ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ʼಫೈರ್‌ ಫ್ಲೈʼ ಸಿನಿಮಾದ ಟ್ರೇಲರ್‌ ರಿಲೀಸ್..

ಪ್ರತಿಧ್ವನಿ by ಪ್ರತಿಧ್ವನಿ
April 14, 2025
in ಕರ್ನಾಟಕ, ಸಿನಿಮಾ
0
ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ʼಫೈರ್‌ ಫ್ಲೈʼ ಸಿನಿಮಾದ ಟ್ರೇಲರ್‌ ರಿಲೀಸ್..
Share on WhatsAppShare on FacebookShare on Telegram

ಮಗಳ ಸಿನಿಮಾದಲ್ಲಿ ಶಿವಣ್ಣ ಪಿಜ್ಜಾ ಡೆಲಿವರಿ ಬಾಯ್‌ ..ಹೇಗಿದೆ ಫೈರ್‌ ಫ್ಲೈ ಟ್ರೇಲರ್?

ADVERTISEMENT

ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ಫೈರ್‌ ಫ್ಲೈ ಸಿನಿಮಾ ಟೀಸರ್‌ ಹಾಗೂ ಹಾಡುಗಳ ಮೂಲಕ ಈಗಾಗಲೇ ಇಂಡಸ್ಟ್ರೀಯಲ್ಲಿ ಬಜ್‌ ಕ್ರಿಯೇಟ್‌ ಮಾಡಿದೆ. ಅಣ್ಣಾವ್ರ ಜನ್ಮದಿನ ಅಂದ್ರೆ ಇದೇ ತಿಂಗಳ 24ಕ್ಕೆ ತೆರೆಗೆ ಬರ್ತಿದೆ. ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಅದರ ಭಾಗವಾಗಿ ನಿನ್ನೆ ಶಿವಣ್ಣನ ನಿವಾಸದಲ್ಲಿ ಟ್ರೇಲರ್‌ ಬಿಡುಗಡೆ ಕಾರ್ಯ್ರಕಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಫೈರ್‌ ಫ್ಲೈ ಇಡೀ ತಂಡ ಹಾಗೂ ಶಿವಣ್ಣ ದಂಪತಿ ಭಾಗಿಯಾಗಿ ಹೊಸಪ್ರತಿಭೆಗಳ ಕನಸಿಗೆ ಬೆನ್ನುತಟ್ಟಿದ್ದರು.

ಟ್ರೇಲರ್‌ ಬಿಡುಗಡೆ ಬಳಿಕ ಶಿವಣ್ಣ ಮಾತನಾಡಿ, ಮಗಳು ಸಿನಿಮಾ ಮಾಡಿರುವುದು ಬಹಳ ಖುಷಿಯಾಗಿದೆ. ನಾನು ಕಥೆ ಕೇಳಿದೆ ವಿಭಿನ್ನವಾಗಿತ್ತು. ಕೇಳಿದ ತಕ್ಷಣ ಹೃದಯಕ್ಕೆ ಸೇರಿತು. ಸಾಕಷ್ಟು ವಿಷಯಗಳು ಚಿತ್ರದಲ್ಲಿವೆ. ಬರೀ ಫೈಟ್‌, ಡ್ಯುಯೇಟ್‌ ಸಾಂಗ್‌ ಮಾಡಬಹುದು. ಆದರೆ ಫೈರ್‌ ಫ್ಲೈ ವ್ಯಾಲ್ಯೂ ಸಬ್ಜೆಕ್ಟ್ ಇರುವ ಚಿತ್ರ. ವಂಶಿ ಒಳ್ಳೆ ಕಥೆ ಮಾಡಿದ್ದಾರೆ. ಒಳ್ಳೆ ತಂಡ ಚಿತ್ರಕ್ಕೆ ಕೆಲಸ ಮಾಡಿದೆ. ಚರಣ್ ರಾಜ್‌ ಸಂಗೀತ ಬಗ್ಗೆ ಮಾತನಾಡುವ ಆಗಿಲ್ಲ. ನಮ್ಮ ಕನ್ನಡದಲ್ಲಿಯೂ ಹೊಸ ತಂಡ ಬರಬೇಕು. ಹೊಸ ಅಲೆ ಬರಬೇಕು ಎಂಬ ಉದ್ದೇಶದಿಂದ ನನ್ನ ಆಸೆ. ಅವರೇ ನಮ್ಮ ಭಾಷೆ, ಸಂಸ್ಕೃತಿಯನ್ನು ಕರೆದುಕೊಂಡು ಹೋಗಬೇಕು. ಸಿನಿಮಾ ಹೇಗೆ ಹೋಗುತ್ತದೆ. ಬಿಡುತ್ತದೆ ಅದು ಎರಡನೇಯದ್ದು. ಆದರೆ ನಮ್ಮ ಪ್ರಯತ್ನ ಇರಬೇಕು. ನಾನು ಈ ಚಿತ್ರದಲ್ಲಿ ನಟಿಸಿದ್ದೇನೆ. ಹೊಸ ಹುಡುಗರು ನಮ್ಮನ್ನು ಇನ್ನಷ್ಟು ಯಂಗ್‌ ಆಗಿ ತೋರಿಸಿದ್ದಾರೆ.

NivedithaRajkumar : ನಿವೇದಿತಾ ಶಿವರಾಜ್ ಕುಮಾರ್ ಮಾತಿಗೆ ಎಲ್ಲಾರು ಗಪ್ ಚುಪ್ #pratidhvani #watch  #firefly

ಗೀತಾ ಶಿವರಾಜ್‌ ಕುಮಾರ್‌ ಮಾತನಾಡಿ, ಹೊಸ ತಂಡ ಹೊಸ ಪ್ರಯತ್ನ ಮಾಡಿದೆ. ಎಲ್ಲರೂ ಇದಕ್ಕೆ ಪ್ರೋತ್ಸಾಹ ಕೊಡಬೇಕು. ಈ ಚಿತ್ರವನ್ನು ಕುಮಾರ್‌ ಅವರು ಡಿಸ್ಟ್ರೀಬ್ಯೂಟ್‌ ಮಾಡುತ್ತಿದ್ದಾರೆ. ಅದಕ್ಕೆ ತುಂಬಾ ಧನ್ಯವಾದ. ವಂಶಿ ಹೇಳಿದ ಕಥೆ ಕೇಳಿ ಅವಳಿಗೆ ಅವರ ತಂದೆಗೂ ಇಷ್ಟವಾಯ್ತು. ಅದು ಈಗ ಇಲ್ಲಿವರೆಗೂ ಬಂದು ನಿಂತಿದೆ.

ನಿರ್ಮಾಪಕಿ ನಿವೇದಿತಾ ಶಿವರಾ ಕುಮಾರ್‌, ಇದು ನನ್ನ ಮೊದಲ ಸಿನಿಮಾ. ತಾತನ ಹುಟ್ಟುಹಬ್ಬದ ದಿನ ಬರುತ್ತಿರುವುದು ಬಹಳ ಖುಷಿ ಇದೆ. ಕನ್ನಡ ಸಿನಿಮಾ ನೋಡಲು ಪ್ರೇಕ್ಷಕರು ಬರುತ್ತಿಲ್ಲ ಎಂದು ಎಲ್ಲರೂ ಕೇಳುತ್ತಾರೆ. ನಾವು ಅದಕ್ಕೆ ಒಳ್ಳೆ ಸಿನಿಮಾ ಕೊಟ್ಟರೆ ಖಂಡಿತ ಬರುತ್ತಾರೆ. ಏಪ್ರಿಲ್ 24 ಸಿನಿಮಾ ರಿಲೀಸ್‌ ಆಗುತ್ತಿದೆ. ಎಲ್ಲರೂ ಥಿಯೇಟರ್‌ ನಲ್ಲಿಯೇ ಫೈರ್‌ ಫ್ಲೈ ಸಿನಿಮಾ ನೋಡಿ ಎಂದರು.

ತಾರಾಬಳಗದ ಮೂಲಕ ಗಮನ ಸೆಳೆದಿರುವ ಫೈರ್‌ ಫ್ಲೈ ಸಿನಿಮಾದಲ್ಲಿ ವಂಶಿ ನಟಿಸಿ, ನಿರ್ದೇಶಿಸಿದ್ದಾರೆ. ಇದು ಇವರ ಚೊಚ್ಚಲ ಪ್ರಯತ್ನ. ಚಿತ್ರದಲ್ಲಿ ಸುಧಾರಾಣಿ, ರಚನಾ ಇಂದರ್, ಅಚ್ಯುತ್ ಕುಮಾರ್, ಮೂಗು ಸುರೇಶ್, ಶೀತಲ್ ಶೆಟ್ಟಿ‌ ಸೇರಿದಂತೆ ಮತ್ತಿತರರು ಅಭಿನಯಿಸಿದ್ದಾರೆ. . ಜಯ್ ರಾಮ್ ಚಿತ್ರದ ಸಹ-ನಿರ್ದೇಶಕ. ಅಭಿಲಾಷ್ ಕಳತ್ತಿ ಅವರ ಕ್ಯಾಮರಾ ವರ್ಕ್, ಚರಣ್ ರಾಜ್ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಚಿತ್ರಕ್ಕಿದೆ.

ಒಂದೊಳ್ಳೆ ಕಾಡುವ ಕಥೆಯೊಂದಿಗೆ ಫೈರ್‌ ಫ್ಲೈ ಸಿನಿಮಾ ಏಪ್ರಿಲ್‌ 24ಕ್ಕೆ ತೆರೆಗೆ ಬರ್ತಿದೆ. ವಿಶೇಷ ಎಂದರೆ ಮಗಳ ನಿರ್ಮಾಣದಲ್ಲಿ ಶಿವಣ್ಣ ಕೂಡ ನಟಿಸಿದ್ದಾರೆ. ಶಿವಣ್ಣ ಇಲ್ಲಿ ದಿ ಕಿಂಗ್ಸ್ ಪಿಜ್ಜಾ ಬಾಯ್ ಆಗಿದ್ದಾರೆ. ಆದರೆ, ಕಿಂಗ್ಸ್ ಅನ್ನೋದು ಇಲ್ಲಿ ಶಿವಣ್ಣನಿಗೆ ಸೂಟೇಬಲ್ ಆಗಿದೆ. ಶಿವಣ್ಣ ಕಿಂಗ್ ಅಲ್ವೇ? ಅದಕ್ಕೇನೆ ಈ ಹೆಸರು ಇಟ್ಟಂತೇನೆ ಇದೆ. ಆದರೆ, ಶಿವಣ್ಣ ಇಂತಹ ರೋಲ್ ಯಾಕೆ ಮಾಡಿದ್ರು ಅನ್ನೋದನ್ನು ನೀವು ಥಿಯೇಟರ್‌ ನಲ್ಲಿಯೇ ನೋಡಬೇಕು.

Tags: firefly lane trailerfirefly movie best picturefirefly movie best screenplayfirefly movie trailerfirefly official movie trailerfirefly the video gamefirefly trailergma firefly moviegma pictures firefly moviegma pictures firefly movie trailergma pictures firefly official movie trailergrave of the firefliesnew kannada movie trailers teasersthe firefly moviethe firefly trailertopic:firefly movieTrailer
Previous Post

ಮೈಸೂರು ರಾಜಮಾತೆ ಮಾತಿನಿಂದ ಗ್ರಾಮಸ್ಥರು ಖುಷ್.. ಆದರೂ ಜನರಲ್ಲಿ ಗೊಂದಲ

Next Post

ಕುಮಾರಸ್ವಾಮಿ, ಚಲುವರಾಯಸ್ವಾಮಿ ಆಣೆ ಪ್ರಮಾಣ ವಿಚಾರ.ಮಂಡ್ಯದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿಕೆ.

Related Posts

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
0

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು...

Read moreDetails
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

May 16, 2025
ಮೊದಲ ಹಾಡಿನಲ್ಲೇ ಜನಮನಸೂರೆಗೊಂಡ “ಮಾರುತ”..

ಮೊದಲ ಹಾಡಿನಲ್ಲೇ ಜನಮನಸೂರೆಗೊಂಡ “ಮಾರುತ”..

May 16, 2025
Next Post
ಕುಮಾರಸ್ವಾಮಿ, ಚಲುವರಾಯಸ್ವಾಮಿ ಆಣೆ ಪ್ರಮಾಣ ವಿಚಾರ.ಮಂಡ್ಯದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿಕೆ.

ಕುಮಾರಸ್ವಾಮಿ, ಚಲುವರಾಯಸ್ವಾಮಿ ಆಣೆ ಪ್ರಮಾಣ ವಿಚಾರ.ಮಂಡ್ಯದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿಕೆ.

Recent News

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ
Top Story

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

by ಪ್ರತಿಧ್ವನಿ
May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Top Story

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

by ಪ್ರತಿಧ್ವನಿ
May 16, 2025
ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 
Top Story

ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 

by Chetan
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada