• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನಮ್ಮ ತಾಳ್ಮೆ ಪರೀಕ್ಷಿಸಲಾಗುತ್ತಿದೆ, ಟ್ರಿಬ್ಯುನಲ್ ನೇಮಕಾತಿ ವಿಳಂಬ ಕುರಿತು ಕೇಂದ್ರದ ವಿರುದ್ಧ ಸುಪ್ರೀಂ ಆಕ್ರೋಶ

ಪಿಕೆ ಮಲ್ಲನಗೌಡರ್ by ಪಿಕೆ ಮಲ್ಲನಗೌಡರ್
September 7, 2021
in ದೇಶ
0
ಸಾಮಾಜಿಕ ಮಾಧ್ಯಮಗಳು ನ್ಯಾಯಾಧೀಶರ ಮಾತು ಕೇಳುವುದಿಲ್ಲ: ಸುಳ್ಳು, ಸೌಹಾರ್ದ ಕದಡುವ ಸುದ್ದಿ ಬಿತ್ತರಿಸುತ್ತಿವೆ!: ಸುಪ್ರೀಂ ಕಳವಳ
Share on WhatsAppShare on FacebookShare on Telegram

ವಿವಿಧ ನ್ಯಾಯಮಂಡಳಿಗೆ ನೇಮಕಾತಿಗಳನ್ನು ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಕೇಂದ್ರದ ನಡೆಯ ವಿರುದ್ಧ ಸುಪ್ರೀಂಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ADVERTISEMENT

ಟ್ರಿಬ್ಯೂನಲ್ *ನ್ಯಾಯಮಂಡಳಿಗಳು) ಸದಸ್ಯರ ಆಯ್ಕೆ ಮತ್ತು ಅಧಿಕಾರಾವಧಿಯಲ್ಲಿ ಹೊಸ ಕಾನೂನನ್ನು ಅನುಕರಿಸುವ. ಅಗತ್ಯವನ್ನು ಪ್ರಶ್ನಿಸಿರುವ ನ್ಯಾಯಾಲಯ, ಈ ಹಿಂದೆ ಇಂತಹ ನಿಬಂಧನೆಗಳನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದರೂ ಕೂಡ ಕೇಂದ್ರ ಈ ಕ್ರಮಕ್ಕೆ ಮುಂದಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ.

ಸರಕಾರವು ತನ್ನ ತಾಳ್ಮೆಯನ್ನು ಪರೀಕ್ಷಿಸುತ್ತಿದೆ ಮತ್ತು ತನ್ನ ತೀರ್ಪು, ಆದೇಶಗಳಿಗೆ ಯಾವುದೇ ಗೌರವವನ್ನು ಹೊಂದಿಲ್ಲವೆಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

“ನಾವು ಈ ವಿಷಯಗಳನ್ನು ಮೊದಲು ಆಲಿಸಿದ್ದೇವೆ ಮತ್ತು ವಿವರವಾದ ತೀರ್ಪುಗಳನ್ನು ಜಾರಿಗೊಳಿಸಿದ್ದೇವೆ. ಈ ನ್ಯಾಯಾಲಯದ ತೀರ್ಪುಗಳಿಗೆ ಯಾವುದೇ ಗೌರವವಿಲ್ಲ ಎಂದು ನಾವು ಭಾವಿಸುತ್ತಿದ್ದೇವೆ’ ಎಂದು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ನ್ಯಾಯಾಧೀಶರಾದ ಟಿ. ನಾಗೇಶ್ವರ ರಾವ್ ಮತ್ತು ಡಿ ವೈ ಚಂದ್ರಚೂಡ್ ಅವರ ತ್ರಿಸದಸ್ಯ ಪೀಠವು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾಗೆ ತಿಳಿಸಿತು.

ವಿಚಾರಣೆಯ ಸಮಯದಲ್ಲಿ, ಸಿಜಿಐ ತುಷಾರ್ ಮೆಹ್ತಾ, ‘ನಮಗೆ ಕೇವಲ ಮೂರು ಆಯ್ಕೆಗಳು ಮಾತ್ರ ಉಳಿದಿವೆ – ಶಾಸನವನ್ನು ಉಳಿಸಿಕೊಳ್ಳುವುದು ಅಥವಾ ನ್ಯಾಯಮಂಡಳಿಗಳನ್ನು ಮುಚ್ಚಿ ನ್ಯಾಯಾಲಯಕ್ಕೆ ಅಧಿಕಾರಗಳನ್ನು ನೀಡುವುದು ಮತ್ತು ಮೂರನೆಯದು ನಾವು ನಮ್ಮಲ್ಲಿಯ ಜನರನ್ನು ಸದಸ್ಯರನ್ನಾಗಿ ನೇಮಿಸುವುದು’ ಎಂದು ತಿಳಿಸಿದರು.

ಕೊನೆಯ ದಿನಾಂಕದಲ್ಲಿ, ಕೆಲವು ವ್ಯಕ್ತಿಗಳು ನೇಮಕಗೊಂಡಿದ್ದಾರೆ ಎಂದು ಅವರು ತಿಳಿಸಿದರು. ಅದಕ್ಕೆ ನ್ಯಾಯಪೀಠ, “ನೀವು ಎಷ್ಟು ಜನರನ್ನು ನೇಮಕ ಮಾಡಿದ್ದೀರಿ?” ಎಂದು ಪ್ರಶ್ನಿಸಿತು.

ಕೇಂದ್ರ ಆಡಳಿತಾತ್ಮಕ ಟ್ರಿಬ್ಯೂನಲ್ಗೆ ಕೆಲವು ನೇಮಕಾತಿಗಳನ್ನು ಮಾಡಲಾಗಿದೆಯೆಂದು ಮೆಹ್ತಾ ಪ್ರತಿಕ್ರಿಯಿಸಿದರು, ಶಿಫಾರಸು ಮಾಡಿದರೆ, ನೇಮಕಾತಿಯ ಬಗ್ಗೆ ಎರಡು ವಾರಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಮೆಹ್ತಾ ತಿಳಿಸಿದರು.

ನ್ಯಾಯಾಧೀಶ ನಾಗೇಶ್ವರ್ ರಾವ್ ಅವರು, ಕೆಲವು ನ್ಯಾಯಮಂಡಳಿಗಳು ಮುಚ್ಚುವ ಅಂಚಿನಲ್ಲಿವೆ. ಕೇವಲ ಒಬ್ಬ ಸದಸ್ಯರನ್ನು ಹೊಂದಿದ ನ್ಯಾಯಮಂಡಳಿಗಳಿವೆ’ ಎಂದು ಬೇಸರ ವ್ಯಕ್ತಪಡಿಸಿದರು.

ನ್ಯಾಷನಲ್ ಕಂಪೆನಿ ಲಾ ಟ್ರಿಬ್ಯೂನಲ್ (ಎನ್ಎಲ್ಟಿಟಿ) ಮತ್ತು ನ್ಯಾಷನಲ್ ಕಂಪೆನಿ ಲಾ ಮೇಲ್ಮನಪತ್ರ ಟ್ರಿಬ್ಯೂನಲ್ನಲ್ಲಿ ನೇಮಕಾತಿ ವಿಳಂಬವನ್ನು ನ್ಯಾಯಾಧೀಶ ಚಂದ್ರಚೂಡ್ ಪ್ರಶ್ನಿಸಿದರು..

ಸದ್ಯ 19 ನ್ಯಾಯಮಂಡಳಿಗಳಿಗೆ ಅಧ್ಯಕ್ಷರಿಲ್ಲ. 110 ನ್ಯಾಯಾಂಗ ಸದಸ್ಯರ ಹುದ್ದೆಗಳು ಖಾಲಿ ಇವೆ. 111 ತಾಂತ್ರಿಕ ಸಿಬ್ಬಂದಿ ಹುದ್ದೆಗಳೂ ಖಾಲಿ ಇವೆ. ಸರ್ಕಾರದ ನೇಮಕಾತಿ ವಿಳಂಬದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಪೀಠ, ನ್ಯಾಯಾಂಗ ನಿಂದನೆಯ ಕ್ರಮಕ್ಕೆ ಮುಂದಾಗಬೇಕಾಗುತ್ತದೆ’ ಎಂದು ಕೇಂದ್ರ ಸರ್ಕಾರಕ್ಕ ಎಚ್ಚರಿಕೆಯನ್ನು ನೀಡಿದೆ.

Tags: BJPಕೇಂದ್ರ ಸರ್ಕಾರಟ್ರಿಬ್ಯುನಲ್ನರೇಂದ್ರ ಮೋದಿಬಿಜೆಪಿಸುಪ್ರೀಂ ಕೋರ್ಟ್
Previous Post

ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ: ಸಚಿವರ ಹರ್ಷ!

Next Post

ಇಶಾ ಫೌಂಡೇಶನ್‌ನ ʼಕಾವೇರಿ ಕಾಲಿಂಗ್‌ʼ ಯೋಜನೆ ಪ್ರಶ್ನಿಸಿ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಹೈಕೋರ್ಟ್!

Related Posts

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
0

ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆರೋಗ್ಯ, ಸಂತೋಷ ಸಿಗಲಿ: ಜನ್ಮದಿನ ಹಿನ್ನೆಲೆಯಲ್ಲಿ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್ ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾರ್ಯಕರ್ತರಿಂದ...

Read moreDetails
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
Next Post
ಇಶಾ ಫೌಂಡೇಶನ್‌ನ ʼಕಾವೇರಿ ಕಾಲಿಂಗ್‌ʼ ಯೋಜನೆ ಪ್ರಶ್ನಿಸಿ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಹೈಕೋರ್ಟ್!

ಇಶಾ ಫೌಂಡೇಶನ್‌ನ ʼಕಾವೇರಿ ಕಾಲಿಂಗ್‌ʼ ಯೋಜನೆ ಪ್ರಶ್ನಿಸಿ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಹೈಕೋರ್ಟ್!

Please login to join discussion

Recent News

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada