರ್
July 5, 2022
ಅಮರಾವತಿ ಕೊಲೆ ಪ್ರಕರಣ; ಮಾಸ್ಟರ್ ಮೈಂಡ್ ಬಂಧನ
ದೇಶ

ಅಮರಾವತಿ ಕೊಲೆ ಪ್ರಕರಣ; ಮಾಸ್ಟರ್ ಮೈಂಡ್ ಬಂಧನ

by ಪ್ರತಿಧ್ವನಿ
July 3, 2022
ಎರಡು ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆ ಪೂರ್ಣಗೊಳಿಸಲು ಸಿಎಂ ಬೊಮ್ಮಾಯಿ ಸೂಚನೆ
ಕರ್ನಾಟಕ

ಬೇಡ ಜಂಗಮರನ್ನ ಪರಿಶಿಷ್ಟ ಜಾತಿಗೆ ಸೇರಿಸಬೇಡಿ : ಸಿಎಂ ಎದುರೇ ಕೂಗಾಡಿದ ಸಿದ್ದರಾಜು!

by ಪ್ರತಿಧ್ವನಿ
July 6, 2022
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶಾಸಕರೊಬ್ಬರ ಮೇಲೆ ACB ದಾಳಿ : ಅಷ್ಟಕ್ಕೂ ACB ಕೆಲಸ ಏನು.!?
ಕರ್ನಾಟಕ

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶಾಸಕರೊಬ್ಬರ ಮೇಲೆ ACB ದಾಳಿ : ಅಷ್ಟಕ್ಕೂ ACB ಕೆಲಸ ಏನು.!?

by ಕರ್ಣ
July 5, 2022
Next Post
21 ವರ್ಷದ ಅರ್ಚಕನ ಹಿಂದೆ ಹೋದ ಆಂಟಿ; ಕಾಡಿನಲ್ಲಿ‌ ಒಂಟಿ!

21 ವರ್ಷದ ಅರ್ಚಕನ ಹಿಂದೆ ಹೋದ ಆಂಟಿ; ಕಾಡಿನಲ್ಲಿ‌ ಒಂಟಿ!

ಪಠ್ಯ ಪರಿಷ್ಕರಣೆ ವಿವಾದ | ಕೆಲ ಸಾಹಿತಿಗಳು ʼಹಿಂದೂ ಮಲಗಿದರೆ ದೇಶ ಮಲಗೀತುʼ ಎಂಬ‌ ಭ್ರಮೆಯಲ್ಲಿದ್ದಾರೆ : ಆರ್‌ ಅಶೋಕ್

ಪಠ್ಯ ಪರಿಷ್ಕರಣೆ ವಿವಾದ | ಕೆಲ ಸಾಹಿತಿಗಳು ʼಹಿಂದೂ ಮಲಗಿದರೆ ದೇಶ ಮಲಗೀತುʼ ಎಂಬ‌ ಭ್ರಮೆಯಲ್ಲಿದ್ದಾರೆ : ಆರ್‌ ಅಶೋಕ್

ಗ್ರೇಸ್ ಅಂಡ್ ಗ್ಲೋ ಸೆಂಟರ್ ಬೆಂಗಳೂರಿನಲ್ಲಿ ಶುಭಾರಂಭ

ಗ್ರೇಸ್ ಅಂಡ್ ಗ್ಲೋ ಸೆಂಟರ್ ಬೆಂಗಳೂರಿನಲ್ಲಿ ಶುಭಾರಂಭ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist