• Home
  • About Us
  • ಕರ್ನಾಟಕ
Wednesday, September 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚಿಕಿತ್ಸೆ ಫಲಕಾರಿಯಾಗದೆ ಬಿ.ಸಿ ಪಾಟೀಲ್ ಅಳಿಯ ಸಾವು ! ವಿಷ ಸೇವಿಸಿ ಪ್ರಾಣ ಕಳೆದುಕೊಂಡ ಪ್ರತಾಪ್ ಕುಮಾರ್ ! 

ಪ್ರತಿಧ್ವನಿ by ಪ್ರತಿಧ್ವನಿ
July 8, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಚಿಕಿತ್ಸೆ ಫಲಕಾರಿಯಾಗದೆ ಬಿ.ಸಿ ಪಾಟೀಲ್ ಅಳಿಯ ಸಾವು ! ವಿಷ ಸೇವಿಸಿ ಪ್ರಾಣ ಕಳೆದುಕೊಂಡ ಪ್ರತಾಪ್ ಕುಮಾರ್ ! 
Share on WhatsAppShare on FacebookShare on Telegram

ಬಿ.ಸಿ ಪಾಟೀಲ್ (Bc Patil) ಅಳಿಯ ಆತ್ಮಹತ್ಯೆ ಪ್ರಕರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಎಷ್ಟೇ ಪ್ರಯತ್ನ ಪಟ್ಟರೂ ಬಿಸಿ ಪಾಟೀಲ್ ಅಳಿಯನನ್ನ ಉಳಿಸಿಕೊಳ್ಳಲು ಸಾಧ್ಯವಾಗದೆ, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ಅಳಿಯ ಪ್ರತಾಪ್ ಕುಮಾರ್ (Prathap kumar) ಆತ್ಮ ಹತ್ಯೆ ಪ್ರಯತ್ನದ ವಿಚಾರ ಗೊತ್ತಾಗ್ತಿದ್ದಂತೆ , ಅವರ ಕುಟುಂಬಸ್ಥರು ಬಿ. ಸಿ ಪಾಟೀಲ್ ರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ.ಕೂಡಲೇ ಪೊಲೀಸ್ರಿಗೆ ಕರೆ ಮಾಡಿ ಅಳಿಯನ ಮೊಬೈಲ್ ನಂಬರ್ (Mobile number) ಹಾಗೂ ಕಾರು ನಂಬರ್ (Car number) ತಿಳಿಸಿದ್ದ ಬಿ.ಸಿ ಪಾಟೀಲ್ ವಿಷಯ ಮುಟ್ಟಿಸಿದ್ದರು.

ತಮ್ಮ ಅಳಿಯ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಹೇಳಿದ್ದಾರೆ, ಅಳಿಯನನ್ನ ತಕ್ಷಣ ಪತ್ತೆಹಚ್ಚುವಂತೆ ಮನವಿ ಮಾಡಿ,ಕೂಡಲೇ ಕಾರ್ ನಂಬರ್ ಹಾಗೂ ಮೊಬೈಲ್ ನಂಬರ್ ನ ಶಿವಮೊಗ್ಗ ಪೊಲೀಸ್ರು ಟ್ರೇಸ್ ಮಾಡಿದ್ದರು.

ಮಧ್ಯಾಹ್ನ 3 ಘಂಟೆ ಸುಮಾರಿಗೆ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ಕಾರು ಪತ್ತೆಯಾಗಿದ್ದು, ಕಾರಿನಲ್ಲಿ ವಿಷ ಸೇವಿಸಿ ನರಳಾಡುತ್ತಿದ್ದ ಸ್ಥಿತಿಯಲ್ಲಿ ಪ್ರತಾಪ್ ಕುಮಾರ್ ಪತ್ತೆಯಾಗಿದ್ದರು.ಕೂಡಲೇ ಪೊಲೀಸ್ರು (Police) ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ಪ್ರತಾಪ್ ರನ್ನ ದಾಖಲಿಸಿದ್ದಾರೆ.

ಅವರ ಸ್ಥಿತಿ ಕ್ರಿಟಿಕಲ್ ಕಂಡಿಷನ್ (Critical condition) ಇದ್ದಿದ್ರಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಸಾವನ್ನಪ್ಪಿದ್ದಾರೆ.

Tags: ಪ್ರತಾಪ್ ಕುಮಾರ್ ಆತ್ಮಹತ್ಯೆಬಿಸಿ ಪಾಟೀಲ್ಬಿಸಿ ಪಾಟೀಲ್ ಅಳಿಯ ಆತ್ಮಹತ್ಯೆಮಾಜಿ ಸಚಿವ ಬಿಸಿ ಪಾಟೀಲ್ವಿಷ ಸೇವಿಸಿ ಆತ್ಮಹತ್ಯೆ
Previous Post

ಬಾಡೂಟ ಜೊತೆಗೆ ‘ಎಣ್ಣೆ’ನೂ ಹಂಚಿಕೆ.. ಜನರನ್ನ ನಿಯಂತ್ರಿಸಲು ಪೊಲೀಸರ ಹರಸಾಹಸ

Next Post

ಪುತ್ರಿ ಸೌಮ್ಯ ಪತಿ ಆತ್ಮಹ*.. ಆಸ್ಪತ್ರೆಗೆ ಓಡೋಡಿ ಬಂದ ಬಿಸಿ ಪಾಟೀಲ್

Related Posts

ಗ್ರೇಟರ್ ಬೆಂಗಳೂರು ಪ್ರಾಧಿಕರ – ಇದು ಬೆಂಗಳೂರಿನ ಹೊಸ ಅಧ್ಯಾಯ : ಡಿಕೆ ಶಿವಕುಮಾರ್ 
Top Story

ಗ್ರೇಟರ್ ಬೆಂಗಳೂರು ಪ್ರಾಧಿಕರ – ಇದು ಬೆಂಗಳೂರಿನ ಹೊಸ ಅಧ್ಯಾಯ : ಡಿಕೆ ಶಿವಕುಮಾರ್ 

by Chetan
September 3, 2025
0

ಬೆಂಗಳೂರಿನಲ್ಲಿ (Bengaluru) ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ, ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ...

Read moreDetails
ಗಡಿಯಾರ ಬದಲಾಗಬಹುದು ಕಾಲ ಅಲ್ಲ..

ಗಡಿಯಾರ ಬದಲಾಗಬಹುದು ಕಾಲ ಅಲ್ಲ..

September 3, 2025
ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ

ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ

September 3, 2025

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

September 2, 2025

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

September 2, 2025
Next Post

ಪುತ್ರಿ ಸೌಮ್ಯ ಪತಿ ಆತ್ಮಹ*.. ಆಸ್ಪತ್ರೆಗೆ ಓಡೋಡಿ ಬಂದ ಬಿಸಿ ಪಾಟೀಲ್

Recent News

ಗ್ರೇಟರ್ ಬೆಂಗಳೂರು ಪ್ರಾಧಿಕರ – ಇದು ಬೆಂಗಳೂರಿನ ಹೊಸ ಅಧ್ಯಾಯ : ಡಿಕೆ ಶಿವಕುಮಾರ್ 
Top Story

ಗ್ರೇಟರ್ ಬೆಂಗಳೂರು ಪ್ರಾಧಿಕರ – ಇದು ಬೆಂಗಳೂರಿನ ಹೊಸ ಅಧ್ಯಾಯ : ಡಿಕೆ ಶಿವಕುಮಾರ್ 

by Chetan
September 3, 2025
ಗಡಿಯಾರ ಬದಲಾಗಬಹುದು ಕಾಲ ಅಲ್ಲ..
Top Story

ಗಡಿಯಾರ ಬದಲಾಗಬಹುದು ಕಾಲ ಅಲ್ಲ..

by ಪ್ರತಿಧ್ವನಿ
September 3, 2025
ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ
Top Story

ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ

by ನಾ ದಿವಾಕರ
September 3, 2025
Top Story

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

by ಪ್ರತಿಧ್ವನಿ
September 2, 2025
Top Story

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

by ಪ್ರತಿಧ್ವನಿ
September 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗ್ರೇಟರ್ ಬೆಂಗಳೂರು ಪ್ರಾಧಿಕರ – ಇದು ಬೆಂಗಳೂರಿನ ಹೊಸ ಅಧ್ಯಾಯ : ಡಿಕೆ ಶಿವಕುಮಾರ್ 

ಗ್ರೇಟರ್ ಬೆಂಗಳೂರು ಪ್ರಾಧಿಕರ – ಇದು ಬೆಂಗಳೂರಿನ ಹೊಸ ಅಧ್ಯಾಯ : ಡಿಕೆ ಶಿವಕುಮಾರ್ 

September 3, 2025
ಗಡಿಯಾರ ಬದಲಾಗಬಹುದು ಕಾಲ ಅಲ್ಲ..

ಗಡಿಯಾರ ಬದಲಾಗಬಹುದು ಕಾಲ ಅಲ್ಲ..

September 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada