• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ರಾಷ್ಟ್ರಕವಿ, ನಾಡಿನ ಹೆಮ್ಮೆಯ ಸಾಹಿತಿ ಕುವೆಂಪು ಅವರ ಜನ್ಮದಿನ,

ಪ್ರತಿಧ್ವನಿ by ಪ್ರತಿಧ್ವನಿ
December 30, 2024
in Top Story, ಇತರೆ / Others, ಕರ್ನಾಟಕ
0
ಇಂದು ರಾಷ್ಟ್ರಕವಿ, ನಾಡಿನ ಹೆಮ್ಮೆಯ ಸಾಹಿತಿ ಕುವೆಂಪು ಅವರ ಜನ್ಮದಿನ,
Share on WhatsAppShare on FacebookShare on Telegram

ಇಂದು ರಾಷ್ಟ್ರಕವಿ, ನಾಡಿನ ಹೆಮ್ಮೆಯ ಸಾಹಿತಿ ಕುವೆಂಪು ಅವರ ಜನ್ಮದಿನ. ವಿಶ್ವ ಮಾನವ ದಿನ. ಶಿವಮೊಗ್ಗದ ತೀರ್ಥಹಳ್ಳಿಯ ಕುಪ್ಪಳ್ಳಿ ಎಂಬ ಪುಟ್ಟ ಊರಲ್ಲಿ ಉದಯಿಸಿದ ಚಿಗುರು ಹೆಮ್ಮರವಾಗಿ ಅಜರಾಮರವಾಗಿ ಎಲ್ಲಾ ಪೀಳಿಗೆಗೆ ನೆರಳಾಗಿ ನಿಂತಿದೆ. ಕತೆ-ಕವನ-ಸಾಹಿತ್ಯಗಳೆಂದರೆ ಅಂತೆಕಂತೆಗಳಂತಿದ್ದ ಸಂದರ್ಭದಲ್ಲಿ ವೈಜ್ಞಾನಿಕ ತಳಹದಿಯಲ್ಲಿ ಸಾಹಿತ್ಯವನ್ನು ರಚಿಸಿ, ನಮ್ಮ ಸಮಾಜವನ್ನು ಬಡಿದೆಚ್ಚರಿಸಿದ ರೀತಿ ಅನನ್ಯ.

ADVERTISEMENT

ವೈಜ್ಞಾನಿಕ ದೃಷ್ಟಿಕೋನದಿಂದ ಸಮಾಜದಲ್ಲಿರುವ ಮೌಢ್ಯ, ಕಂದಾಚಾರ, ಅಸಮಾನತೆಗಳನ್ನು ತೊಡೆದುಹಾಕಲು ಸಾಹಿತ್ಯದ ಮೂಲಕ ಭದ್ರ ಬುನಾದಿ ಹಾಕಿರುವ ಕುವೆಂಪು ಅವರು ಎಲ್ಲವನ್ನೂ ವೈಜ್ಞಾನಿಕ ನೆಲೆಯಲ್ಲಿ ಚಿಂತಿಸಬೇಕು, ವಿಜ್ಞಾನವೇ ಅಂತಿಮ ಎಂದು ಷರಾ ಬರೆದರು. ಪ್ರಪಂಚವನ್ನು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಅರ್ಥೈಸಿಕೊಂಡರೆ ಬದುಕೆಷ್ಟು ಸುಂದರ ಎಂಬುದನ್ನು ಹೇಳಿಕೊಟ್ಟರು. ಕುವೆಂಪು ಅವರಂತಹ ಶ್ರೇಷ್ಠರ ನಾಡಿನಲ್ಲಿ ನಾವು ಹುಟ್ಟಿದ್ದೇವೆ ಎಂಬುದೇ ನಮಗೆ ಹೆಮ್ಮೆ.

ಕುವೆಂಪು ಅವರ ಆದರ್ಶಗಳನ್ನು, ಚಿಂತನೆಗಳನ್ನು ಒಪ್ಪಿ, ಅಪ್ಪಿ ನಡೆದುಕೊಂಡು ಬಂದಿರುವ ನಮ್ಮ ಸರ್ಕಾರ ವಿಜ್ಞಾನಕ್ಕೆ ಮೊದಲ ಆದ್ಯತೆಯನ್ನು ನೀಡುತ್ತ ಬಂದಿದೆ. ವಿದ್ಯಾರ್ಥಿಗಳಿಗೆ ಬಾಲ್ಯಾವಸ್ಥೆಯಲ್ಲೇ ವಿಜ್ಞಾನವನ್ನು ಪರಿಚಯಿಸಿದರೆ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗುತ್ತಾರೆ ಎಂಬ ಆಶಯದೊಂದಿಗೆ ‘ಸುಲಭ ವಿಜ್ಞಾನ’ ಎಂಬ ಕಾರ್ಯಕ್ರಮಗಳು, ಮಕ್ಕಳಿಗೆ ಬಾಹ್ಯಾಕಾಶ ದರ್ಶನವನ್ನು ಕೊಟ್ಟು ವಿಜ್ಞಾನವೆಂಬ ಕೌತಕ ಜಗತ್ತಿಗೆ ಸೆಳೆಯುವ ಟೆಲಿಸ್ಕೋಪ್‌ ವಿತರಣೆ ಕಾರ್ಯಕ್ರಮ, ವಿಜ್ಞಾನ ನಗರ ಸ್ಥಾಪನೆ, ತಾರಾಲಯಗಳ ಸ್ಥಾಪನೆ ಹೀಗೆ ಅನೇಕ ಕಾರ್ಯಕ್ರಮಗಳನ್ನು ಬಹಳ ಮುತುವರ್ಜಿಯಿಂದ ನಡೆಸಿಕೊಂಡು ಬರುತ್ತಿದೆ.

ಭವಿಷ್ಯವನ್ನು ಕುವೆಂಪು ಅವರಂತಹ ಶ್ರೇಷ್ಠರ ವೈಚಾರಿಕತೆಗಳ ಆಧಾರದಲ್ಲಿ ಕಟ್ಟೋಣ.ವಿಶ್ವ ಮಾನವ ಪರಿಕಲ್ಪನೆಯನ್ನು ಮೈಗೂಡಿಸಿಕೊಳ್ಳೋಣ. ಎಲ್ಲರಿಗೂ ಕುವೆಂಪು ಜನ್ಮದಿನದ ಶುಭಾಶಯಗಳು.

Tags: kuvempuKuvempu Today brithay .National PoetNational Pride Literary Kuvempu.ScienceCityShimogaSulabha Vigyan'Theerthahalliworld human day.
Previous Post

Fake Liquor:ಹೊಸ ವರ್ಷಕ್ಕೆ ಬಂದಿದೆ ನಕಲಿ ಮದ್ಯ

Next Post

ಇಸ್ರೋದ ಐತಿಹಾಸಿಕ ಬಾಹ್ಯಾಕಾಶ ಪ್ರಯೋಗಕ್ಕೆ ಕೌಂಟ್‌ ಡೌನ್ ಆರಂಭ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಇಸ್ರೋದ ಐತಿಹಾಸಿಕ ಬಾಹ್ಯಾಕಾಶ ಪ್ರಯೋಗಕ್ಕೆ ಕೌಂಟ್‌ ಡೌನ್ ಆರಂಭ

ಇಸ್ರೋದ ಐತಿಹಾಸಿಕ ಬಾಹ್ಯಾಕಾಶ ಪ್ರಯೋಗಕ್ಕೆ ಕೌಂಟ್‌ ಡೌನ್ ಆರಂಭ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada