• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗೋಣಿಚೀಲ ತೊಟ್ಟು ರಸ್ತೆಗಿಳಿದು ಪ್ರತಿಭಟನೆ ಮಾಡಿದ ವ್ಯಾಪಾರಿಗಳು ! 

ಪ್ರತಿಧ್ವನಿ by ಪ್ರತಿಧ್ವನಿ
March 24, 2026
in ಕರ್ನಾಟಕ
0
ಗೋಣಿಚೀಲ ತೊಟ್ಟು ರಸ್ತೆಗಿಳಿದು ಪ್ರತಿಭಟನೆ ಮಾಡಿದ ವ್ಯಾಪಾರಿಗಳು ! 
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ರಾಜಧಾನಿ ಬೆಂಗಳೂರು ನಗರದ ಪ್ರಮುಖ ಹಾಗೂ ಉಪಮುಖ್ಯ ರಸ್ತೆಗಳಲ್ಲಿನ ಪಾದಚಾರಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಿರಂತರ ದೂರುಗಳು ಕೇಳಿಬರುತ್ತಿವೆ. ಫುಟ್‌ಪಾತ್‌ಗಳ ಮೇಲೆ ಹಾಗೂ ರಸ್ತೆಗಳಲ್ಲೇ ವಿಸ್ತರಿಸಿರುವ ಬೀದಿ ಬದಿ ವ್ಯಾಪಾರದಿಂದ ಟ್ರಾಫಿಕ್ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತಿದೆ ಎಂಬ ಆಕ್ಷೇಪಣೆ ವ್ಯಕ್ತವಾಗಿದೆ.

BZ Zameer Ahmed Khan : Davanagere ಉಪ ಚುನಾವಣೆ ಟಿಕೆಟ್ ಅಲ್ಪಸಂಖ್ಯಾತರಿಗೆ ಕೊಡ್ಬೇಕು! #pratidhvani

ಈ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಸಂತೆ ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ಎಲೆ ಶ್ರೀನಿವಾಸ್ ನೇತೃತ್ವದಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ ನಡೆಯಿತು. ಗೋಣಿ ಚೀಲ ತೊಟ್ಟು ರಸ್ತೆಗಳಲ್ಲಿ ನಡೆದು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಅಧಿಕಾರಿಗಳ ಗಮನ ಸೆಳೆದರು. ಬಳಿಕ ಪೂರ್ವ ಪಾಲಿಕೆ ಆಯುಕ್ತ ರಮೇಶ್ ಹಾಗೂ ಟ್ರಾಫಿಕ್ ಎಸಿಪಿಗೆ ಮನವಿ ಪತ್ರ ಸಲ್ಲಿಸಿದರು.

Budget session: ಕೆಲವು ಮುತ್ತು ರತ್ನಗಳು ನನ್ನ ಬಗ್ಗೆ ಮಾತಾಡಿದ್ದಾವೆ,  #pratidhvani

ಬೀದಿ ಬದಿ ವ್ಯಾಪಾರ ಫುಟ್‌ಪಾತ್‌ಗಳಿಗೆ ಮಾತ್ರ ಸೀಮಿತವಾಗದೆ ರಸ್ತೆ ಮೇಲೆಯೂ ವಿಸ್ತರಿಸುತ್ತಿರುವುದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇದರಿಂದ ಸಂತೆ ವ್ಯಾಪಾರಿಗಳಿಗೆ ಕೆಟ್ಟ ಹೆಸರು ಬರುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಹೊರರಾಜ್ಯಗಳಿಂದ ಬಂದವರು ಅನಧಿಕೃತವಾಗಿ ರಸ್ತೆ ಬದಿ ವ್ಯಾಪಾರ ನಡೆಸುತ್ತಿರುವುದರಿಂದ ಪರಿಸ್ಥಿತಿ ಹದಗೆಡುತ್ತಿದೆ ಎಂದು ಅವರು ತಿಳಿಸಿದರು.ಇದಲ್ಲದೆ, ಕೆಲವರು ಟ್ರಾಫಿಕ್ ಪೊಲೀಸರಿಗೆ ಸುಂಕ ನೀಡುತ್ತಿರುವುದಾಗಿ ಹೇಳುತ್ತಿರುವ ವಿಚಾರವನ್ನೂ ಉಲ್ಲೇಖಿಸಿ, ಈ ರೀತಿಯ ಆರೋಪಗಳ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Tags: protestingtook to the streetstraderswearing sacks
Previous Post

ಆರ್‌ಸಿಬಿಯಿಂದ ಈ ಬಾರಿ 11ನೇ ನಂಬರ್‌ಗೆ ವಿಶೇಷ ಗೌರವ : ಕಾರಣವೇನು ಗೊತ್ತಾ..?

Next Post

ಮೋದಿಗೆ ಟ್ರಂಪ್‌ ತುರ್ತು ಫೋನ್‌ ಕರೆ : ಭಾರತದ ಸಹಾಯ ಕೇಳಿದ್ರಾ ಅಮೆರಿಕದ ಅಧ್ಯಕ್ಷ..?

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಮೋದಿಗೆ ಟ್ರಂಪ್‌ ತುರ್ತು ಫೋನ್‌ ಕರೆ : ಭಾರತದ ಸಹಾಯ ಕೇಳಿದ್ರಾ ಅಮೆರಿಕದ ಅಧ್ಯಕ್ಷ..?

ಮೋದಿಗೆ ಟ್ರಂಪ್‌ ತುರ್ತು ಫೋನ್‌ ಕರೆ : ಭಾರತದ ಸಹಾಯ ಕೇಳಿದ್ರಾ ಅಮೆರಿಕದ ಅಧ್ಯಕ್ಷ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada