• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, June 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೋವಾದ ಬೀಚ್‌ನಲ್ಲಿ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋದ ಕರ್ನಾಟಕದ ಪ್ರವಾಸಿಗ

ಪ್ರತಿಧ್ವನಿ by ಪ್ರತಿಧ್ವನಿ
June 25, 2026
in Top Story, ದೇಶ
0
ಗೋವಾದ ಬೀಚ್‌ನಲ್ಲಿ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋದ ಕರ್ನಾಟಕದ ಪ್ರವಾಸಿಗ
Share on WhatsAppShare on FacebookShare on Telegram

ಪಣಜಿ: ಗೋವಾದ ಜನಪ್ರಿಯ ಬಾಗಾ ಬೀಚ್‌ನಲ್ಲಿ ಸಮುದ್ರದ ಅಲೆಗಳಿಗೆ ಕೊಚ್ಚಿ ಹೋಗಿ ಕರ್ನಾಟಕದ ಪ್ರವಾಸಿಗರೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಸಾಹಸ್ ಅಶ್ಪಾಕ್ ಮಸಾಲಿ ಎಂದು ಗುರುತಿಸಲಾಗಿದೆ.

ADVERTISEMENT
Pradeep Eshwar : ನಿಮ್ಮಂತೆ ಸಿಕ್ಕ ಸಿಕ್ಕ ಕಡೆಯಲ್ಲಾ ಕೈ ಚಾಚಿ ಜಮೀನು ತಗೊಂಡಿಲ್ಲಾ ಕುಮಾರಣ್ಣ..! #hdkumaraswamy

ಬೀಚ್‌ನಲ್ಲಿರುವ ಬಂಡೆಯ ಮೇಲೆ ಕುಳಿತಿದ್ದ ವೇಳೆ ಅಶ್ಪಾಕ್ ಆಯತಪ್ಪಿ ಬಿದ್ದಿದ್ದು, ಪ್ರಬಲ ಅಲೆಗಳು ಅಪ್ಪಳಿಸಿ ಸಮುದ್ರದೊಳಗೆ ಎಳೆದುಕೊಂಡು ಹೋಗಿವೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದು, ಹಲವು ಗಂಟೆಗಳ ಹುಡುಕಾಟದ ನಂತರ ಅಶ್ಪಾಕ್ ಅವರ ಮೃತದೇಹ ಪತ್ತೆಯಾಗಿದೆ.

ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಂಗಾರು ಅವಧಿಯಲ್ಲಿ ಸಮುದ್ರ ತೀರ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದರೂ ಕೂಡ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿರುವುದು ವಿಷಾದನೀಯವಾಗಿದೆ.

🌧️☔ರಾಜ್ಯ ಹವಾಮಾನ ವರದಿ.! CS Patil | Weather Report | Heavy Rain | PRATIDHVANI | FULL RANI

ಮುತ್ತತ್ತಿಯಲ್ಲಿ ಒಂದೇ ಕುಟುಂಬದ ಐವರು ಸಾ**

ಫೋಟೋ ತೆಗೆದುಕೊಳ್ಳಲು ಹೋಗಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪ ನಡೆದಿದೆ. ಚನ್ನಪಟ್ಟಣದ ವಿಜಯಮ್ಮ (50), ಶ್ವೇತಾ (38), ಪ್ರಿಯಾಂಕಾ (28), ಚೈತ್ರಾ (20) ಮತ್ತು ಮಹೇಶ್ ಮೃತ ದುರ್ದೈವಿಗಳು.

Darshan on Supreme Court : ನನ್ನ ವೃತ್ತಿ ಬದುಕು ಹಾಳಾಗಿದೆ! #darshan #supremecourt

ಕುಟುಂಬ ಮುತ್ತತ್ತಿಯ ಮುತ್ತತ್ತಿರಾಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಮುಗಿಸಿ ಕಾವೇರಿ ನದಿ ತೀರಕ್ಕೆ ತೆರಳಿದ್ದಾರೆ. ನದಿ ಮಧ್ಯೆ ನಿಂತು ಸೆಲ್ಫಿ ತೆಗೆದುಕೊಳ್ಳಲು ಮುಂದಾದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಹಲಗೂರು ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಐವರ ಮೃತದೇಹಗಳನ್ನು ಹೊರತೆಗೆದಿದ್ದಾರೆ.

 

Previous Post

ರೈತರ ಹಿತರಕ್ಷಣೆಗೆ ಮೂರು ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

Next Post

“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

Related Posts

ಅನುಮತಿಯಿಲ್ಲದೆ ಖಾಸಗಿ ಫೋಟೋ-ವಿಡಿಯೋ ಹಂಚಿದರೆ ಜೈಲು ಗ್ಯಾರಂಟಿ!ಪೊಲೀಸರಿಗೆ ಹೊಸ ಮಾರ್ಗಸೂಚಿ
Top Story

ಅನುಮತಿಯಿಲ್ಲದೆ ಖಾಸಗಿ ಫೋಟೋ-ವಿಡಿಯೋ ಹಂಚಿದರೆ ಜೈಲು ಗ್ಯಾರಂಟಿ!ಪೊಲೀಸರಿಗೆ ಹೊಸ ಮಾರ್ಗಸೂಚಿ

by ಪ್ರತಿಧ್ವನಿ
June 25, 2026
0

ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ (Revenge Pornography), ಸೆಕ್ಸ್‌ಟಾರ್ಷನ್ (Sextortion) ಹಾಗೂ ಖಾಸಗಿ ವಿಡಿಯೋಗಳ ಮೂಲಕ ಬ್ಲ್ಯಾಕ್‌ಮೇಲ್ ಮಾಡುವ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಕರ್ನಾಟಕ ಪೊಲೀಸ್ ಇಲಾಖೆ...

Read moreDetails
Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

ಮಳೆ ಆರ್ಭಟಕ್ಕೆ ಸಜ್ಜಾದ ಸರ್ಕಾರ; ಜಿಲ್ಲಾವಾರು ಸಚಿವರ ನೇಮಕ: ಯಾರಿಗೆ ಯಾವ್ಯಾವ ಹೊಣೆ ?

June 25, 2026
Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

June 25, 2026
ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?

ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?

June 25, 2026
“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

June 25, 2026
Next Post
“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

"ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada