• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ಹೆಚ್ಚಳ.. ನಾಳೆ ವಿಕ್ಟೋರಿಯಾ ಆಸ್ಪತ್ರೆ ಬಳಿ ಪ್ರೊಟೆಸ್ಟ್‌

ಕೃಷ್ಣ ಮಣಿ by ಕೃಷ್ಣ ಮಣಿ
November 20, 2024
in ಕರ್ನಾಟಕ, ಜೀವನದ ಶೈಲಿ, ದೇಶ, ವಿದೇಶ, ಶೋಧ
0
ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ಹೆಚ್ಚಳ.. ನಾಳೆ ವಿಕ್ಟೋರಿಯಾ ಆಸ್ಪತ್ರೆ ಬಳಿ ಪ್ರೊಟೆಸ್ಟ್‌
Share on WhatsAppShare on FacebookShare on Telegram

ವೈದ್ಯಕೀಯ ಶಿಕ್ಷಣ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚ ಹೆಚ್ಚಳ ಬೆನ್ನಲ್ಲೇ ಬಡ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಟ್ರೀಟ್ಮೆಂಟ್ ದುಬಾರಿಯಾಗಲಿದೆ. ಪ್ರಾಥಮಿಕ ಆರೊಗ್ಯ ಕೇಂದ್ರಗಳ ಚಿಕಿತ್ಸಾ ವೆಚ್ಚ ಶೇಕಡಾ 15ರಿಂದ 20ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.

ADVERTISEMENT

ಚಿಕಿತ್ಸಾ ದರ ಪರಿಷ್ಕರಣೆಗೆ ಸರ್ಕಾರ ಗ್ರೀನ್​ ಸಿಗ್ನಲ್ ನೀಡಿದೆ. ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ದರ ಏರಿಕೆಯನ್ನು ARS ಕಮೀಟಿ ತೀರ್ಮಾನ ಮಾಡುತ್ತದೆ. ಆಸ್ಪತ್ರೆ ಆದಾಯ ಹೆಚ್ಚು ಮಾಡಿಕೊಳ್ಳಲು ದರ ಏರಿಕೆ ಮಾಡಿದ್ದಾರೆ. ಬಿಜೆಪಿಯವರು ಗ್ಯಾರಂಟಿ ಮೇಲೆ ಹೇಳ್ತಾರೆ. ಆದರೆ ದರ ಏರಿಕೆಗೆ ಗ್ಯಾರಂಟಿಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

ಈ ದರ ಏರಿಕೆಯಿಂದ ಸಂಗ್ರಹ ಆಗುವ ಹಣ ಆಸ್ಪತ್ರೆಗೆ ಹೋಗುವ ಹಣ. ಈ ಹಣ ಸರ್ಕಾರದ ಕ್ಕೆಗೆ ಬರುವುದಿಲ್ಲ. ಸುಮಾರು ವರ್ಷಗಳಿಂದ ಇರುವುದು 10 ರೂಪಾಯಿ ಇರುವುದು 20 ರೂಪಾಯಿ, 30 ರೂಪಾಯಿ ಇರುವುದು 40 ರೂಪಾಯಿಗೆ ಹೆಚ್ಚಳ ಮಾಡಿದ್ದಾರೆ. ಹೆಚ್ಚಳ ಏನು ದೊಡ್ಡ ವಿಚಾರ ಅಲ್ಲ ಎಂದಿದ್ದಾರೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.

ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ, ಚಿಕಿತ್ಸಾ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗಿದೆ. ದುರುವಾರ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 12:30 ಕ್ಕೆ ವಿಕ್ಟೊರಿಯಾ ಆಸ್ಪತ್ರೆ ಎದುರು ಪ್ರತಿಭಟನೆ ಮಾಡಿ ಕಪ್ಪು ಬಾವುಟ ಪ್ರದರ್ಶನ ಮಾಡಲಿದ್ದಾರೆ.

Tags: colombia protestsCorona Treatmentcoronavirus protestscoronavirus scare in karnatakaCOvid hospitalseu quarantine protestsgeorge floyd protestsHong Kong ProtestHospitalskarnataka latest newslack of hospitalsneonatal abstinence syndromeno treatmentpatients protestprenatal substance exposureprivate hospitalsprotestsstate of the economytreatment at covid hospitalsvictoria hospital
Previous Post

BJP ನಾಯಕತ್ವ ಜಟಾಪಟಿ.. ವಿಜಯೇಂದ್ರ ಬಣದಿಂದ ಮಹತ್ವದ ಸಭೆ.. ಯತ್ನಾಳ್‌ಗೆ ಸಂದೇಶ

Next Post

ಜೀಬ್ರಾಗೆ ‘ಭೀಮ’ ಬೆಂಬಲ..ಡಾಲಿ ಧನಂಜಯ್-ಸತ್ಯದೇವ್ ಸಿನಿಮಾಗೆ ದುನಿಯಾ ವಿಜಯ್ ಕುಮಾರ್ ಸಾಥ್

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
ಜೀಬ್ರಾಗೆ ‘ಭೀಮ’ ಬೆಂಬಲ..ಡಾಲಿ ಧನಂಜಯ್-ಸತ್ಯದೇವ್ ಸಿನಿಮಾಗೆ ದುನಿಯಾ ವಿಜಯ್ ಕುಮಾರ್ ಸಾಥ್

ಜೀಬ್ರಾಗೆ 'ಭೀಮ' ಬೆಂಬಲ..ಡಾಲಿ ಧನಂಜಯ್-ಸತ್ಯದೇವ್ ಸಿನಿಮಾಗೆ ದುನಿಯಾ ವಿಜಯ್ ಕುಮಾರ್ ಸಾಥ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada