• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇಂದು ರಾಷ್ಟ್ರಕವಿ, ನಾಡಿನ ಹೆಮ್ಮೆಯ ಸಾಹಿತಿ ಕುವೆಂಪು ಅವರ ಜನ್ಮದಿನ,

ಪ್ರತಿಧ್ವನಿ by ಪ್ರತಿಧ್ವನಿ
December 30, 2024
in Top Story, ಇತರೆ / Others, ಕರ್ನಾಟಕ
0
ಇಂದು ರಾಷ್ಟ್ರಕವಿ, ನಾಡಿನ ಹೆಮ್ಮೆಯ ಸಾಹಿತಿ ಕುವೆಂಪು ಅವರ ಜನ್ಮದಿನ,
Share on WhatsAppShare on FacebookShare on Telegram

ಇಂದು ರಾಷ್ಟ್ರಕವಿ, ನಾಡಿನ ಹೆಮ್ಮೆಯ ಸಾಹಿತಿ ಕುವೆಂಪು ಅವರ ಜನ್ಮದಿನ. ವಿಶ್ವ ಮಾನವ ದಿನ. ಶಿವಮೊಗ್ಗದ ತೀರ್ಥಹಳ್ಳಿಯ ಕುಪ್ಪಳ್ಳಿ ಎಂಬ ಪುಟ್ಟ ಊರಲ್ಲಿ ಉದಯಿಸಿದ ಚಿಗುರು ಹೆಮ್ಮರವಾಗಿ ಅಜರಾಮರವಾಗಿ ಎಲ್ಲಾ ಪೀಳಿಗೆಗೆ ನೆರಳಾಗಿ ನಿಂತಿದೆ. ಕತೆ-ಕವನ-ಸಾಹಿತ್ಯಗಳೆಂದರೆ ಅಂತೆಕಂತೆಗಳಂತಿದ್ದ ಸಂದರ್ಭದಲ್ಲಿ ವೈಜ್ಞಾನಿಕ ತಳಹದಿಯಲ್ಲಿ ಸಾಹಿತ್ಯವನ್ನು ರಚಿಸಿ, ನಮ್ಮ ಸಮಾಜವನ್ನು ಬಡಿದೆಚ್ಚರಿಸಿದ ರೀತಿ ಅನನ್ಯ.

ADVERTISEMENT

ವೈಜ್ಞಾನಿಕ ದೃಷ್ಟಿಕೋನದಿಂದ ಸಮಾಜದಲ್ಲಿರುವ ಮೌಢ್ಯ, ಕಂದಾಚಾರ, ಅಸಮಾನತೆಗಳನ್ನು ತೊಡೆದುಹಾಕಲು ಸಾಹಿತ್ಯದ ಮೂಲಕ ಭದ್ರ ಬುನಾದಿ ಹಾಕಿರುವ ಕುವೆಂಪು ಅವರು ಎಲ್ಲವನ್ನೂ ವೈಜ್ಞಾನಿಕ ನೆಲೆಯಲ್ಲಿ ಚಿಂತಿಸಬೇಕು, ವಿಜ್ಞಾನವೇ ಅಂತಿಮ ಎಂದು ಷರಾ ಬರೆದರು. ಪ್ರಪಂಚವನ್ನು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಅರ್ಥೈಸಿಕೊಂಡರೆ ಬದುಕೆಷ್ಟು ಸುಂದರ ಎಂಬುದನ್ನು ಹೇಳಿಕೊಟ್ಟರು. ಕುವೆಂಪು ಅವರಂತಹ ಶ್ರೇಷ್ಠರ ನಾಡಿನಲ್ಲಿ ನಾವು ಹುಟ್ಟಿದ್ದೇವೆ ಎಂಬುದೇ ನಮಗೆ ಹೆಮ್ಮೆ.

ಕುವೆಂಪು ಅವರ ಆದರ್ಶಗಳನ್ನು, ಚಿಂತನೆಗಳನ್ನು ಒಪ್ಪಿ, ಅಪ್ಪಿ ನಡೆದುಕೊಂಡು ಬಂದಿರುವ ನಮ್ಮ ಸರ್ಕಾರ ವಿಜ್ಞಾನಕ್ಕೆ ಮೊದಲ ಆದ್ಯತೆಯನ್ನು ನೀಡುತ್ತ ಬಂದಿದೆ. ವಿದ್ಯಾರ್ಥಿಗಳಿಗೆ ಬಾಲ್ಯಾವಸ್ಥೆಯಲ್ಲೇ ವಿಜ್ಞಾನವನ್ನು ಪರಿಚಯಿಸಿದರೆ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗುತ್ತಾರೆ ಎಂಬ ಆಶಯದೊಂದಿಗೆ ‘ಸುಲಭ ವಿಜ್ಞಾನ’ ಎಂಬ ಕಾರ್ಯಕ್ರಮಗಳು, ಮಕ್ಕಳಿಗೆ ಬಾಹ್ಯಾಕಾಶ ದರ್ಶನವನ್ನು ಕೊಟ್ಟು ವಿಜ್ಞಾನವೆಂಬ ಕೌತಕ ಜಗತ್ತಿಗೆ ಸೆಳೆಯುವ ಟೆಲಿಸ್ಕೋಪ್‌ ವಿತರಣೆ ಕಾರ್ಯಕ್ರಮ, ವಿಜ್ಞಾನ ನಗರ ಸ್ಥಾಪನೆ, ತಾರಾಲಯಗಳ ಸ್ಥಾಪನೆ ಹೀಗೆ ಅನೇಕ ಕಾರ್ಯಕ್ರಮಗಳನ್ನು ಬಹಳ ಮುತುವರ್ಜಿಯಿಂದ ನಡೆಸಿಕೊಂಡು ಬರುತ್ತಿದೆ.

ಭವಿಷ್ಯವನ್ನು ಕುವೆಂಪು ಅವರಂತಹ ಶ್ರೇಷ್ಠರ ವೈಚಾರಿಕತೆಗಳ ಆಧಾರದಲ್ಲಿ ಕಟ್ಟೋಣ.ವಿಶ್ವ ಮಾನವ ಪರಿಕಲ್ಪನೆಯನ್ನು ಮೈಗೂಡಿಸಿಕೊಳ್ಳೋಣ. ಎಲ್ಲರಿಗೂ ಕುವೆಂಪು ಜನ್ಮದಿನದ ಶುಭಾಶಯಗಳು.

Tags: kuvempuKuvempu Today brithay .National PoetNational Pride Literary Kuvempu.ScienceCityShimogaSulabha Vigyan'Theerthahalliworld human day.
Previous Post

Fake Liquor:ಹೊಸ ವರ್ಷಕ್ಕೆ ಬಂದಿದೆ ನಕಲಿ ಮದ್ಯ

Next Post

ಇಸ್ರೋದ ಐತಿಹಾಸಿಕ ಬಾಹ್ಯಾಕಾಶ ಪ್ರಯೋಗಕ್ಕೆ ಕೌಂಟ್‌ ಡೌನ್ ಆರಂಭ

Related Posts

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
0

ಈ ಬಾರಿಯ ಬಿಗ್‌ ಬಾಸ್‌(Bigg Boss) ಕನ್ನಡದಲ್ಲಿ ಒಂದಾದ ಮೇಲೊಂದು ಮೆಗಾ ಟ್ವಿಸ್ಟ್‌ಗಳು ಇದ್ದೇ ಇದೆ. ಹಿಂದಿನ ಎಲ್ಲಾ ಸೀಸನ್‌ಗಳಿಗಿಂತ ಈ ಬಾರಿಯ ಸೀಸನ್‌ ಅತಿ ಹೆಚ್ಚು...

Read moreDetails
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

December 2, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

December 2, 2025
Next Post
ಇಸ್ರೋದ ಐತಿಹಾಸಿಕ ಬಾಹ್ಯಾಕಾಶ ಪ್ರಯೋಗಕ್ಕೆ ಕೌಂಟ್‌ ಡೌನ್ ಆರಂಭ

ಇಸ್ರೋದ ಐತಿಹಾಸಿಕ ಬಾಹ್ಯಾಕಾಶ ಪ್ರಯೋಗಕ್ಕೆ ಕೌಂಟ್‌ ಡೌನ್ ಆರಂಭ

Recent News

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
Top Story

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada