• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗಗನಕ್ಕೇರಿದ ಟೊಮೆಟೊ ಬೆಲೆ, ವ್ಯಾಪಾರವಿಲ್ಲದೇ ಪರದಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳು!

Any Mind by Any Mind
June 7, 2022
in ಕರ್ನಾಟಕ
0
ಗಗನಕ್ಕೇರಿದ ಟೊಮೆಟೊ ಬೆಲೆ, ವ್ಯಾಪಾರವಿಲ್ಲದೇ ಪರದಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳು!
Share on WhatsAppShare on FacebookShare on Telegram

ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಒಂದು ಕಡೆ ಸಂಚಾರಕ್ಕೆ ತೊಂದರೆಯಾದರೆ ಇನ್ನೊಂದು ಕಡೆ ಕಟಾವಿಗೆ ಸಿದ್ಧವಾದ ಬೆಳೆಗಳು ನೀರು ಪಾಲಾಗಿದೆ. In addition to https://parkirpintar.com/excalibur-hotel-casino-las-vegas-to-las-vegas-strip/ that, there is a benefit to downloading the app. ಅದರಲ್ಲೂ ಬೆಳೆಯನ್ನೇ ನಂಬಿಕೊಂಡು ಜೀವನ ನಡೆಸುವ ರೈತರ ಸ್ಥಿತಿ ಹೇಳತೀರದು. ಗದ್ದೆಗಳಲ್ಲಿ, ತೋಟಗಳಲ್ಲಿ ನೀರು ತುಂಬಿಕೊಂಡಿದ್ದು, ರೈತರು ಆತಂಕದಲ್ಲೇ ಜೀವನ ಸಾಗಿಸುವಂತಾಗಿದೆ. ಹೀಗಿರುವಾಗಲೇ ತರಕಾರಿಗಳ ಬೆಲೆ ಏರಿಕೆಯಾಗಿದೆ. ಅದರಲ್ಲೂ ಈ ಹಿಂದೆ ರಸ್ತೆಗೆ ಟೊಮೆಟೋಗಳನ್ನು ಸುರಿದು ಪ್ರತಿಭಟನೆ ನಡೆಸುತ್ತಿದ್ದ ರೈತರು ಈಗ ದಾಖಲೆಯ ಮೊತ್ತಕ್ಕೆ ಟೊಮೆಟೋ ಮಾರಾಟ ಮಾಡುತ್ತಿದ್ದಾರೆ. ದಾಖಲೆಯ ಮೊತ್ತಕ್ಕೆ ಮಾರಾಟವಾಗುತ್ತಿದ್ದರು ಅದನ್ನು ಖರೀದಿಸಿ ಮಾರಾಟ ಮಾಡುತ್ತಿರುವ ಮಾರುಕಟ್ಟೆಯ ಮಾರಾಟಗಾರರು ಮತ್ತು ಬೀದಿಬದಿ ತರಕಾರಿ ವ್ಯಾಪಾರಿಗಳ ಸ್ಥಿತಿಗತಿಗಳ ಕುರಿತು ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ADVERTISEMENT

ಬೆಂಗಳೂರಿನಲ್ಲಿ ಟೊಮೇಟೊ ಬೆಲೆ ನಿರಂತರವಾಗಿ ಏರಿಕೆ ಕಂಡಿದ್ದು, ಇದೀಗ ಪ್ರತಿ ಕೆಜಿಗೆ 110 ರೂ. ತಲುಪದೆ. ಟೆಮೆಟೊ ಜೊತೆಗೆ ಇನ್ನು ಹಲವು ತರಕಾರಿಗಳ ಬೆಲೆಯೂ ಏರಿಕೆಯಾಗುತ್ತಲೇ ಇದೆ ಈ ಕುರಿತು ಹಲವಾರು ಮಾರಾಟಗಾರರು TNM ಜೊತೆ ಮಾತನಾಡಿದ್ದು, ನವೆಂಬರ್‌ನಲ್ಲಿ ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕರ್ನಾಟಕದಾದ್ಯಂತ ವ್ಯಾಪಕವಾದ ಬೆಳೆ ಹಾನಿಯಾಗಿದೆ ಆದ್ದರಿಂದ ತರಕಾರಿಗಳ ಬೆಲೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಸಾಮಾನ್ಯವಾಗಿ ಡಿಸೆಂಬರ್‌ನಲ್ಲಿ ಕೆಜಿಗೆ 10-12 ರೂ.ಗಳಷ್ಟಿದ್ದ ಬೆಲೆ ಆದರೆ ಈಗ ಕೆಜಿಗೆ 92-95 ರೂ.ಗೆ ಏರಿದೆ ಎಂದು ಸಗಟು ವ್ಯಾಪಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನ ಮುಷ್ತಾಕ್ ಎಂಬ ಸಗಟು ಮಾರಾಟಗಾರ ಟಿಎನ್‌ಎಂ ಜೊತೆ ಮಾತನಾಡುತ್ತಾ, “ಸಾಮಾನ್ಯವಾಗಿ ವರ್ಷದ ಈ ಸಮಯದಲ್ಲಿ, ಬಹಳಷ್ಟು ಉತ್ಪನ್ನಗಳು ಬರುತ್ತವೆ ಮತ್ತು ಟೊಮೆಟೊ ಬೆಲೆ 10 ರಿಂದ 12 ರೂ (ಕೆಜಿಗೆ) ಇರುತ್ತದೆ. ಉತ್ತಮ ಗುಣಮಟ್ಟದ ಟೊಮೆಟೊಗೆ ಈಗ 92 ರಿಂದ 95 ರೂ. ದರ ನಿಗದಿಯಾಗಿದೆ. ಮಳೆಯಿಂದಾಗಿ ಬೆಳೆ ನಾಶವಾಗಿರುವುದು ಇದಕ್ಕೆ ಪ್ರಮುಖ ಕಾರಣ’ ಎಂದಿದ್ದಾರೆ.

ಟೊಮೆಟೊ ಮಾರಾಟ ಮಾಡುತ್ತಿದ್ದ ಮತ್ತೋರ್ವ ಬೀದಿಬದಿ ವ್ಯಾಪಾರಿ ಮಾತನಾಡಿ, ಉತ್ತಮ ಗುಣಮಟ್ಟದ ಟೊಮೇಟೊ ಬೆಲೆ ವಿಪರೀತವಾಗಿದೆ. ಅವುಗಳನ್ನು ಖರೀದಿಸಲಾಗಿದೆ ಕಡಿಮೆ ದರ್ಜೆಯ ಗುಣಮಟ್ಟದ ಟೊಮೆಟೊಗಳನ್ನು ಮಾರಾಟ ಮಾಡಲು ಆಶ್ರಯಿಸಿದೆ ಎಂದು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರಿನ ವಿಜಯನಗರದ ಬೀದಿಬದಿ ವ್ಯಾಪಾರಿ ಗೋವಿಂದಮ್ಮ ಮಾತನಾಡಿ, “ಉತ್ತಮ ಗುಣಮಟ್ಟದ ಟೊಮ್ಯಾಟೊ ಕೆಜಿಗೆ 90 ರಿಂದ 100 ರೂ. Casinos reward your https://tpashop.com/online-casino-bonus-ohne-einzahlung-sofort-2019/ first money transfer to them. ಗಳಾಗಿದ್ದು, ನಂತರ ನಾವು ಅದನ್ನು ಕೆಜಿಗೆ ಸುಮಾರು 120 ರೂ.ಗೆ ಮಾರಾಟ ಮಾಡಬೇಕಾಗುತ್ತದೆ. Players can also choose to list the games by provider as https://casillascontracting.us/bingo-times-at-desert-diamond-casino/ well as by their preferred category. ಅಂತಹ ಹೆಚ್ಚಿನ ಬೆಲೆಗೆ, ಯಾರೂ ಅವುಗಳನ್ನು ಖರೀದಿಸುವುದಿಲ್ಲ. ಆದ್ದರಿಂದ, ಈಗ ನಾನು ಕಡಿಮೆ ದರ್ಜೆಯ ಟೊಮ್ಯಾಟೊವನ್ನು ಖರೀದಿಸಿದ್ದೇನೆ, ಅದು ಕೂಡ ಕೆಜಿಗೆ 70 ರೂ. ಬೆಲೆ ಇದೆ ಮತ್ತದನ್ನು ನಾನು ಕೆಜಿಗೆ 80 ರೂ.ಗೆ ಮಾರಾಟ ಮಾಡುತ್ತಿದ್ದೇನೆ. We think the casino has done an incredible job in collecting slots games, as shown in https://starlitenewsng.com/poker-tournaments-hard-rock-hollywood-fl/ the table above. ಆಗಲೂ ವ್ಯಾಪಾರ ಕಷ್ಟ. ಜನರು ಒಂದು ಕೆಜಿ ಕೇಳುತ್ತಾರೆ, ಆದರೆ ಬೆಲೆ ಕೇಳಿದ ನಂತರ ಅವರು ಕೇವಲ ಕಾಲು ಕೆಜಿ ಖರೀದಿಸುತ್ತಾರೆ ಎಂದು ತಮ್ಮ ವ್ಯಾಪಾರದ ಕುರಿತು ಹೇಳಿಕೊಂಡಿದ್ದಾರೆ.

ಸರ್ಕಾರಿ ನಿರ್ವಹಣೆಯಲ್ಲಿರುವ ತೋಟಗಾರಿಕಾ ಉತ್ಪಾದಕರ ಸಹಕಾರ ಮಾರುಕಟ್ಟೆ ಮತ್ತು ಸಂಸ್ಕರಣಾ ಸೊಸೈಟಿಯ (HOPCOMS) ಅಂಗಡಿಗಳಲ್ಲಿಯೂ ಸಹ, ನವೆಂಬರ್ 7 ಮಂಗಳವಾರದಂದು ಟೊಮೆಟೊ ಬೆಲೆ 115 ರೂ. ಇದೆ. ಕರ್ನಾಟಕವಲ್ಲದೇ ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದ ಇತರ ರಾಜ್ಯಗಳು ಸಹ ಬೆಲೆ ಏರಿಕೆಯ ಬಿಸಿ ತಟ್ಟಿದೆ.

ಕೇರಳದ ತಿರುವನಂತಪುರಂನಲ್ಲಿ ಟೊಮೇಟೊ ಕೆಜಿಗೆ 125 ರೂ.ಗೆ ಮಾರಾಟವಾಗುತ್ತಿದೆ. ತಮಿಳುನಾಡಿನ ಚೆನ್ನೈನಲ್ಲಿ ಪ್ರತಿ ಕೆಜಿ ಟೊಮೆಟೊಗೆ 83 ರೂ. Wagering Requirements Never fall prey https://teyasilk.com/theatre-du-leman-grand-casino-de-geneve/ to the alluring high percentage of match deposits and huge bonus amounts whenever selecting a bonus offer for yourself. ಆಂಧ್ರಪ್ರದೇಶದಲ್ಲಿ, ವೈಜಾಗ್‌ನಲ್ಲಿ ಟೊಮ್ಯಾಟೊ ಕೆಜಿಗೆ 77 ರೂ.ಗೆ ಮಾರಾಟವಾಗುತ್ತಿದ್ದು, ತೆಲಂಗಾಣದ ವಾರಂಗಲ್‌ನಲ್ಲಿ ಕೆಜಿಗೆ 85 ರೂ. ತಲುಪಿದೆ.

Tags: BJPCongress PartyCovid 19ಕರೋನಾಕೋವಿಡ್-19ಟೊಮೆಟೊ ಬೆಲೆಬಿಜೆಪಿಬೀದಿ ಬದಿ ವ್ಯಾಪಾರಿಮಳೆ
Previous Post

ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಸೇನಾ ಹೆಲಿಕಾಪ್ಟರ್ ಪತನ : ಸ್ಥಳದಲ್ಲೇ ನಾಲ್ವರು ಸಾವು, ಮುಂದುವರೆದ ಶೋಧ ಕಾರ್ಯ!

Next Post

ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ..! | Army chopper crashes |

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ..! | Army chopper crashes |

ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ..! | Army chopper crashes |

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada