• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆ ಮತ ಎಣಿಕೆ ಹಿನ್ನಲ್ಲೇ ಬೆಂಗಳೂರಲ್ಲಿ ಪೊಲೀಸರು ಹೈ ಅಲರ್ಟ್ ! 

ಪ್ರತಿಧ್ವನಿ by ಪ್ರತಿಧ್ವನಿ
June 3, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಉತ್ತರಪ್ರದೇಶ; ಮಸೀದಿಯಲ್ಲಿ ಗುಂಡಿಕ್ಕಿ ವ್ಯಕ್ತಿಯನ್ನು ಹತ್ಯೆ
Share on WhatsAppShare on FacebookShare on Telegram

ಲೋಕಸಭಾ ಚುನಾವಣೆಯ ಮತ ಎಣಿಕೆ (vote counting) ಹಿನ್ನೆಲೆ ಬೆಂಗಳೂರು (Bangalore) ಪೊಲೀಸರಿಂದ (Police) ಬಿಗಿ ಭದ್ರತೆ ನಿಯೋಜನೆ ಮಾಡಿಕೊಂಡಿದ್ದಾರೆ. ನಗರದ(City) ಮೂರು ಮತ ಎಣಿಕೆ ಕೇಂದ್ರಗಳಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ (Assignment) ಮಾಡಲಾಗಿದೆ.

ADVERTISEMENT

ಮತ ಎಣಿಕೆ ಕೇಂದ್ರಗಳಲ್ಲಿ(Centers) ಒಟ್ಟು 1524 ಅಧಿಕಾರಿ(Officers) ಮತ್ತು ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದ್ದು,13 ಸಶಸ್ತ್ರ ತುಕಡಿಗಳು ಹಾಗೂ 4 ಕ್ಯೂಆರ್ ಟಿ ತಂಡಗಳ ನಿಯೋಜನೆ ಮಾಡಲಾಗಿದೆ. ಈಗಾಗಲೇ 516 ಪೊಲೀಸ್ ಸಿಬ್ಬಂದಿಗಳು ಯೋಜನೆ ಮಾಡಿದ್ದು ,ಹೆಚ್ಚಿನದಾಗಿ ಒಂದು ಸಿ ಎ ಪಿಎಫ್(CAPF) ತುಕಾಡಿ ಸ್ಟ್ರಾಂಗ್ ರೂಮ್ ಬಳಿ ಕರ್ತವ್ಯ ನಿರ್ವಹಿಸಲಿದೆ.

ಮತ ಎಣಿಕಾ ಕೇಂದ್ರದ ಸುತ್ತಮುತ್ತ ಟ್ರಾಫಿಕ್(Traffic) ಅದ ರೀತಿ ಸಂಚಾರಿ ಪೊಲೀಸರ ನಿಯೋಜನೆ ಮಾಡಲಾಗಿದೆ.ಮತ ಎಣಿಕಾ ಕೇಂದ್ರದ ಸುತ್ತಮುತ್ತ 400 ಸಂಚಾರಿ ಪೊಲೀಸರನ್ನು(Police) ಯೋಜನೆ ಮಾಡಲಾಗಿದೆ. ಲೋಕಸಭಾ ಚುನಾವಣೆ(Lokasabha Election) ಮತ ಎಣಿಕೆ ಸಂದರ್ಭದಲ್ಲಿ 2400ಕ್ಕೂ ಹೆಚ್ಚು ಪೋಲಿಸರು ನಿಯೋಜನೆ ಮಾಡಲಾಗಿದೆ.

Tags: ಕರ್ನಾಟಕ ಪೊಲೀಸ್ಬೆಂಗಳೂರುಮತ ಎಣಿಕೆಮತದಾನರಾಜ್ಯದಲ್ಲಿ ಮತ ಎಣಿಕೆಲೋಕಸಭಾ ಚುನಾವಣೆ
Previous Post

ರಾತ್ರಿ ವೇಳೆ ಬಾಯಿ ತೆರೆದು ನಿದ್ದೆ ಮಾಡ್ತೀರಾ?ಹಾಗಿದ್ದರೆ ಆರೋಗ್ಯ ಸಮಸ್ಯೆಗಳು ಎದುರಾಗುವುದು ಖಂಡಿತ. ಎಚ್ಚರ!

Next Post

HDK on DKS: ನಾನು ಕುರಿ, ಕೋಳಿ, ಕೋಣ ಹೊಡೆದು ಮುಖ್ಯಮಂತ್ರಿ ಆಗಿದ್ನಾ? ಮಾತ್ ಮಾತಲ್ಲೇ ಡಿಕೆಗೆ ಟಾಂಗ್

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
Next Post

HDK on DKS: ನಾನು ಕುರಿ, ಕೋಳಿ, ಕೋಣ ಹೊಡೆದು ಮುಖ್ಯಮಂತ್ರಿ ಆಗಿದ್ನಾ? ಮಾತ್ ಮಾತಲ್ಲೇ ಡಿಕೆಗೆ ಟಾಂಗ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada