ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ತೈವಾನ್‌ ಕ್ಷಿಪಣಿ ಅಭಿವೃದ್ಧಿ ಅಧಿಕಾರಿ ಕೊಠಡಿಯಲ್ಲಿ ಶವವಾಗಿ ಪತ್ತೆ!

ಪ್ರತಿಧ್ವನಿ by ಪ್ರತಿಧ್ವನಿ
August 6, 2022
in ವಿದೇಶ
0
ತೈವಾನ್‌ ಕ್ಷಿಪಣಿ ಅಭಿವೃದ್ಧಿ ಅಧಿಕಾರಿ ಕೊಠಡಿಯಲ್ಲಿ ಶವವಾಗಿ ಪತ್ತೆ!
Share on WhatsAppShare on FacebookShare on Telegram

ತೈವಾನ್‌ ಉನ್ನತ ರಕ್ಷಣಾ ಅಧಿಕಾರಿ ಕೊಠಡಿಯೊಂದಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟಿದ್ದಾರೆ. ಇದರಿಂದ ತೈವಾನ್‌ ಮತ್ತು ಚೀನಾ ನಡುವಿನ ಉದ್ವಿಗ್ನ ಪರಿಸ್ಥಿತಿ ಉಲ್ಬಣಗೊಂಡಿದೆ.

ADVERTISEMENT

ಅಮೆರಿಕ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈವಾನ್ ಭೇಟಿ ಬಳಿಕ ಚೀನಾದೊಂದಿಗಿನ ಉದ್ವಿಗ್ನತೆಯ ನಡುವೆ ಆಘಾತಕಾರಿ ಘಟನೆ ನಡೆದಿದೆ. ತೈವಾನ್‌ನ ಉನ್ನತ ರಕ್ಷಣಾ ಅಧಿಕಾರಿಯೊಬ್ಬರ ಶವ ಪತ್ತೆಯಾಗಿದೆ.

ತೈವಾನ್‌ನ ಕ್ಷಿಪಣಿ ಅಭಿವೃದ್ಧಿ ತಂಡದ ನೇತೃತ್ವ ವಹಿಸಿದ್ದ ತೈವಾನ್‌ನ ಉನ್ನತ ಅಧಿಕಾರಿ ಔ ಯಾಂಗ್ ಲಿ-ಹಸಿಂಗ್ ಶನಿವಾರ ಹೋಟೆಲ್ ರೂಮ್ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ.

ನ್ಯಾನ್ಸಿ ಪೆಲೋಸಿ ತೈವಾನ್‌ಗೆ ಭೇಟಿ ನೀಡಿದ್ದಕ್ಕೆ ಕಿಡಿಕಾರಿದ್ದ ಚೀನಾ ತೈವಾನ್ ಸುತ್ತ ತನ್ನ ಮಿಲಿಟರಿ ಅಭ್ಯಾಸಗಳನ್ನು ನಡೆಸಿತ್ತು. ಇಂದು ಬೆಳಗ್ಗೆಯಷ್ಟೇ ಚೀನಾ ತನ್ನ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ತೈವಾನ್ ರಕ್ಷಣಾ ಸಚಿವಾಲಯ ಹೇಳಿರುವುದಾಗಿ ಸುದ್ದಿ ಸಂಸ್ಥೆಗಳು ವರದಿ ಮಾಡಿದೆ.

ತೈವಾನ್‌ ಕ್ಷಿಪಣಿ ಅಭಿವೃದ್ಧಿ ಅಧಿಕಾರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಇದೇ ವೇಳೆ ಚೀನಾ ಅಧಿಕಾರಿ ಹತ್ಯೆ ಹಿಂದೆ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿ ಹಾಕಿತು.

Tags: ChinaPratidhvanitaiwan
Previous Post

ಗೌರವಪೂರ್ವಕ ಅಂತ್ಯಸಂಸ್ಕಾರದ ಬಗ್ಗೆ ಅಧಿಕಾರಿಗಳಲ್ಲಿ ಜಾಗೃತಿ ಮೂಡಿಸಿ: ಉತ್ತರಪ್ರದೇಶಕ್ಕೆ ಸುಪ್ರೀಂ ನಿರ್ದೇಶನ

Next Post

ಉಪರಾಷ್ಟ್ರಪತಿ ಚುನಾವಣೆಯ ಮತದಾನ ಆರಂಭ!

Related Posts

ಪಾಕಿಸ್ತಾನ ಪ್ರಧಾನಿಗೆ ತೀವ್ರ ಮುಖಭಂಗ – ಶೆಹಬಾಜ್ ಷರೀಫ್ ಯೂಟ್ಯೂಬ್ ಚಾನೆಲ್ ಭಾರತದಲ್ಲಿ ಬ್ಯಾನ್ 
Top Story

ನಾವು ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧ – ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೊಸ ನಾಟಕ ! 

by Chetan
May 16, 2025
0

ಸುಮ್ಮನಿರಲಾರದೆ ಭಾರತವನ್ನು ಕೆಣಕಿ ಸರಿಯಾಗಿ ಪೆಟ್ಟು ತಿಂದ ಪಾಕಿಸ್ತಾನ (Pakistan) ಇದೀಗ ಬಾಲ ಮುದುರಿದ ಶ್ವಾನದಂತೆ ಭಾರತದ (India) ಅನುಕಂಪಕ್ಕಾಗಿ ಎದುರು ನೋಡುತ್ತಿದೆ. ಭಾರತ ಸಿಂಧೂ ನದಿಯಲ್ಲಿ...

Read moreDetails
ಅಯ್ಯಯ್ಯೋ..ಮತ್ತೆ ಶುರುವಾಯ್ತು ಮಹಾಮಾರಿ ಕೋವಿಡ್ – 19 ಕಾಟ..! ಈ ದೇಶಗಳಿಗೆ ಹೋಗುವ ಮುನ್ನ ಹುಷಾರ್ ! 

ಅಯ್ಯಯ್ಯೋ..ಮತ್ತೆ ಶುರುವಾಯ್ತು ಮಹಾಮಾರಿ ಕೋವಿಡ್ – 19 ಕಾಟ..! ಈ ದೇಶಗಳಿಗೆ ಹೋಗುವ ಮುನ್ನ ಹುಷಾರ್ ! 

May 16, 2025
ಭಾರತ – ಪಾಕಿಸ್ತಾನದ ನಡುವೆ ಅಣ್ವಸ್ತ್ರ ಯುದ್ಧ ತಡೆದಿದ್ದೇ ನಾವು : ಡೊನಾಲ್ಡ್ ಟ್ರಂಪ್ 

ಭಾರತ – ಪಾಕಿಸ್ತಾನದ ನಡುವೆ ಅಣ್ವಸ್ತ್ರ ಯುದ್ಧ ತಡೆದಿದ್ದೇ ನಾವು : ಡೊನಾಲ್ಡ್ ಟ್ರಂಪ್ 

May 14, 2025
ಡೊನಾಲ್ಡ್ ಟ್ರಂಪ್ ಮಾತು..ಮೋದಿಗೆ ಬೆದರಿಕೆ ಹಾಕಿದಂತಿದೆ..! ಮೋದಿ ಏಕೆ ಮೌನವಾಗಿದ್ದಾರೆ..?! : ಬಿಕೆ ಹರಿಪ್ರಸಾದ್! 

ಡೊನಾಲ್ಡ್ ಟ್ರಂಪ್ ಮಾತು..ಮೋದಿಗೆ ಬೆದರಿಕೆ ಹಾಕಿದಂತಿದೆ..! ಮೋದಿ ಏಕೆ ಮೌನವಾಗಿದ್ದಾರೆ..?! : ಬಿಕೆ ಹರಿಪ್ರಸಾದ್! 

May 13, 2025
ಪ್ರಧಾನಿ ಮೋದಿ ದೇಶಕ್ಕೆ ಕೊಟ್ಟ ಸಂದೇಶ ಏನು..? ಯುದ್ಧದ ಬಗ್ಗೆ ಏನಂದ್ರು..?

ಪ್ರಧಾನಿ ಮೋದಿ ದೇಶಕ್ಕೆ ಕೊಟ್ಟ ಸಂದೇಶ ಏನು..? ಯುದ್ಧದ ಬಗ್ಗೆ ಏನಂದ್ರು..?

May 12, 2025
Next Post
ಉಪರಾಷ್ಟ್ರಪತಿ ಚುನಾವಣೆಯ ಮತದಾನ ಆರಂಭ!

ಉಪರಾಷ್ಟ್ರಪತಿ ಚುನಾವಣೆಯ ಮತದಾನ ಆರಂಭ!

Please login to join discussion

Recent News

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ
Top Story

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

by ಪ್ರತಿಧ್ವನಿ
May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Top Story

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

by ಪ್ರತಿಧ್ವನಿ
May 16, 2025
ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 
Top Story

ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 

by Chetan
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada