Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಡೊಮಹಾನಿ ರೈಲು ದುರಂತ ; 9 ಸಾವು,  40 ಮಂದಿಗೆ ಗಾಯ

ಪ್ರತಿಧ್ವನಿ

ಪ್ರತಿಧ್ವನಿ

January 14, 2022
Share on FacebookShare on Twitter

ಗುರುವಾರ ಸಾಯಂಕಾಲ ಉತ್ತರ ಬಂಗಾಳದಲ್ಲಿ ಗುವಾಹಟಿ-ಬಿಕಾನೇರ್ ರೈಲ್ವೆ ಹಳಿ ತಪ್ಪಿದ ಸುಮಾರು 12 ಬೋಗಿಗಳಲ್ಲಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದ್ದು ಇಲ್ಲಿಯವರೆಗೆ ಸುಮಾರು 9 ಮಂದಿ ಸಾವನಪ್ಪಿದ್ದಾರೆ ಮತ್ತು 40ಕ್ಕೂ ಹೆಚ್ಚು ತೀವ್ರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಚರಣೆ ಮುಂದುವರೆದಿದ್ದು ಇನ್ನಷ್ಟೆ ತಿಳಿಯಬೇಕಿದೆ.

ಹೆಚ್ಚು ಓದಿದ ಸ್ಟೋರಿಗಳು

ನಗಿಸ್ಬಿಟ್ಟು ಅಳಸ್ಥಾರೆ ಗೋಲ್ಡನ್ ಸ್ಟಾರ್ ಗಣೇಶ್ | Galipata 2 | Nawaz | Ganesh

ಗಾಳಿಪಟ 2 ಸಿನಿಮಾ ನೋಡಿ ಬಾಯಿ ಬಡೆದುಕೊಂಡ ಅಭಿಮಾನಿ

ಗಾಳಿಪಟ 2 ಗೆ ಭರ್ಜರಿ ರೆಸ್ಪಾನ್ಸ್ | Galipata 2 | Public reaction |

ರೈಲ್ವೆ ದುರಂತದ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ  ʻಈ ಕುರಿತು ಈಗಾಗಲೇ ರೈಲ್ವೆ ಮಂತ್ರಿಯೊಂದಿಗೆ ಮಾತನಾಡಿದ್ದೇನೆ ಮತ್ತು ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ನನ್ನ ಸಾಂತ್ವಾನಗಳು ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ ರಾಜ್ಯ ಸರ್ಕಾರ ದಿಂದ ಅಗತ್ಯ ಸೇವೆಗಲನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಗಾಜಾ ಪಟ್ಟಿಯಲ್ಲಿ ಇಸ್ರೇಲಿ ವೈಮಾನಿಕ ದಾಳಿ: ಮೃತರ ಸಂಖ್ಯೆ 31ಕ್ಕೇರಿಕೆ
ವಿದೇಶ

ಗಾಜಾ ಪಟ್ಟಿಯಲ್ಲಿ ಇಸ್ರೇಲಿ ವೈಮಾನಿಕ ದಾಳಿ: ಮೃತರ ಸಂಖ್ಯೆ 31ಕ್ಕೇರಿಕೆ

by ಪ್ರತಿಧ್ವನಿ
August 7, 2022
ಮೀಸಲಾತಿಗಾಗಿ ಹೋರಾಟ ನಡೆಸುವ ದಿನಗಳು ದೂರವುಳಿದಿಲ್ಲ : ಜಿ.ಟಿ.ದೇವೇಗೌಡ
ಕರ್ನಾಟಕ

ಮೀಸಲಾತಿಗಾಗಿ ಹೋರಾಟ ನಡೆಸುವ ದಿನಗಳು ದೂರವುಳಿದಿಲ್ಲ : ಜಿ.ಟಿ.ದೇವೇಗೌಡ

by ಪ್ರತಿಧ್ವನಿ
August 8, 2022
ಬಿಜೆಪಿ 100 ಕೋಟಿ ಡೋಸ್ ಕೊಟ್ಟಿದ್ದೇವೆ ಎಂದು ಸಂಭ್ರವಿಸುವ ಬದಲು, ದೇಶದ ಜನರಲ್ಲಿ ಕ್ಷಮೆ ಕೋರಲಿ: ಬಿ.ಕೆ ಹರಿಪ್ರಸಾದ್
ಕರ್ನಾಟಕ

ಬಿಜೆಪಿಯವರು ರಾಷ್ಟ್ರಧ್ವಜದಲ್ಲು ದುಡ್ಡು ಮಾಡ್ತಾ ಇದ್ದಾರೆ : ಬಿ.ಕೆ.ಹರಿಪ್ರಸಾದ್

by ಪ್ರತಿಧ್ವನಿ
August 9, 2022
ಡ್ರಗ್ಸ್‌ ಪ್ರಕರಣ: ಬಾಲಿವುಡ್‌ ನಟನ ಪುತ್ರ ಸಿದ್ಧಾಂತ್‌ ಕಪೂರ್‌ ಗೆ ಸಮನ್ಸ್
ದೇಶ

ಡ್ರಗ್ಸ್‌ ಪ್ರಕರಣ: ಬಾಲಿವುಡ್‌ ನಟನ ಪುತ್ರ ಸಿದ್ಧಾಂತ್‌ ಕಪೂರ್‌ ಗೆ ಸಮನ್ಸ್

by ಪ್ರತಿಧ್ವನಿ
August 8, 2022
BMTC ಪ್ರಯಾಣಿಕರಿಗೆ ಗುಡ್ ನ್ಯೂಸ್ : ಆಗಸ್ಟ್ 15ರಂದು ಉಚಿತ ಸೇವೆ ನೀಡಲು ನಿರ್ಧಾರ
ಕರ್ನಾಟಕ

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್ : ಆಗಸ್ಟ್ 15ರಂದು ಉಚಿತ ಸೇವೆ ನೀಡಲು ನಿರ್ಧಾರ

by ಕರ್ಣ
August 11, 2022
Next Post
ಯುಪಿ ಬಿಜೆಪಿಗೆ ಮತ್ತೊಂದು ಆಘಾತ ; ರಾಜೀನಾಮೆ ಘೋಷಿಸಿದ ಮಿತ್ರ ಪಕ್ಷದ ಶಾಸಕರು

ಯುಪಿ ಬಿಜೆಪಿಗೆ ಮತ್ತೊಂದು ಆಘಾತ ; ರಾಜೀನಾಮೆ ಘೋಷಿಸಿದ ಮಿತ್ರ ಪಕ್ಷದ ಶಾಸಕರು

2022-23ನೇ ಸಾಲಿನ ಸಂಸತ್ ಅಧಿವೇಶನಕ್ಕೆ ದಿನಾಂಕ ನಿಗದಿ; ಜನವರಿ 31ರಿಂದ ಅಧಿವೇಶನ ಆರಂಭ!

2022-23ನೇ ಸಾಲಿನ ಸಂಸತ್ ಅಧಿವೇಶನಕ್ಕೆ ದಿನಾಂಕ ನಿಗದಿ; ಜನವರಿ 31ರಿಂದ ಅಧಿವೇಶನ ಆರಂಭ!

ಕೊಡವ ಸಮಾಜಕ್ಕೆ ಹಿಂದುಳಿದ ಸ್ಥಾನಮಾನ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

SOPಯನ್ನು ಕಟ್ಟುನಿಟ್ಟಾಗಿ ಪಾಲಿಸಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಆದೇಶ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist