• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಾಲ್ಮೀಕಿ ಹಗರಣದಲ್ಲಿ ಸಿಎಂ ಬಂಧನಕ್ಕೆ ED ಸಿದ್ಧತೆ ಮಾಡಿಕೊಂಡಿದ್ಯಾ..?

Krishna Mani by Krishna Mani
July 25, 2024
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ
0
ವಾಲ್ಮೀಕಿ ಹಗರಣದಲ್ಲಿ ಸಿಎಂ ಬಂಧನಕ್ಕೆ ED ಸಿದ್ಧತೆ ಮಾಡಿಕೊಂಡಿದ್ಯಾ..?
Share on WhatsAppShare on FacebookShare on Telegram

ವಾಲ್ಮೀಕಿ ಹಗರಣದಲ್ಲಿ ಸಿಎಂ ಬಂಧನಕ್ಕೆ ED ಸಿದ್ಧತೆ ಮಾಡಿಕೊಂಡಿದ್ಯಾ..?

ADVERTISEMENT

ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಗ್ರಮದ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಸೇರಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್‌ ಒಪ್ಪಿಕೊಂಡಿದ್ದಾರೆ. ಎಸ್‌ಐಟಿ ರಚನೆ ಮಾಡಿ ತನಿಖೆಯನ್ನೂ ಮಾಡಿಸಲಾಗ್ತಿದೆ. ಈ ನಡುವೆ ಮಾಜಿ ಸಚಿವ ನಾಗೇಂದ್ರ ಬಂಧನ ಮಾಡಿರುವ Enforcement Directorate ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಈ ನಡುವೆ CM Siddaramaiah ಅವರನ್ನು ಬಂಧನ ಮಾಡುವುದಕ್ಕೆ ED ಅಧಿಕಾರಿಗಳು ತಯಾರಿ ಮಾಡಿಕೊಳ್ತಿದ್ದಾರೆ ಅನ್ನೋ ಚರ್ಚೆಗಳು ನಡೆಯುತ್ತಿವೆ.

ವಾಲ್ಮೀಕಿ ನಿಗಮದ ಹಿಂದಿನ ಅಧಿಕಾರಿಗೆ ನಾಗೇಂದ್ರ ಹೆಸರು ಹೇಳುವಂತೆ ಒತ್ತಾಯ ಮಾಡಲಾಗಿತ್ತು ಅನ್ನೋ ಬಗ್ಗೆ ದೂರು ದಾಖಲಾಗಿದೆ. ವಿಲ್ಸನ್‌ ಗಾರ್ಡನ್‌ ಠಾಣೆಯಲ್ಲಿ ಕೇಸ್‌ ದಾಖಲಾಗ್ತಿದ್ದ ಹಾಗೆ ED ಅಧಿಕಾರಿಗಳು ಹೈಕೋರ್ಟ್‌ ಮೆಟ್ಟಿಲು ಹತ್ತಿ ತಡೆಯಾಜ್ಞೆ ತಂದಿದ್ದಾರೆ. ಈ ನಡುವೆ ED ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ವಿಚಾರಣಾ ನೋಟಿಸ್‌ ನೀಡಲಿದ್ದಾರೆ ಎನ್ನುವ ಚರ್ಚೆ ವಿಧಾನಸೌಧದಲ್ಲೇ ನಡೆಯುತ್ತಿದೆ.

ಈ ಎಲ್ಲಾ ಚರ್ಚೆಗಳ ನಡುವೆ ಮಂಗಳವಾರ ವಿಧಾನಸೌಧದಲ್ಲಿ ಕಾಂಗ್ರೆಸ್‌ ಶಾಸಕರು ಪ್ರತಿಭಟನೆ ನಡೆಸಿದ್ರು. ಸಿಎಂ ಬಂಧನಕ್ಕೆ ED ಅಧಿಕಾರಿಗಳು ಪ್ರಯತ್ನ ಮಾಡ್ತಿದ್ದಾರೆ ಅನ್ನೋ ಬಗ್ಗೆ ಕಾಂಗ್ರೆಸ್‌ ನಾಯಕರು ಟೀಕೆ ವ್ಯಕ್ತಪಡಿಸಿದ್ರು. ಸಿಎಂ, ಡಿಸಿಎಂ ಸೇರಿದಂತೆ ನಾಗೇಂದ್ರ ಹೆಸರು ಹೇಳುವಂತೆ ED ಅಧಿಕಾರಿಗಳೇ ಹೇಳಿದ್ದಾರೆ ಎಂದು ಅಧಿಕಾರಿ ದೂರು ಕೊಟ್ಟಿದ್ದಾರೆ. ಇದಕ್ಕಿಂತ ಹೆಚ್ಚಿನ ಸಾಕ್ಷಿ ಬೇಕಾ..? ಎಂದು ಇಂಧನ ಸಚಿವ ಕೆಜೆ ಜಾರ್ಜ್‌ ಪ್ರಶ್ನೆ ಮಾಡಿದ್ದಾರೆ.

ಕೇಂದ್ರ ಸಚಿವರು ED ಅಧಿಕಾರಿಗಳ ತನಿಖೆಯನ್ನು ಸಮರ್ಥಿಸಿಕೊಂಡಿರುವ ಬಗ್ಗೆ ಮಾತನಾಡಿ, ರಾಜ್ಯ ಸರ್ಕಾರ ಉಳಿಯಲ್ಲ ಅಂತಾ ಹೇಳೋ ಅವಶ್ಯಕತೆ ಇಲ್ಲ. ಒತ್ತಡದ ರಾಜಕೀಯ ಮಾಡಲಾಗ್ತಿದೆ. ED ತನಿಖೆ ದುರುದ್ದೇಶದಿಂದ ಕೂಡಿರುವ ಸಾಧ್ಯತೆಯಿದೆ. ಪೊಲೀಸ್ರು ತನಿಖೆ ಮಾಡ್ತಿದ್ದಾರೆ. ಸಿಎಂ, ಡಿಸಿಎಂ ರನ್ನು ಹಗರಣದಲ್ಲಿ ಸಂಕಷ್ಟಕ್ಕೆ ಸಿಲುಕಿಸುವುದು ಅಷ್ಟು ಸುಲಭ ಇಲ್ಲ. ನಮಗೆ ಕಾನೂನು, ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಇದೆ. ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಬಳಸಿಕೊಳ್ಳೋದು ಬಿಡಬೇಕು ಎಂದು KJ ಜಾರ್ಜ್‌ ಒತ್ತಾಯ ಮಾಡಿದ್ದಾರೆ.

ವಾಲ್ಮೀಕಿ ಹಗರಣದ 10 ಕೋಟಿ ಹಣವನ್ನು ಲಿಕ್ಕರ್‌ ಖರೀದಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಇಡಿ ಅಧಿಕಾರಿಗಳು ಮಾಹಿತಿ ಬಿಡುಗಡೆ ಮಾಡಿ ಕಾಂಗ್ರೆಸ್‌ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದ್ದರು. ಇದೀಗ ತನಿಖಾ ನೆಪದಲ್ಲಿ ನೋಟಿಸ್‌ ಕೊಡುವ ಸಾಧ್ಯತೆಗಳು ದಟ್ಟವಾಗಿವೆ. ಸಿಎಂ ಸೇರಿದಂತೆ ಇನ್ನು ಯಾರೆಲ್ಲಾ ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಇಡಿ ಅನುಮಾನ ವ್ಯಕ್ತಪಡಿಸುತ್ತೋ ಎಲ್ಲರ ವಿಚಾರಣೆಯೂ ನಡೆಯುವ ಸಾಧ್ಯತೆ ದಟ್ಟವಾಗಿದೆ.

Tags: BJPCongress PartyvalmikiValmiki Agaranaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಇಂಧನ ಸಚಿವ ಕೆ. ಜೆ. ಜಾರ್ಜ್ ಅವರು ಬೆಂಗಳೂರಿನ ಬೆಳಕು ಭವನದಲ್ಲಿ ಬುಧವಾರ ಸಭೆ ನಡೆಸಿದರು.

Next Post

ಖಾಸಗಿ ಅಂಗದಲ್ಲಿ ನೋವು ಅಂದ್ರೆ ಗುದನಾಳದಿಂದ 16 ಇಂಚಿನ ಸೋರೆಕಾಯಿ ತೆಗೆದ ವೈದ್ಯರು

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ
Top Story

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

by ಪ್ರತಿಧ್ವನಿ
April 11, 2026
0

ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಮುಂದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಾಯ್ದೆ 1966ರಡಿ ಹೊಸ ತಿದ್ದುಪಡಿ ಕರಡು...

Read moreDetails
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post

ಖಾಸಗಿ ಅಂಗದಲ್ಲಿ ನೋವು ಅಂದ್ರೆ ಗುದನಾಳದಿಂದ 16 ಇಂಚಿನ ಸೋರೆಕಾಯಿ ತೆಗೆದ ವೈದ್ಯರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada