• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗಣೇಶ ವಿಸರ್ಜನೆ ವೇಳೆ ದುರಂತ.. ಮೂವರು ಸಾವು

ಕೃಷ್ಣ ಮಣಿ by ಕೃಷ್ಣ ಮಣಿ
September 15, 2024
in ಕರ್ನಾಟಕ, ಶೋಧ
0
ಗಣೇಶ ವಿಸರ್ಜನೆ ವೇಳೆ ದುರಂತ.. ಮೂವರು ಸಾವು
Share on WhatsAppShare on FacebookShare on Telegram

ತುಮಕೂರು: ಗಣೇಶನ ವಿಸರ್ಜನೆಗೆ ಹೋಗಿ ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಮಾರಸಂದ್ರ ಗ್ರಾಮದಲ್ಲಿ ನಡೆದಿದೆ. ತಂದೆ, ಮಗ ಸೇರಿ ಒಟ್ಟು ಮೂವರು ಸಾವನ್ನಪ್ಪಿದ್ದಾರೆ.

ADVERTISEMENT

ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಗಣೇಶ ವಿಸರ್ಜನೆಗೆ ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. 50 ವರ್ಷದ ರೇವಣ್ಣ, ರೇವಣ್ಣ ಪುತ್ರ 20 ವರ್ಷದ ಶರತ್ ಹಾಗೂ 28 ವರ್ಷದ ದಯಾನಂದ್ ಮೃತ ದುರ್ದೈವಿಗಳು. ಸ್ಥಳಕ್ಕೆ ದಂಡಿನ ಶಿವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾರಸಂದ್ರ ಗ್ರಾಮದಲ್ಲಿ ಕೂರಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಗಣೇಶ ಮೂರ್ತಿಯನ್ನ ನೀರಿನಲ್ಲಿ ವಿಸರ್ಜನೆ ಮಾಡುವಾಗ ದುರಂತ ಸಂಭವಿಸಿದೆ. ತಂದೆ ರೇವಣ್ಣ ಹಾಗೂ ಪುತ್ರ ಶರತ್ ಜೊತೆಗೆ ಯುವಕ ದಯಾನಂದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದಯಾನಂದ್‌ಗೆ ಇತ್ತೀಚೆಗೆಷ್ಟೇ ಮದುವೆ ಆಗಿತ್ತು.

Tags: durga ganapati meravanigeganapathi meravanigeganapathi meravanige 2022Ganesh Chaturthiganesh chaturthi 2023ganesh visarjanganesha 2023ganesha fastivalganesha meravanigeganesha meravanige 2022ganesha tamate videosgangasandra tumkur 22/09/2019ಗಣೇಶ ಸಂಭ್ರಮpadigara ganesh chaturthi 2023rss ganeshatumkur ganeshtumkur ganesh festivaltumkur hindu maha ganapathiudupi ganesh chaturthiudupi ganesh chaturthi 2023
Previous Post

ಮೀರತ್‌ನಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ:10 ಮಂದಿ ಸಾವು- ಸಿಎಂ ಯೋಗಿ ಸಂತಾಪ

Next Post

ಸಡಿಲವಾದ ಬೇರುಗಳೂ ಸರಪಳಿಯ ಗಟ್ಟಿ ಕೊಂಡಿಗಳೂ—-ನಾ ದಿವಾಕರ—-ಜೀವನ ಮೌಲ್ಯದಂತೆ ಪ್ರಜಾಪ್ರಭುತ್ವ ಬೇರುಬಿಡುವವರೆಗೂ ಅಸಮಾನತೆಗಳು ನಿವಾರಣೆಯಾಗುವುದಿಲ್ಲ

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಸಡಿಲವಾದ ಬೇರುಗಳೂ ಸರಪಳಿಯ ಗಟ್ಟಿ ಕೊಂಡಿಗಳೂ—-ನಾ ದಿವಾಕರ—-ಜೀವನ ಮೌಲ್ಯದಂತೆ ಪ್ರಜಾಪ್ರಭುತ್ವ ಬೇರುಬಿಡುವವರೆಗೂ ಅಸಮಾನತೆಗಳು ನಿವಾರಣೆಯಾಗುವುದಿಲ್ಲ

ಸಡಿಲವಾದ ಬೇರುಗಳೂ ಸರಪಳಿಯ ಗಟ್ಟಿ ಕೊಂಡಿಗಳೂ----ನಾ ದಿವಾಕರ----ಜೀವನ ಮೌಲ್ಯದಂತೆ ಪ್ರಜಾಪ್ರಭುತ್ವ ಬೇರುಬಿಡುವವರೆಗೂ ಅಸಮಾನತೆಗಳು ನಿವಾರಣೆಯಾಗುವುದಿಲ್ಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada