• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರವಾಹದಿಂದ ಅಸ್ಸಾಂ ತತ್ತರ, ಸಿಎಂ ಶರ್ಮಾ ಮಹಾ ಶಾಸಕರೊಂದಿಗೆ : ಟಿಎಂಸಿ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
June 23, 2022
in ದೇಶ, ರಾಜಕೀಯ
0
ಪ್ರವಾಹದಿಂದ ಅಸ್ಸಾಂ ತತ್ತರ, ಸಿಎಂ ಶರ್ಮಾ ಮಹಾ ಶಾಸಕರೊಂದಿಗೆ : ಟಿಎಂಸಿ ವಾಗ್ದಾಳಿ
Share on WhatsAppShare on FacebookShare on Telegram

ಮಾಹಾರಾಷ್ಟ್ರದಲ್ಲಿ ಉಂಅಟಗಿರುವ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದ 42 ಶಾಸಕರು ದೂರದ ಅಸ್ಸಾಂನ ಗುವಾಹಟಿಯಲ್ಲಿರುವ ಐಷಾರಾಮಿ ಹೋಟೆಲ್ನಲ್ಲಿ ತಂಗಿದ್ದಾರೆ.

ADVERTISEMENT

ರಾಡಿಸನ್ ಬ್ಲೂ ಹೋಟೆಲ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು ಅನುಮತಿಯಿಲ್ಲದೆ ಯಾರೊಬ್ಬರು ಒಳಗೋಗಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ.

ಇನ್ನು ಕಳದೆದೊಂದು ವಾರದಿಂದ ಅಸ್ಸಾಂನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು ಇಲ್ಲಿಯವರೆಗು 90ಕ್ಕು ಹೆಚ್ಚು ಜನರು ಸಾವನಪ್ಪಿದ್ದು 50 ಲಕ್ಷಕ್ಕೂ ಹೆಚ್ಚು ಜನರು ನಿರಾಶ್ರತಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಹಿಮಾಂತ ಬಿಸ್ವಾಸ್ ಶರ್ಮ ಮಹಾ ಶಾಸಕರು ಜೊತೆ ಹೋಟೆಲ್ನಲ್ಲಿ ತಂಗಿದ್ದು ವಿರೋಧ ಪಕ್ಷ ಹಾಗು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಅಸ್ಸಾಂನಲ್ಲಿ ಜನ ಮಳೆ ಹಾಗು ಪ್ರವಾಹದಿಂದ ತೀವ್ರ ಸಂಕ್ಷಟದಲ್ಲಿದ್ದಾರೆ. ಆದರೆ, ಮುಖ್ಯಮಂತ್ರಿ ಶರ್ಮಾ ಮೈತ್ರಿ ಸರ್ಕಾರದ ಬಂಡಾಯ ಶಾಸಕರೊಂದಿಗೆ ಹೋಟೆಲ್ನಲ್ಲಿ ಮಜಾ ಮಾಡುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿ ಹೋಟೆಲ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದೆ.

ಸಿಎಂದ ಶರ್ಮ ಜನರ ತೆರಿಗೆ ದುಡ್ಡಿನಲ್ಲಿ ಮಹಾರಾಷ್ಟ್ರದ ಬಂಡಾಯ ಶಾಸಕರಿಗೆ ರಾಜಾತಿಥ್ಯ ನೀಡುತ್ತಿದೆ ಎಂದು ಅಸ್ಸಾಂ ಕಾಂಗ್ರೆಸ್ ಕಿಡಿಕಾರಿದೆ.

Our freedom to dissent against @BJP4Assam’s political horse-trading cannot be stifled in this way.

We prioritise the #Flood affected people of Assam, whereas CM @himantabiswa prioritises his “tourists”. pic.twitter.com/BKPOFs9DiL

— AITC Assam (@AITC4Assam) June 23, 2022
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

91ನೇ ವಯಸ್ಸಿಗೆ 4ನೇ ಪತ್ನಿಗೆ ಡಿವೋರ್ಸ್‌ ನೀಡಿದ ಪತ್ರಿಕೋದ್ಯಮಿ!

Next Post

21 ವರ್ಷದ ಅರ್ಚಕನ ಹಿಂದೆ ಹೋದ ಆಂಟಿ; ಕಾಡಿನಲ್ಲಿ‌ ಒಂಟಿ!

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
21 ವರ್ಷದ ಅರ್ಚಕನ ಹಿಂದೆ ಹೋದ ಆಂಟಿ; ಕಾಡಿನಲ್ಲಿ‌ ಒಂಟಿ!

21 ವರ್ಷದ ಅರ್ಚಕನ ಹಿಂದೆ ಹೋದ ಆಂಟಿ; ಕಾಡಿನಲ್ಲಿ‌ ಒಂಟಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada