• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಲ್ಲಿ ರಾತ್ರಿ ಸುರಿದ ಮಳೆಗೆ ಏನೆಲ್ಲಾ ಆಗಿದೆ ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
May 10, 2024
in ಕರ್ನಾಟಕ
0
ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ
Share on WhatsAppShare on FacebookShare on Telegram

ಬೆಂಗಳೂರಲ್ಲಿ ಗುರುವಾರ ಸಂಜೆ ಶುರುವಾದ ಮಳೆ ನಿನ್ನೆ ರಾತ್ರಿ ಕೂಡ ಮುಂದುವರಿದಿತ್ತು. ಧಾರಾಕಾರ ಮಳೆ ಆಗಿದ್ದು, ನಿನ್ನೆ ಸುರಿದ ಮಳೆಗೆ ನಗರದ ಹಲವು ಕಡೆಗಳಲ್ಲಿ ಮರಗಳು ಧರೆಗೆ ಉರುಳಿ ಬಿದ್ದಿದೆ.

ADVERTISEMENT

ಬಿಬಿಎಂಪಿ ವ್ಯಾಪ್ತಿಯಲ್ಲಿ ನಿನ್ನೆ ಮಳೆ ಸುರಿದ ಗಾಳಿ ಮಳೆಗೆ 70ಕ್ಕೂ ಹೆಚ್ಚು ಮರಗಳು ಧರಾಶಾಹಿ ಆಗಿವೆ. 180ಕ್ಕೂ ಹೆಚ್ಚು ಮರಗಳ ರೆಂಬೆ ಕೊಂಬೆಗಳು ಮುರಿದು ಬಿದ್ದು ಅವಾಂತರ ಸೃಷ್ಟಿಯಾಗಿದೆ.

ದಕ್ಷಿಣ ವಲಯದಲ್ಲಿ 10 ಮರಗಳು, RR ನಗರ ವಲಯದಲ್ಲಿ 32, ಬೊಮ್ಮನಹಳ್ಳಿ ವಲಯ 06, ಪಶ್ಚಿಮ ವಲಯ 10, ಮಹಾದೇವಪುರ 01, ಯಲಹಂಕ 03, ಪೂರ್ವ ವಲಯ 06, ದಾಸರಹಳ್ಳಿ ವಲಯ 02 ಹೀಗೆ ಸುಮಾರು 70ಕ್ಕೂ ಹೆಚ್ಚು ಮರಗಳು ಉರುಳಿ ಬಿದ್ದಿವೆ.

ಮರಗಳನ್ನು ಬೇಸಿಗೆ ಕಾಲದಲ್ಲೇ ಬಿಬಿಎಂಪಿ ಅಧಿಕಾರಿಗಳು ಪರಿಶೀಲಿಸಬೇಕು. ಒಣ ಮರಗಳು ಹಾಗು ಒಣಗಿರುವ ರೆಂಬೆ ಕೊಂಬೆಗಳನ್ನು ತೆರವು ಮಾಡಬೇಕು. ಇನ್ನುಳಿದಂತೆ ಮಳೆಗಾಳಿಗೆ ಬೀಳುವ ಮರಗಳು ಹಾಗು ರೆಂಬೆಗಳು ಇದ್ದರೆ ಎಚ್ಚರ ವಹಿಸಿ ಕತ್ತರಿಸಬೇಕು. ಇದಾವುದನ್ನೂ ಬಿಬಿಎಂಪಿ ಮಾಡಿಲ್ಲ. ಹೀಗಾಗಿ ಮಳೆಗಾಲ ಆರಂಭ ಆಗ್ತಿದ್ದ ಹಾಗೆ ಮರಗಳು ಧರೆಗೆ ಉರುಳುತ್ತಿವೆ.

ಬೈಕ್​ ಸವಾರರು ಹಾಗು ಕಾರು ಪ್ರಯಾಣಿಕರ ಮೇಲೆ ಮರಗಳು ಬಿದ್ದಿರುವ ಘಟನೆಗಳೂ ನಡೆದಿವೆ. ಈಗಾಗಲೇ ಬೆನ್ನು ಮೂಳೆ ಮುರಿದುಕೊಂಡ ಐಟಿ ಉದ್ಯೋಗಿಯೊಬ್ಬ ಮಣಿಪಾಲ್ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Tags: BangaloreRaintrouble
Previous Post

ಅಪ್ರಾಪ್ತ ಬಾಲಕಿಯ ಮೇಲೆ 10 ಜನ ಅಪ್ರಾಪ್ತರಿಂದ ಅತ್ಯಾಚಾರ

Next Post

Sun tan: ಸನ್ ಟ್ಯಾನ್ ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಪರಿಹಾರ.!

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
Sun tan: ಸನ್ ಟ್ಯಾನ್ ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಪರಿಹಾರ.!

Sun tan: ಸನ್ ಟ್ಯಾನ್ ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಪರಿಹಾರ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada