• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಾಧುಸ್ವಾಮಿಗೆ ಗಾಳ ಹಾಕಿದ್ರಾ ಜಿ.ಪರಮೇಶ್ವರ್ ?! ತುಮಕೂರಿನಲ್ಲಿ ಸೋಮಣ್ಣಗೆ ಫುಲ್ ಟೆನ್ಶನ್ ! 

ಪ್ರತಿಧ್ವನಿ by ಪ್ರತಿಧ್ವನಿ
April 10, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಾಧುಸ್ವಾಮಿಗೆ ಗಾಳ ಹಾಕಿದ್ರಾ ಜಿ.ಪರಮೇಶ್ವರ್ ?! ತುಮಕೂರಿನಲ್ಲಿ ಸೋಮಣ್ಣಗೆ ಫುಲ್ ಟೆನ್ಶನ್ ! 
Share on WhatsAppShare on FacebookShare on Telegram

ತುಮಕೂರು (Tumkur constituency) ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ತೀವ್ರ ಕುತೂಹಲಕ್ಕೆ ಕಾರಣವಾಗಿದೆ . ಬಿಜೆಪಿಯಿಂದ ವಿ.ಸೋಮಣ್ಣ(V.somanna) ಅಭ್ಯರ್ಥಿ ಎಂದು ಘೋಷಣೆಯಾದ ನಂತರ, ಮಾಜಿ ಸಚಿವ ಮಾಧುಸ್ವಾಮಿ (Maadhuswamy) ತೀವ್ರ ಅಸಮಾಧಾನಗೊಂಡಿದ್ದರು. ನಂತರ ಸ್ವತಃ ಬಿಎಸ್ ಯಡಿಯೂರಪ್ಪ (BS Yediyurappa) ಮಾಧುಸ್ವಾಮಿಯವರ ಮನವೊಲಿಸಿ ಅಸಮಾಧಾನವನ್ನು ಶ್ರಮನ ಮಾಡಿದ್ರು . ಆದ್ರೆ ಇಷ್ಟಕ್ಕೂ ಮಾಧುಸ್ವಾಮಿಯವರ ಅಸಮಾಧಾನ ತಣ್ಣಗಾಗಿರಲಿಲ್ಲ.

ADVERTISEMENT

ಬಿಎಸ್ ಯಡಿಯೂರಪ್ಪ ತುಮಕೂರಿಗೆ ಬಂದು ಮಾತುಕತೆ ನಡೆಸಿ ಹೋದ ನಂತರ ಎಲ್ಲವೂ ಸರಿ ಹೋಗಿದೆ . ನಾನು ಪಕ್ಷ ಬಿಡುವ ನಿರ್ಧಾರ ಮಾಡಿಲ್ಲ ಎಂದು ಖುದ್ದು ಮಾಧುಸ್ವಾಮಿ ಹೇಳಿಕೆ ಕೊಟ್ಟಿದ್ದರು . ಆದ್ರೆ ನಿನ್ನೆ ಮೊನ್ನೆಯ ಬೆಳವಣಿಗೆಗಳು ಬೇರೆ ಲೆಕ್ಕಾಚಾರಕ್ಕೆ ದಾರಿ ಮಾಡಿಕೊಟ್ಟಿದೆ. ತುಮಕೂರಿನ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮುದ್ದಹನುಮೇಗೌಡ ,ಇತ್ತೀಚಿಗೆ ಮಾಧುಸ್ವಾಮಿಯವರ ನಿವಾಸಕ್ಕೆ ಭೇಟಿಕೊಟ್ಟು ಕೆಲಕಾಲ ಇಬ್ಬರು ನಾಯಕರು ಚರ್ಚೆ ಮಾಡಿದ್ದಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.

ಈ ಬಗ್ಗೆ ಪ್ರತಿಕ್ರಿ ಸಿದ್ದ ಮಾತು ಸ್ವಾಮಿ ಅಭ್ಯರ್ಥಿಯಾಗಿರುವವರು ಬಂದಮೇಲೆ ಬೆಂಬಲ ಕೇಳದೆ ಇರ್ತಾರ ? ಇನ್ನೇನು ಕಡ್ಲೆಪುರಿ ತಿನ್ನೋದಕ್ಕೆ ನಮ್ಮ ನಿವಾಸಕ್ಕೆ ಬಂದಿದ್ರಾ ಅಂತ ಹೇಳಿದ್ರು . ಇದೀಗ ಖುದ್ದು ಗೃಹ ಸಚಿವ ಜಿ ಪರಮೇಶ್ವರ್( Dr.G.Parameshwar) ಮಾಧುಸ್ವಾಮಿ ಕಾಂಗ್ರೆಸ್ ಗೆ (Congress) ಬರೋದಾದ್ರೆ ನಾನೇ ಅವರನ್ನು ಸ್ವಾಗತ ಮಾಡ್ತೀನಿ ಎಂದು ಹೇಳೋದರ ಮೂಲಕ, ಅಧಿಕೃತವಾಗಿ ಕಾಂಗ್ರೆಸ್ ಮಾಧುಸ್ವಾಮಿಯವರಿಗೆ ಗಾಳ ಹಾಕಿದೆ .ಒಂದು ವೇಳೆ ಬಿಜೆಪಿ ತೊರೆದು ಮಾಧುಸ್ವಾಮಿ ಕಾಂಗ್ರೆಸ್ ಸೇರ್ಪಡೆ ಆದ್ರೆ ತುಮಕೂರಿನಲ್ಲಿ ಬಿಜೆಪಿಗೆ ಇದು ಅತಿ ದೊಡ್ಡ ಹೊಡೆತವಾಗುವುದರಲ್ಲಿ ಸಂಶಯವೇ ಇಲ್ಲ.

Tags: ಕಾಂಗ್ರೆಸ್ಗೃಹ ಸಚಿವತುಮಕೂರುಪ್ರಮೇಶ್ವರಬಿಜೆಪಿಮಾಧುಸ್ವಾಮಿಮುದ್ದ ಹನುಮೇಗೌಡವಿ ಸೋಮಣ್ಣ
Previous Post

ಪವರ್ ಸೆಂಟರ್ ಆಗಿ ಬದಲಾಯ್ತ ಆದಿಚುಂಚನಗಿರಿ ಮಠ ?! ಬಿಜೆಪಿ ಅಭ್ಯರ್ಥಿಗಳ ಸಾಲು ಸಾಲು ಭೇಟಿ ! 

Next Post

ಅಬಕಾರಿ ನೀತಿ ಕೇಸ್.. ಸುಪ್ರೀಂ ಮೆಟ್ಟಿಲೇರಿದ ‘ಕೇಜ್ರಿ’..!

Related Posts

Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
0

MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವೃತ್ತಿಜೀವನದಲ್ಲಿ ಐವತ್ತು ವರ್ಷಗಳನ್ನು ಪೂರೈಸಿರುವ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ...

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

October 30, 2025
Next Post
ಅಬಕಾರಿ ನೀತಿ ಕೇಸ್.. ಸುಪ್ರೀಂ ಮೆಟ್ಟಿಲೇರಿದ ‘ಕೇಜ್ರಿ’..!

ಅಬಕಾರಿ ನೀತಿ ಕೇಸ್.. ಸುಪ್ರೀಂ ಮೆಟ್ಟಿಲೇರಿದ 'ಕೇಜ್ರಿ'..!

Please login to join discussion

Recent News

Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್
Top Story

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada