• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ನಡೆದಾಡುವ ದೇವರ 117ನೇ ಜಯಂತ್ಯೋತ್ಸವ ! ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯ !

ಪ್ರತಿಧ್ವನಿ by ಪ್ರತಿಧ್ವನಿ
April 1, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಇಂದು ನಡೆದಾಡುವ ದೇವರ 117ನೇ ಜಯಂತ್ಯೋತ್ಸವ ! ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯ !
Share on WhatsAppShare on FacebookShare on Telegram

ಕಲ್ಪತರು ನಾಡಿನ ಸುಪ್ರಸಿದ್ಧ ಪುಣ್ಯ ಕ್ಷೇತ್ರ ಸಿದ್ದಗಂಗಾ ಮಠದಲ್ಲಿ (siddaganga mata) ಸಂಭ್ರಮ ಸಡಗರ ಮನೆ ಮಾಡಿದೆ.. ಈ ಸಂಭ್ರಮಕ್ಕೆ ಕಾರಣ ನಡೆದಾಡುವ ದೇವರು, ಶಿವೈಕ್ಯ ಡಾ.ಶ್ರೀ ಶಿವಕುಮಾರ ಶ್ರೀಗಳ Dr. sri shivakumara swamiji) ಜಯಂತೋತ್ಸವ ಹಾಗೂ ಗುರುವಂದನ ಕಾರ್ಯಕ್ರಮ. ನಡೆದಾಡುವ ದೇವರು, ಪರಮಪೂಜ್ಯ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತ್ಯೋತ್ಸವ ಹಿನ್ನೆಲೆ ಸಿದ್ದಗಂಗಾ ಮಠದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ADVERTISEMENT

ಇಂದು ಬೆಳಗಿನ ಜಾವದಿಂದಲೇ ಶ್ರೀಮಠದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಆರಂಭವಾಗಿವೆ.. ಬೆಳ್ಳಿಗೆ 5 ಗಂಟೆಯಿಂದಲೇ ಪೂಜ್ಯರ ಗದ್ದುಗೆಗೆ ವಿಶೇಷ ಪೂಜೆ ನೆರವೇರಿದೆ.. ಬಳಿಕ ಶಿವೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ ಪುತ್ತಳಿ ಮೆರವಣಿಗೆ ನಡೆಯಲಿದೆ.. ಇನ್ನು ಬೆಳಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ.. ಈ ಬಾರಿ ವಿಶೇಷವಾಗಿ ಪತಾಂಜಲಿ ಖ್ಯಾತಿಯ ಬಾಬಾ ರಾಮದೇವ್ (baba rammadev), ಸುತ್ತೂರು ಶ್ರೀಗಳು (sutturu sri), ಮುಂಡರಗಿಯ ಅನ್ನದಾನೇಶ್ವರ ಶ್ರೀಗಳು, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಶ್ರೀಗಳು, ಗದಗಿನ ವೀರಶೈವ ಪುಣ್ಯಾಶ್ರಮದ ಅಧ್ಯಕ್ಷರಾಗಿರುವ ಕಲ್ಲಯ್ಯ ಅಜ್ಜರವರು ಸೇರಿದಂತೆ, ಹಲವು ಪರಮ ಪೂಜ್ಯರು ಜಯಂತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ.

ಲೋಕಸಭಾ ಚುನಾವಣೆಯ ನೀತಿ ಸಂಹಿತೆ (code of onduct) ಜಾರಿ ಇರೋ ಹಿನ್ನೆಲೆ ರಾಜಕಾರಣಿಗಳಿಗೆ ಜಯಂತ್ಯೋತ್ಸವಕ್ಕೆ ಆಹ್ವಾನ ನೀಡಿಲ್ಲ.. ಅಲ್ಲದೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ (sslc exams) ಇರುವ ಹಿನ್ನೆಲೆ ಆದಷ್ಟು ಸರಳವಾಗಿ ಕಾರ್ಯಕ್ರಮ ಆಚರಣೆ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ.. ಇನ್ನು ಶ್ರೀಗಳ ಜಯಂತ್ಯೋತ್ಸವದ ಹಿನ್ನಲೆ, ಶ್ರೀ ಮಠದ ಆವರಣದಲ್ಲಿ ಪ್ರತಿ ವರ್ಷದಂತೆ 117 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಯವರ ಹೆಸರು ನಾಮಕರಣ ಮಾಡುವ ಕಾರ್ಯಕ್ರಮವನ್ನು ಅನ್ನದಾನ ಟ್ರಸ್ಟ್ ಆಯೋಜನೆ ಮಾಡಿದೆ.

Tags: BJPನಡೆದಾಡುವ ದೇವರುಬಿಜೆಪಿಶಿವಕುಮಾರ ಸ್ವಾಮೀಜಿಸಿದ್ದಗಂಗಾ ಮಠ
Previous Post

ದಿಂಗಾಲೇಶ್ವರ ಸ್ವಾಮೀಜಿ ಮುನಿಸಿಗೆ ಮದ್ದೆರೆದ ಯಡಿಯೂರಪ್ಪ ?! ಮುನಿಸು ಮರೆತು ತಣ್ಣಗಾದ್ರಾ ಶ್ರೀಗಳು ?! 

Next Post

ಡಾ.ತೇಜಸ್ವಿನಿ ಅನಂತ್‌ಕುಮಾರ್ ಕಾಲಿಗೆ ಬಿದ್ದ ಸೌಮ್ಯರೆಡ್ಡಿ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಡಾ.ತೇಜಸ್ವಿನಿ ಅನಂತ್‌ಕುಮಾರ್ ಕಾಲಿಗೆ ಬಿದ್ದ ಸೌಮ್ಯರೆಡ್ಡಿ

ಡಾ.ತೇಜಸ್ವಿನಿ ಅನಂತ್‌ಕುಮಾರ್ ಕಾಲಿಗೆ ಬಿದ್ದ ಸೌಮ್ಯರೆಡ್ಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada