• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಟ್ರೈನಿ ವೈದ್ಯೆ ಹತ್ಯೆ ಕೇಸ್​; ದೀದಿ ರಾಜೀನಾಮೆಗೆ ಪಟ್ಟು! ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
August 27, 2024
in Top Story, ಇತರೆ / Others
0
Share on WhatsAppShare on FacebookShare on Telegram

ಕಲ್ಕತ್ತಾ: 31 ವರ್ಷದ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ದಿನ ಕಳೆದಂತೆ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದು, ಇದೀಗ ಹಿಂಸಾರೂಪಕ್ಕೆ ತಿರುಗಿದೆ. ವೈದ್ಯೆಯ ಸಾವಿಗೆ ಕೋರಿ ನಡೆಸಲಾಗುತ್ತಿರುವ ‘ನಬನ್ನ ಅಭಿಜಾನ್’ ರ್‍ಯಾಲಿ ವೇಳೆ ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಹೌರಾದ ಸಂತ್ರಗಚಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ADVERTISEMENT

ಘರ್ಷಣೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಆರ್.ಜಿ. ಕರ್​ ಮೆಡಿಕಲ್​ ಕಾಲೇಜು ಮತ್ತು ಆಸ್ಪತ್ರೆಯ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು ಖಂಡಿಸಿ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿ ಸಂಘಟನೆಯಾದ ಪಶ್ಚಿಮ್ ಬಂಗಾ ಛತ್ರ ಸಮಾಜ್​, ರಾಜ್ಯ ಸರ್ಕಾರಿ ನೌಕರರ ಸಂಘಟನೆ ಸಂಗ್ರಾಮಿ ಜೌತ ಮಂಚ್​ ನಬನ್ನ ಅಭಿಜಾನ್​ಗೆ ಕರೆ ನೀಡಿದ್ದವು.

ಪ್ರತಿಭಟನಾ ರ್‍ಯಾಲಿ ಹೌರಾ ಮೈದಾನ ತಲುಪುತ್ತಿದ್ದಂತೆ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್​ಗಳನ್ನು ತಳ್ಳಿ ಪ್ರತಿಭಟನಾ ನಿರತರು ಮುನ್ನುಗಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಕಾರರ ನಡುವೆ ಸಂಘರ್ಷ ಏರ್ಪಟ್ಟ ಪರಿಣಾಮ ಭದ್ರತಾ ಪಡೆಗಳ ಮೇಲೆ ಕಲ್ಲು ಹಾಗ ಇಟ್ಟಿಗೆಗಳನ್ನು ತೂರಲಾಗಿದೆ. ಈ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಆಶ್ರವಾಯು ಪ್ರಯೋಗಿಸಿದ್ದಾರೆ. ಇದಲ್ಲದೆ ಪೊಲೀಸರು ಲಾಠಿ ಚಾರ್ಜ್​ ಕೂಡ ನಡೆಸಿದ್ದಾರೆ.

#WATCH | West Bengal: Protestors pelt stones as they agitate over RG Kar Medical College and Hospital rape-murder case.

Visuals near Fort William in Kolkata as Police and protestors come face to face. pic.twitter.com/TnIMXaDmBr

— ANI (@ANI) August 27, 2024

ಈ ಕುರಿತು ಮಾತನಾಡಿರುವ ಪ್ರತಿಭಟನಾನಿರತರೊಬ್ಬರು, ನಾವು ಯಾವುದೇ ರೀತಿಯ ಕಾನೂನನ್ನು ಉಲ್ಲಂಘಿಸಿಲ್ಲ. ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲಿ. ಅದು ಬಿಟ್ಟು ಪೊಲೀಸರು ನಮ್ಮನ್ನು ಥಳಿಸುತ್ತಿರುವುದೇಕೆ ಎಂಬ ವಿಚಾರ ತಿಳಿಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

#WATCH | West Bengal: Police lob tear gas shells to disperse protestors as they agitate in Kolkata over RG Kar Medical College and Hospital rape-murder case.

Visuals near Fort William in Kolkata. pic.twitter.com/oMoUOu51Wh

— ANI (@ANI) August 27, 2024

ಇತ್ತ ಸಂಘರ್ಷದ ವಿಡಿಯೋ ವೈರಲ್​ ಆಗುತ್ತಿದ್ದಂತೆ ಟಿಎಂಸಿ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಕೂಡ ಜೋರಾಗಿದ್ದು, ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಇದು ಕಥಗನ್ನಡಿಯಾಗಿದೆ ಎಂದು ಬಿಜೆಪಿ ಕಿಡಿಕಾರಿದೆ. ಇದಕ್ಕೆ ಪ್ರತಿಯಾಗಿ ಮಾತನಾಡಿರುವ ಟಿಎಂಸಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವವರು ವಿದ್ಯಾರ್ಥಿಗಳಲ್ಲ ಎಂದು ಆರೋಪಿಸಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ದೂರು ನೀಡಿದೆ.

Tags: Home Minister Amit Shahkolkata doctor murder caseSuperme court
Previous Post

ಆ.31ಕ್ಕೆ ರಾಜಭವನ ಚಲೋ.. ಡಿಸಿಎಂ ಡಿಕೆಶಿ ಕರೆ..

Next Post

ಡಿಜಿಟಲ್ ಮಾಧ್ಯಮಕ್ಕೂ ಸಿಗಲಿದೆ ಸರ್ಕಾರದ ಜಾಹೀರಾತು: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

ಡಿಜಿಟಲ್ ಮಾಧ್ಯಮಕ್ಕೂ ಸಿಗಲಿದೆ ಸರ್ಕಾರದ ಜಾಹೀರಾತು: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada