• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇವತ್ತು ಕೊಲ್ಲೂರಿನಲ್ಲಿ ದರ್ಶನ್‌ ಬಿಡುಗಡೆಗಾಗಿ ವಿಶೇಷ ಹೋಮ..!

Krishna Mani by Krishna Mani
July 26, 2024
in Top Story, ಇದೀಗ, ರಾಜಕೀಯ
0
ಇವತ್ತು ಕೊಲ್ಲೂರಿನಲ್ಲಿ ದರ್ಶನ್‌ ಬಿಡುಗಡೆಗಾಗಿ ವಿಶೇಷ ಹೋಮ..!
Share on WhatsAppShare on FacebookShare on Telegram

ದೇವರು ಎಂದ ಮೇಲೆ ಎಲ್ಲರಿಗೂ ದೇವರು.. ಒಳ್ಳೆ ಕೆಲಸ ಕೆಟ್ಟ ಕೆಲಸ ಅಂತಾ ಇರಲ್ಲ. ದೇವರನ್ನು ಎಲ್ಲರೂ ಪೂಜಿಸುತ್ತಾರೆ. ಅದೇ ರೀತಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ದರ್ಶನ್‌ಗೆ ಒಳ್ಳೇದಾಗಲಿ ಎಂದು ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕೆ ಮೊರೆ ಹೋಗಿದ್ದಾರೆ. ನಿನ್ನೆ ಸಂಜೆಯೇ ಕೊಲ್ಲೂರಿಗೆ ಬಂದು ತಂಗಿದ್ದ ವಿಜಯಲಕ್ಷ್ಮೀ, ಶುಕ್ರವಾರ ಬೆಳಗ್ಗೆ ನಾಳೆ ನವಚಂಡಿಕಾ ಹೋಮದಲ್ಲಿ ಭಾಗಿಯಾಗಲಿದ್ದಾರೆ. ತನ್ನ ಆಪ್ತರ ಜೊತೆಗೆ ಬಂದಿರುವ ವಿಜಯಲಕ್ಷ್ಮಿ ದರ್ಶನ್, ಕೊಲೆ ಕೇಸ್‌ನಿಂದ ದರ್ಶನ್‌ ಪಾರು ಮಾಡಲು ಶಕ್ತಿ ದೇವತೆಯ ಮೊರೆ ಇಟ್ಟಿದ್ದಾರೆ.

ADVERTISEMENT

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ದರ್ಶನ್ ಪತ್ನಿ ಬಂದು ನಿನ್ನೆಯೇ ಪೂಜೆ ಸಲ್ಲಿಕೆ ಮಾಡಿ ದೇವಸ್ಥಾನ ಆಡಳಿತ ಮಂಡಳಿ ಜೊತೆಗೆ ಮಾತನಾಡಿ ರಶೀದಿ ಪಡೆದುಕೊಂಡಿದ್ದರು. ಅದರಂತೆ ಇಂದಿನ ಚಂಡಿಕಾ ಹೋಮದಲ್ಲಿ ದರ್ಶನ್‌ ಪತ್ನಿ ಪಾಲ್ಗೊಂಡಿದ್ದಾರೆ. ಮೂಕಾಂಬಿಕ ದೇವಿಗೆ ವಿಶೇಷ ಹರಕೆ ಹೊತ್ತಿರುವ ವಿಜಯಲಕ್ಷ್ಮಿ, ಎಲ್ಲವೂ ಒಳ್ಳೆಯದೇ ಆದರೆ ದರ್ಶನ್‌ ಜೊತೆಗೆ ಮತ್ತೊಮ್ಮೆ ಬಂದು ಪೂಜೆ ಸಲ್ಲಿಸುವುದಾಗಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಂಕಲ್ಪ, ಪಾರಾಯಣದಲ್ಲೂ ವಿಜಯಲಕ್ಷ್ಮೀ ಭಾಗಿಯಾಗಿದ್ದಾರೆ.

ಉಡುಪಿ ಜಿಲ್ಲೆ ಬೈಂದೂರು ತಾಲೂಕಿನl್ಲಿರುವ ಕೊಲ್ಲೂರಿನ Kolluru ಮೂಕಾಂಬಿಕೆ Mookambika ದೇಗುಲದಲ್ಲಿ ತಾಯಿಯನ್ನು ನಿಷ್ಟೆಯಿಂದ ಬೇಡಿಕೊಂಡರೆ ಸಂಕಲ್ಪ ಸಿದ್ಧಿಯಾಗುತ್ತೆ ಎನ್ನುವ ನಂಬಿಕೆ ಇದೆ. ಹೀಗಾಗಿ ದೇವಿ ದರ್ಶನ ಪಡೆದು ಕೊಲ್ಲೂರಲ್ಲೇ ಉಳಿದುಕೊಂಡಿದ್ದ Vijayalakshmi ವಿಜಯಲಕ್ಷ್ಮಿ, ದರ್ಶನ್‌ಗಾಗಿ Darshan ವಿಶೇಷ ಪೂಜೆ, ಸಂಕಲ್ಪ ಕೈಕೊಂಡಿದ್ದಾರೆ. ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಮನೆಯೂಟದ ಅರ್ಜಿ ತಿರಸ್ಕಾರ ಆಗಿದೆ. ಹೈಕೋರ್ಟ್‌ನಲ್ಲಿ ಜುಲೈ 29ಕ್ಕೆ ಅರ್ಜಿ ವಿಚಾರಣೆಗೆ ಬರಲಿದ್ದು, ಮತ್ತೆ ಅವಕಾಶ ಸಿಗುತ್ತಾ ಅನ್ನೋ ನಿರೀಕ್ಷೆ ದರ್ಶನ್‌ ಅಭಿಮಾನಿಗಳು ಹಾಗು ಕುಟುಂಬಸ್ಥರಲ್ಲಿದೆ.

ಆಷಾಢ ಮಾಸದಲ್ಲಿ ಶಕ್ತಿ ದೇವತೆಯರನ್ನು ಪೂಜೆ ಮಾಡುವ ವಾಡಿಕೆ ನಡೆದುಕೊಂಡು ಬಂದಿದೆ. ಅದರಲ್ಲೂ ಆಷಾಢ ಮಾಸದ ಶುಕ್ರವಾರ ಶಕ್ತಿ ದೇವತೆಗಳನ್ನು ಪೂಜಿಸುವುದರಿಂದ ದೇವಿಯನ್ನು ಒಲಿಸಿಕೊಳ್ಳಬಹುದು. ಇಷ್ಟಾರ್ಥ ಪೂರೈಸಿಕೊಳ್ಳಬಹುದು ಅನ್ನೋ ಕಾರಣಕ್ಕೆ ಇಂದು ಎಲ್ಲಾ ಶಕ್ತಿ ದೇವತೆಗಳಿಗೆ ಭಕ್ತು ಸಾಲುಗಟ್ಟಿ ದರ್ಶನ ಪಡೆಯುತ್ತಾರೆ. ಅದೇ ದಿನ ಚಂಡಿಕಾ ಹೋಮಾ ಹವನ ಮಾಡುವುದರಿಂದ ಬೇಡಿಕೆಗಳನ್ನು ಆ ತಾಯಿ ಈಡೇರಿಸುತ್ತಾಳೆ ಅನ್ನೋದು ನಂಬಿಕೆ ಆಗಿದೆ

Tags: @darshandarshan and gangDarshan Case
Previous Post

ಕಾಶ್ಮೀರದಲ್ಲಿ ಅಮೆರಿಕ ನಿರ್ಮಿತ ಶಸ್ತ್ರಾಸ್ತ್ರ ಬಳಸುತ್ತಿರುವ ಪಾಕ್‌ ಬೆಂಬಲಿತ ಭಯೋತ್ಪಾದಕರು

Next Post

ದೊಡ್ಡ ಗೌಡ್ರು ಹಾಗು ಕುಮಾರಸ್ವಾಮಿ ಪ್ರಧಾನಿ ಭೇಟಿಗೆ 2 ಕಾರಣ..?

Related Posts

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
0

ಒಳಮೀಸಲಾತಿ – ಚಾರಿತ್ರಿಕ ಪ್ರಮಾದವನ್ನು ಸರಿಪಡಿಸುವ ಒಂದು ಮಾರ್ಗ ಎಂಬ ಪರಿವೆ ಇರಲಿ ನಾ ದಿವಾಕರ ಭಾಗ  4  ಕಳೆದ ಮೂರು ದಶಕಗಳಿಂದ ಸಾಂವಿಧಾನಿಕ ಅವಕಾಶವಂಚಿತ, ಸೌಲಭ್ಯ...

Read moreDetails
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
Next Post
ದೊಡ್ಡ ಗೌಡ್ರು ಹಾಗು ಕುಮಾರಸ್ವಾಮಿ ಪ್ರಧಾನಿ ಭೇಟಿಗೆ 2 ಕಾರಣ..?

ದೊಡ್ಡ ಗೌಡ್ರು ಹಾಗು ಕುಮಾರಸ್ವಾಮಿ ಪ್ರಧಾನಿ ಭೇಟಿಗೆ 2 ಕಾರಣ..?

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada