• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

TRAIN: ನಾಳೆಯಿಂದ ಬೆಂಗಳೂರು-ಮಂಗಳೂರು ನಡುವೆ ರೈಲುಗಳ ಓಡಾಟ ಸ್ಥಗಿತ – ಕೇವಲ 1 ರೈಲಷ್ಟೇ ಓಡಾಟ

Pratidhvani by Pratidhvani
December 13, 2023
in Top Story, ಇದೀಗ
0
TRAIN: ನಾಳೆಯಿಂದ ಬೆಂಗಳೂರು-ಮಂಗಳೂರು ನಡುವೆ ರೈಲುಗಳ ಓಡಾಟ ಸ್ಥಗಿತ – ಕೇವಲ 1 ರೈಲಷ್ಟೇ ಓಡಾಟ
Share on WhatsAppShare on FacebookShare on Telegram

ನಾಳೆಯಿಂದ ಡಿಸೆಂಬರ್‌ 22ರವರೆಗೆ ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ಎಲ್ಲ ರೈಲುಗಳ ಓಡಾಟವನ್ನು ರೈಲ್ವೆ ಇಲಾಖೆ ಸ್ಥಗಿತಗೊಳಿಸಿದೆ.

ADVERTISEMENT

ಹಾಸನ ಜಂಕ್ಷನ್‌ನ ಹಾಸನ ನಿಲ್ದಾಣದಲ್ಲಿ ಯಾರ್ಡ್‌ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರೈಲುಗಳ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ಡಿಸೆಂಬರ್‌ 14ರಿಂದ ಡಿಸೆಂಬರ್‌ 22ರವರೆಗೆ ಕಾಮಗಾರಿ ಹಿನ್ನೆಲೆಯಲ್ಲಿ ರೈಲುಗಳ ಓಡಾಟ ಸ್ಥಗಿತಗೊಂಡಿದೆ.

ರದ್ದಾಗಿರುವ ರೈಲುಗಳು:

ಬೆಂಗಳೂರು-ಕಣ್ಣೂರು-ಬೆಂಗಳೂರು, ಬೆಂಗಳೂರು-ಕಾರವಾರ-ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದುಗೊಳಿಸಲಾಗಿದೆ.

ಬೆಂಗಳೂರು-ಕಣ್ಣೂರು (16511), ಬೆಂಗಳೂರು-ಕಾರವಾರ ಪಂಚಗಂಗಾ ಎಕ್ಸ್‌ಪ್ರೆಸ್‌ (16595) ರೈಲನ್ನು ಡಿಸೆಂಬರ್‌ 16ರಿಂದ ಡಿಸೆಂಬರ್‌ 20ರವರೆಗೆ ರದ್ದುಗೊಳಿಸಲಾಗಿದೆ.
ವಾರದಲ್ಲಿ ಮೂರು ಬಾರಿ ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್‌ ಗೋಮಟೇಶ್ವರ ಎಕ್ಸ್‌ಪ್ರೆಸ್‌ (16575) ರೈಲನ್ನು ಡಿಸೆಂಬರ್‌ 14, 17, 19, 21ರಂದು ರದ್ದುಗೊಳಿಸಲಾಗಿದೆ.

ಯಶವಂತಪುರ-ಕಾರವಾರ ನಡುವೆ ವಾರದಲ್ಲಿ ಮೂರು ಬಾರಿ ಸಂಚರಿಸುವ ರೈಲನ್ನು (16515) ಡಿಸೆಂಬರ್‌ 13, 15, 18, 20 ಮತ್ತು 22ರಂದು ಮತ್ತು ಕಾರವಾರ-ಯಶವಂತಪುರ (16516) ನಡುವಿನ ರೈಲನ್ನು ಡಿಸೆಂಬರ್‌ 14, 16, 19, 21, 23ರಂದು ರದ್ದುಗೊಳಿಸಲಾಗಿದೆ.

ಯಶವಂತಪುರ-ಮಂಗಳೂರು ಜಂಕ್ಷನ್‌ (16539/16540) ನಡುವಿನ ರೈಲನ್ನು ಡಿಸೆಂಬರ್‌ 16 ಮತ್ತು 17ರಂದು ರದ್ದುಗೊಳಿಸಲಾಗಿದೆ.

ಒಂದೇ ರೈಲು:

ಸದ್ಯಕ್ಕೆ ಬೆಂಗಳೂರು-ಕರಾವಳಿ ನಡುವೆ ಪ್ರಯಾಣಿಸಲಿರುವ ಏಕೈಕ ರೈಲು ಎಂದರೆ 16585/16586 ಸಂಖ್ಯೆಯ ಸರ್‌ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌-ಬೆಂಗಳೂರು-ಮುರ್ಡೇಶ್ವರ ರೈಲು. ಇದು ಮೈಸೂರು ಮಾರ್ಗದ ಬದಲು ಯಶವಂತಪುರ, ನೆಲಮಂಗಲ, ಶ್ರವಣಬೆಳಗೊಳ, ಹಾಸನ ಮೂಲಕ ಸಂಚರಿಸಲಿದೆ.

Previous Post

ಅಪರಾಧಗಳ ಪ್ರಪಂಚವೂ ಲಿಂಗ ಸೂಕ್ಷ್ಮತೆಯ ಕೊರತೆಯೂ..!

Next Post

BIG BREAKING: ಲೋಕಸಭೆಯೊಳಗೆ ಭಾರೀ ಭದ್ರತಾ ಲೋಪ – ಲೋಕಸಭೆಯೊಳಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
BIG BREAKING: ಲೋಕಸಭೆಯೊಳಗೆ ಭಾರೀ ಭದ್ರತಾ ಲೋಪ – ಲೋಕಸಭೆಯೊಳಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು

BIG BREAKING: ಲೋಕಸಭೆಯೊಳಗೆ ಭಾರೀ ಭದ್ರತಾ ಲೋಪ - ಲೋಕಸಭೆಯೊಳಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು

Please login to join discussion

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada