Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: 6,84,255 ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

ಪ್ರತಿಧ್ವನಿ

ಪ್ರತಿಧ್ವನಿ

June 17, 2022
Share on FacebookShare on Twitter

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಈ ಹಿಂದೆ ಎಸ್ಸೆಸ್ಸೆಲ್ಸಿ ಫಲಿತಾಂಶದ ಮಾದರಿಯಲ್ಲಿ ಮೊಬೈಲ್‌ ನಲ್ಲೇ ಫಲಿತಾಂಶ ದೊರೆಯಲಿದೆ.

ಹೆಚ್ಚು ಓದಿದ ಸ್ಟೋರಿಗಳು

ಶಿಕ್ಷಣ ಸಚಿವರ ಹೇಳಿಕೆ ಅಮಾನವೀಯ : ಸಿದ್ದರಾಮಯ್ಯ

ಬೀಫ್‌ ಕರಿ ಎಂದು ಟ್ವೀಟ್‌ : ಗೋಮಾಂಸದ ಚಿತ್ರಗಳನ್ನು ಪೋಸ್ಟ್ ಮಾಡಬೇಡಿ ಎಂದ ಚೆನ್ನೈ ಪೊಲೀಸರಿಗೆ ನೆಟ್ಟಿಗರಿಂದ ಫುಲ್‌ ಕ್ಲಾಸ್!‌

ಬಾಗಲಕೋಟೆ | ಅನ್ಯಕೋಮಿನ ಗುಂಪುಗಳ ನಡುವೆ ಮಾರಮಾರಿ, ಇಬ್ಬರಿಗೆ ಚಾಕು ಇರಿತ : 144 ಸಕ್ಷನ್‌ ಜಾರಿ!

ಏಪ್ರಿಲ್‌ 22 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ವಿದ್ಯಾರ್ಥಿಗಳ ಮೊಬೈಲ್ ಗೆ ನೇರವಾಗಿ ಮೆಸೇಜ್ ಮೂಲಕ ರವಾನೆ ಆಗಲಿದೆ.

ಶನಿವಾರ ಬೆಳಗ್ಗೆ 11 ಗಂಟೆಗೆ ಪಿಯುಸಿ ಬೋಡ್೯ನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಫಲಿತಾಂಶ ಘೋಷಣೆ ಮಾಡಲಿದ್ದಾರೆ.

ಟ್ವೀಟ್ ಮೂಲಕ ಶಿಕ್ಷಣ ಸಚಿವ ಬಿಸಿ ನಾಗೇಶ್ ಈ ಮಾಹಿತಿ ನೀಡಿದ್ದು, 6,84,255 ವಿದ್ಯಾರ್ಥಿಗಳ  ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದರು.

6,00,519 ರೆಗ್ಯುಲರ್ ವಿದ್ಯಾರ್ಥಿಗಳು, 61,808 ಪುನರಾವರ್ತಿತ ಅಭ್ಯರ್ಥಿಗಳು, 21,928 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ  ನಡೆದಿತ್ತು.

ಕಲಾ ವಿಭಾಗದಲ್ಲಿ 2,28,167, ವಾಣಿಜ್ಯ ವಿಭಾಗದಲ್ಲಿ 2,45,519 ಹಾಗೂ ವಿಜ್ಞಾನ ವಿಭಾಗದಲ್ಲಿ  2,10,569  ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

RS 500
RS 1500

SCAN HERE

don't miss it !

ಚಿತ್ರದುರ್ಗದಲ್ಲಿ ಮಾನವರಹಿತ ಯುದ್ಧ ವಿಮಾನ ಹಾರಾಟ ಯಶಸ್ವಿ ಪರೀಕ್ಷೆ!
ಕರ್ನಾಟಕ

ಚಿತ್ರದುರ್ಗದಲ್ಲಿ ಮಾನವರಹಿತ ಯುದ್ಧ ವಿಮಾನ ಹಾರಾಟ ಯಶಸ್ವಿ ಪರೀಕ್ಷೆ!

by ಪ್ರತಿಧ್ವನಿ
July 2, 2022
ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಒಬ್ಬ ಆರೋಪಿ ಪೊಲೀಸ್ ವಶಕ್ಕೆ
ಕರ್ನಾಟಕ

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಚಂದ್ರಶೇಖರ್‌ ಗುರೂಜಿ ಹತ್ಯೆ: ವಿಚಾರಣೆಯಲ್ಲಿ ಹಂತಕರು ಹೇಳಿದ್ದೇನು?

by ಪ್ರತಿಧ್ವನಿ
July 6, 2022
ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ಎಸಿಬಿ ವಶಕ್ಕೆ
ಕರ್ನಾಟಕ

ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ಎಸಿಬಿ ವಶಕ್ಕೆ

by ಪ್ರತಿಧ್ವನಿ
July 4, 2022
ಹಿಂದೂ ದೇವತೆಗಳ ಚಿತ್ರವಿರುವ ಕಾಗದದಲ್ಲಿ ಚಿಕನ್ ಕಟ್ಟಿದ ಆರೋಪ: ವ್ಯಾಪಾರಿ ಬಂಧನ!
ದೇಶ

ಹಿಂದೂ ದೇವತೆಗಳ ಚಿತ್ರವಿರುವ ಕಾಗದದಲ್ಲಿ ಚಿಕನ್ ಕಟ್ಟಿದ ಆರೋಪ: ವ್ಯಾಪಾರಿ ಬಂಧನ!

by ಪ್ರತಿಧ್ವನಿ
July 5, 2022
Bairagi Review | ಬೈರಾಗಿ ಚಿತ್ರದ ಹಬ್ಬ ಹೇಗಿತ್ತು ಗೊತ್ತಾ..?
ಇದೀಗ

Bairagi Review | ಬೈರಾಗಿ ಚಿತ್ರದ ಹಬ್ಬ ಹೇಗಿತ್ತು ಗೊತ್ತಾ..?

by ಪ್ರತಿಧ್ವನಿ
July 1, 2022
Next Post
ನೂಪುರ್‌ ಶರ್ಮ ನಾಪತ್ತೆ: ದೆಹಲಿಯಲ್ಲಿ ಬೀಡುಬಿಟ್ಟ ಮಹಾರಾಷ್ಟ್ರ ಪೊಲೀಸರು!

ನೂಪುರ್‌ ಶರ್ಮ ನಾಪತ್ತೆ: ದೆಹಲಿಯಲ್ಲಿ ಬೀಡುಬಿಟ್ಟ ಮಹಾರಾಷ್ಟ್ರ ಪೊಲೀಸರು!

ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಕಾನೂನುಬಾಹಿರ: ಸಿಎಂ ಬೊಮ್ಮಾಯಿ

ಜನರ ಅಗತ್ಯಗಳಿಗೆ ಸ್ಪಂದಿಸುವ ಮೋದಿ ಸರ್ಕಾರ : ಸಿಎಂ ಬೊಮ್ಮಾಯಿ

75 ದಿನದಲ್ಲಿ ದೇಶದ 75 ಸಮುದ್ರ ತೀರ ಸ್ವಚ್ಛ: ಕೇಂದ್ರ ಘೋಷಣೆ

75 ದಿನದಲ್ಲಿ ದೇಶದ 75 ಸಮುದ್ರ ತೀರ ಸ್ವಚ್ಛ: ಕೇಂದ್ರ ಘೋಷಣೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist