• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಬದಲಾವಣೆ: ಶೃತಿ ನೇಮಕಾತಿಯನ್ನು ಹಿಂಪಡೆದ ರಾಜ್ಯ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
July 18, 2021
in ಕರ್ನಾಟಕ, ರಾಜಕೀಯ
0
ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಬದಲಾವಣೆ: ಶೃತಿ ನೇಮಕಾತಿಯನ್ನು ಹಿಂಪಡೆದ ರಾಜ್ಯ ಸರ್ಕಾರ
Share on WhatsAppShare on FacebookShare on Telegram

ಕಳೆದ ವರ್ಷ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನಟಿ ಶೃತಿ ಅವರನ್ನು ನೇಮಕ ಮಾಡಿದ್ದ ರಾಜ್ಯ ಸರ್ಕಾರ ಈಗ ದಿಢೀರನೆ ನೇತಕಾತಿಯನ್ನು ಹಿಂಪಡೆದಿರುವಾಗಿ ರಾಜ್ಯ ಸರ್ಕಾರದ ಕಾರ್ಯದರ್ಶಿ ಅದೇಶವನ್ನು ಹೊರಡಿಸಿದ್ದಾರೆ.

ADVERTISEMENT

ಈ ಕುರಿತು ಅದೇಶ ಪತ್ರವನ್ನು ಹೊರಡಿಸಿರುವ ಅವರು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರಯವ ಶ್ರೀಮತಿ ಶೃತಿ ಇವರ ನೇಮಕಾತಿಯನ್ನು ಹಿಂಡಪಡೆದು ಕಾಪು ಸಿದ್ದಲಿಂಗಸ್ವಾಮಿ, ಕಾರ್ಯ ಗ್ರಾಮ, ನಂಜನಗೂಡು ತಾಲೂಕು, ಮೈಸೂರು ಜಿಲ್ಲೆ ಇವರನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದೆ ಎಂದು ಆದೇಶದಲ್ಲಿ ಸೂಚಿಸಿದ್ದಾರೆ.

ದಿಢೀರನೆ ನೇಮಕಾತಿಯನ್ನು ಹಿಂಪಡೆದು ನೂತನ ಅಧ್ಯರನ್ನು ನೇಮಿಸಿರುವ ಕುರಿತು ಏಕೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇನ್ನೂ ದೊರಕಿಲ್ಲ. ಆದರೆ ದಿಡೀರ್ ಅಧ್ಯಕ್ಷರ ಬದಲಾವಣೆ ಮುಂದೆ ಅಸಮಾಧಾನಕ್ಕೆ ಕಾರಣವಾಗಬಹುದೆ ಎಂಬುದನ್ನು ನೋಡಬೇಕಿದೆ.

Tags: Karnataka GovernmentMysoreShruthitourism
Previous Post

ಜಿ. ಮಾದೇಗೌಡರ ನೆನಪಿನಲ್ಲಿ ಮಂಡ್ಯದ ಜನತೆ ಅಲ್ಲಿಯ ರಾಜಕೀಯವನ್ನು ಶುದ್ಧಗೊಳಿಸಬೇಕು

Next Post

ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಬಾಂಗ್ಲಾ ವಲಸಿಗ?

Related Posts

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
0

ಕಲಬುರಗಿ: ಶೋಷಿತ ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಿರುತೆರೆ ನಟಿ ನಯನಾ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲಾಗಿದೆ. https://youtu.be/QYwA37zlVG4?si=WhBZxIVArCTZFHzx ಮನಿಮಿತ್ರಾ ಕಂಪನಿಯ ಸಾರ್ವಜನಿಕ...

Read moreDetails
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

November 19, 2025
Next Post
ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಬಾಂಗ್ಲಾ ವಲಸಿಗ?

ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಬಾಂಗ್ಲಾ ವಲಸಿಗ?

Please login to join discussion

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada